ಚಿಂಚೋಳಿ ತಾಲೂಕಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ
Team Udayavani, Jul 5, 2022, 9:24 PM IST
ಚಿಂಚೋಳಿ : ತಾಲ್ಲೂಕಿನಲ್ಲಿ ಕಳೆದ ಮಧ್ಯಾಹ್ನ 2 ಗಂಟೆಯಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತಾಲ್ಲೂಕಿನ ಕೊಂಚಾವರಂ ಐನಾಪುರ ಚಿಮ್ಮನಚೋಡ ಸುಲೇಪೇಟ ಕೋಡ್ಲಿ ಐನಾಪುರ ಮುಂತಾದ ಗ್ರಾಮಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ.
ಸಣ್ಣಪುಟ್ಟ ನಾಲೆಗಳು ತುಂಬಿ ಹರಿದಿವೆ.
ಕುಂಚಾವರಂ ಗಡಿಭಾಗದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ ವಿದ್ಯುತ್ ಸಂಪರ್ಕ ಕಡಿತದಿಂದಾಗಿ ಅನೇಕ ತಾಂಡಾಗಳಲ್ಲಿ ಜನರು ಕಗ್ಗತ್ತಲೆಯಲ್ಲಿ ಜೀವನ ಕಳೆಯಬೇಕಾಯಿತು.
ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸಾಧಾರಣದಿಂದ ಕೂಡಿದ ಭಾರಿ ಮಳೆ ರೈತನ ಗಣಪೂರ್ ಖರ್ಚು ಕೇಡ್ ಭಕ್ತಂಪಳ್ಳಿ ಛತ್ರ ರಸ್ತೆಯಲ್ಲಿ ಭಾರಿ ತೆಗ್ಗು ಬಿದ್ದ ರಿಂದ ಲಾರಿ ಚಾಲಕರು ರಸ್ತೆಯಲ್ಲಿ ನೀರಿನ ಪ್ರಮಾಣ ಕಾಣದೆ ಇರುವುದರಿಂದ ರಸ್ತೆಯಲ್ಲಿ ಲಾರಿಗಳು ಸಿಕ್ಕಿಹಾಕಿಕೊಂಡಿವೆ.ಇದರಿಂದಾಗಿ ರಸ್ತೆ ವಾಹನ ಸಂಚಾರ ಇಲ್ಲದ ಕಾರಣ ಸಂ ಸಂಪೂರ್ಣವಾಗಿ ಸ್ಥಗಿತವಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ