ಚಿರಾಯು: ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರಚಿಕಿತ್ಸೆ


Team Udayavani, Mar 10, 2019, 5:14 AM IST

gul-4.jpg

ಕಲಬುರಗಿ: ಮೂತ್ರಪಿಂಡ (ಕಿಡ್ನಿ) ಕಸಿ ಶಸ್ತ್ರಚಿಕಿತ್ಸೆಗಾಗಿ ದೂರದ ಬೆಂಗಳೂರು, ಹೈದ್ರಾಬಾದ್‌ಗೆ ಹೋಗಬೇಕಿತ್ತು. ಆದರೆ ಈಗ ಇಂತಹ ಅಪರೂಪದ ವೈದ್ಯಸೇವೆ ಇಲ್ಲಿನ ಚಿರಾಯು ಆಸ್ಪತ್ರೆಯಲ್ಲಿ ಆರಂಭಗೊಂಡಿದ್ದು, ಖ್ಯಾತ ಫೋರ್ಟಿಸ್‌ ಆಸ್ಪತ್ರೆಯ ನುರಿತ ತಜ್ಞರ ನೇತೃತ್ವದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಿರ್ವಹಿಸಲಾಗಿದೆ.

ಶನಿವಾರ ಚಿರಾಯು ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಾ ಘಟಕ ಉದ್ಘಾಟನೆ ನಂತರ ಚಿರಾಯು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮೂತ್ರಪಿಂಡ ರೋಗಶಾಸ್ತ್ರಜ್ಞ ಡಾ| ಮಂಜುನಾಥ ದೊಶೆಟ್ಟಿ , ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆ ಮೂತ್ರರೋಗ ಶಾಸ್ತ್ರಜ್ಞ, ರೋಬೊಟಿಕ್‌ ಶಸ್ತ್ರಚಿಕಿತ್ಸೆ ವಿಭಾಗದ ನಿರ್ದೇಶಕರಾದ ಡಾ| ಮೋಹನ ಕೇಶವಮೂರ್ತಿ, ಡಾ| ಆನಂದ ಶಂಕರ, ಡಾ| ಬಸವೇಶ ವೈಜನಾಥ ಪಾಟೀಲ ಜಂಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ, 38 ವರ್ಷ ವಯಸ್ಸಿನ ಚಿತ್ತಾಪುರದ ಭೀಮಸೇನ್‌ ಚವ್ಹಾಣ ಎನ್ನುವರಿಗೆ ಅವರ ಪತ್ನಿ ರೇಣುಕಾ ನೀಡಿರುವ ಮೂತ್ರಪಿಂಡವನ್ನೇ ಯಶಸ್ವಿಯಾಗಿ ಕಸಿ ಮಾಡಲಾಗಿದೆ ಎಂದು ವಿವರಿಸಿದರು.
 
ಚಿರಾಯು ಆಸ್ಪತ್ರೆಯ ಡಾ| ಮೋಹನ್‌ ಕೇಶವಮೂರ್ತಿ ನೇತೃತ್ವದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಯಿತು ಎಂದು ತಿಳಿಸಿದರು. ಪರಿಣಿತ ವೈದ್ಯರಾದ ಡಾ| ಸಂತೋಷ ಸುಬೋಧಿ, ಡಾ| ಬಸವೇಶ ಪಾಟೀಲ, ಡಾ| ಪ್ರವೀಣ, ಡಾ| ದೀಪಕ, ಡಾ| ಕೈಲಾಶ ಬನಾಳೆ, ಡಾ| ತನ್ವೀರ್‌,
ಡಾ| ಸಂತೋಷ ಕಾಮಶೆಟ್ಟಿ, ಡಾ| ತೇಜಶ್ವಿ‌ನಿ, ಡಾ| ಆನಂದ ಶಂಕರ, ಡಾ| ಮನೀಷ್‌ ಮಟ್ಟು, ಕಿಡ್ನಿ ಕಸಿ ಮಾಡಿಸಿಕೊಂಡ ವ್ಯಕ್ತಿ ಸಹೋದರ ಮಾವ ಹರೀಶ ರಾಠೊಡ ಇದ್ದರು. 

ಘಟಕ ಉದ್ಘಾಟನೆ: ಇದಕ್ಕೂ ಮುನ್ನ ಮೂತ್ರಪಿಂಡ ಕಸಿ ಚಿಕಿತ್ಸಾ ಘಟಕವನ್ನು ನೀಡಲಾಯಿತು. ಮಾಜಿ ಸಂಸದ ಡಾ| ಬಸವರಾಜ ಪಾಟೀಲ ಸೇಡಂ ಘಟಕ ಉದ್ಘಾಟಿಸಿದರು. ನಂತರ ಚಿರಾಯು ಆಸ್ಪತ್ರೆಗೆ ಅಗತ್ಯವಾದ ಎರಡೂಮೂರು ಎಕರೆ ಭೂಮಿ ದೊರಕಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಿಸಿದರು. ಹೃದಯ ತಜ್ಞ ಹಾಗೂ ಶರಣಬಸವ ವಿವಿ ಕುಲಪತಿ ಡಾ| ನಿರಂಜನ ನಿಷ್ಠಿ, ಮಾಜಿ ಸಚಿವ ವೈಜನಾಥ ಪಾಟೀಲ ಇದ್ದರು. 

ಬಡ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ರೋಗಿಗಳು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆಂದು 5 ಲಕ್ಷ ರೂ.ನಷ್ಟು ಖರ್ಚು
ಮಾಡುವುದು ಕಷ್ಟದಾಯಕವಾಗುತ್ತದೆ. ಇಂತಹವರಿಗೆ ನೆರವಾಗುವ ನಿಟ್ಟಿನಲ್ಲಿ ಜೀವನಾಧಾರ ಫೌಂಡೇಷನ್‌ ಸ್ಥಾಪಿಸಲಾಗಿದೆ. ಫೌಂಡೇಷನ್‌ ದಿಂದ ಈಗಾಗಲೇ 15 ಲಕ್ಷ ರೂ.ಗಳಷ್ಟು ಆರ್ಥಿಕ ಸಹಾಯ ಕಲ್ಪಿಸಲಾಗಿದೆ. 
 ಡಾ| ಮಂಜುನಾಥ ದೊಶೆಟ್ಟಿ, ಚಿರಾಯು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.