ಕಲ್ಯಾಣ ಕರ್ನಾಟಕದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಸಿಎಂ ಬೊಮ್ಮಾಯಿ


Team Udayavani, Sep 17, 2022, 3:04 PM IST

ಕಲ್ಯಾಣ ಕರ್ನಾಟಕದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಸಿಎಂ ಬೊಮ್ಮಾಯಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ನಿರುದ್ಯೋಗ ಹೋಗಲಾಡಿಸಲು, ಶೈಕ್ಷಣಿಕವಾಗಿ ಬಲವರ್ಧನೆಗಾಗಿ ನಮ್ಮ ಸರಕಾರ ಬದ್ಧವಾಗಿದೆ. ಮುಂದಿನ ಬಜೆಟ್ ನಲ್ಲಿ ಐದು ಸಾವಿರ ಕೋಟಿ ರೂ. ಕಲ್ಯಾಣದ ಅಭಿವೃದ್ಧಿಗೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ನಗರದ ಎನ್ ವಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ನಾನಾ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲ್ಯಾಣದ 7 ಜಿಲ್ಲೆಗಳ ಸಂಪೂರ್ಣ ನೀರಾವರಿಗೆ ಆದ್ಯತೆ ನೀಡಲಾಗುತ್ತಿದೆ. ಕಲ್ಯಾಣದಲ್ಲಿ ಕ್ಷೀರ ಕ್ರಾಂತಿಗೆ ದೃಢ ಹೆಜ್ಜೆ ಇಟ್ಟಿದ್ದು, ನೈತಿಕವಾಗಿ ಈ ಭಾಗದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಬಲಪಡಿಸಲಾಗುವುದು. ಕಲಬುರಗಿಯಲ್ಲಿ ಟೆಕ್ಸಟೈಲ್ ಪಾರ್ಕ್ ಶೀಘ್ರ ಆರಂಭಿಸಲಾಗುವುದು. ಈ ಭಾಗಕ್ಕೆ ಐಟಿ ಕ್ಲಸ್ಟರ್ ಮಾಡುತ್ತೇವೆ. ಬೀದರ್ ನಲ್ಲಿ ಪ್ಲಾಸ್ಟಿಕ್ ಇಂಡಸ್ಟ್ರಿ ಮಾಡುತ್ತೇವೆ. ಜನ ಗುಳೇ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದೊಡ್ದ ಪ್ರಯತ್ನ ಮಾಡಲಾಗುವುದು ಎಂದರು.

ಕಲ್ಯಾಣ ಎಂದು ಹೆಸರು ಬದಲಿಸದರೆ ಸಾಲದು, ವಾಸ್ತವಿಕವಾಗಿ ಪ್ರದೇಶದ ಅಭಿವೃದ್ಧಿ ಚಿತ್ರಣವು ಬದಲಾಗಬೇಕೆಂಬ ಅಭಿಲಾಷೆಯಿಂದ 371ಜಿ ಆನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಕಳೆದ ಮೂರು ವರ್ಷದಲ್ಲಿ 4,125 ಕೋಟಿ ರೂ. ಹಂಚಿಕೆ ಮಾಡಿದೆ. 3,650 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ 3,30 ಕೋಟಿ ರೂ, ಖರ್ಚು ಮಾಡಲಾಗಿದೆ. ಒಟ್ಟಾರೆ 8,503 ಕಾಮಗಾರಿಗಳ ಪೈಕಿ 5,166 ಕಾಮಗಾರಿ ಪೂರ್ಣಗೊಳಿಸಿದು 2,716 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಪ್ರಸಕ್ತ ಸಾಲಿನಲ್ಲಿ ದಾಖಲೆಯ 3,000 ಕೋಟಿ ರೂ. ಅಮೃತ ಅಯವ್ಯಯ ನೀಡಿದಲ್ಲದೆ ತಲಾ 1,500 ಕೋಟಿ ರು. ಉತ್ತದ ಮೈಕ್ರೋ ಮತ್ತು ಮ್ಯಾಕ್ರೋ ನಿಧಿಯ ಕಾಮಗಾರಿಗಳಿಗೆ ಈಗಾಗಲೆ ಅನುಮೋದನೆ ನೀಡಿ, ಭೌತಿಕವ ಮರಿಗಳು ಆರಂಭಿಸಲಾಗಿದೆ ಎಂದರು.

ಖರ್ಗೆ ನೆನಪಿಸಿಕೊಂಡ ಸಿಎಂ: ಕಲ್ಯಾಣದ ಪ್ರತಿ ಮನೆಯೂ ಕಲ್ಯಾಣ ಮಾಡುವುದು ನಮ್ಮ ಯೋಜನೆಯಿದೆ. ಆ ನಿಟ್ಟಿನಲ್ಲಿ 371 ಜೆ ಕಲಂ ಜಾರಿಗೆ ತರಲು ಮೊದಲು ಹೆಜ್ಜೆ ಇಟ್ಟವರು ದಿ. ವೈಜನಾಥ ಪಾಟೀಲ. ಅದನ್ನು ರಾಜತಾಂತ್ರಿಕವಾಗಿ ಬಡಿದಾಡಿ ಜಾರಿಗೆ ತಂದವರು ಮಲ್ಲಿಕಾರ್ಜುನ ಖರ್ಗೆ. ಯಾರು ಕೆಲಸ ಮಾಡಿದ್ದಾರೆ ಅವರನ್ನು ನೆನಪಿಸಿಕೊಳ್ಳಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.