ಚಿತ್ತಾಪುರದಲ್ಲಿ ಕಾಂಗ್ರೆಸ್‌ ಗೆಲುವು ತಡೆ ಅಸಾಧ್ಯ


Team Udayavani, Sep 20, 2022, 2:42 PM IST

3-win

ವಾಡಿ: ರಾಜ್ಯದ ನೊಂದ ಜನರ ದನಿಯಾಗಿ ಘರ್ಜಿಸುತ್ತಿರುವ ಹಾಗೂ ಚಿತ್ತಾಪುರ ಕ್ಷೇತ್ರವನ್ನು ಪ್ರಗತಿಯ ದಿಕ್ಕಿನೆಡೆ ಸಾಗಿಸುತ್ತಿರುವ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಗೆಲುವು ತಡೆಯಲು ಬಿಜೆಪಿಗರಿಗೆ ಸಾಧ್ಯವಿಲ್ಲ ಎಂದು ಅಖೀಲ ಭಾರತ ಬಂಜಾರಾ ಸೇವಾ ಸಂಘದ ಅಧ್ಯಕ್ಷ, ಯುವ ಕಾಂಗ್ರೆಸ್‌ ಮುಖಂಡ ಶಂಕರ ಜಾಧವ ಹೇಳಿದರು.

ಪಟ್ಟಣದ ಸೇವಾಲಾಲ ನಗರ ತಾಂಡಾಕ್ಕೆ ಭೇಟಿ ನೀಡಿದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಹ್ಮದ್‌ ನಲಪಾಡ್‌, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಕೋಲಿ ಸಮಾಜದ ಹಿರಿಯ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಹಾಗೂ ಶಾಸಕ ಪ್ರಿಯಾಂಕ್‌ ಖರ್ಗೆ ಅವರನ್ನು ಬಂಜಾರಾ ಸಮಾಜದಿಂದ ಸನ್ಮಾನಿಸಿ ಅವರು ಮಾತನಾಡಿದರು.

ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಚಿತ್ತಾಪುರಕ್ಕೆ ಕಾಲಿಟ್ಟ ಗಳಿಗೆಯಿಂದ ಇಲ್ಲಿನ ಶೈಕ್ಷಣಿಕ ಕ್ಷೇತ್ರ ಗಮನಾರ್ಹ ರೀತಿಯಲ್ಲಿ ಸುಧಾರಣೆ ಕಂಡಿದೆ. ಅನೇಕ ಬಡ ಮಕ್ಕಳು ವಿದೇಶಗಳಲ್ಲಿ ಓದಲು ಧನಸಹಾಯ ಪಡೆದುಕೊಂಡಿದ್ದಾರೆ. ಬಂಜಾರಾ ಸಮುದಾಯದ ತಾಂಡಾಗಳಿಗೆ ಅನುದಾನ ಹರಿದು ಬಂದಿದ್ದು, ಅಭಿವೃದ್ಧಿ ಕಾಣುವಂತಾಗಿದೆ. ರಸ್ತೆಗಳು ಅಭಿವೃದ್ಧಿ ಕಂಡಿವೆ. ಸಾವಿರಾರು ಕೋಟಿ ಅನುದಾನ ತಂದಿರುವ ಓರ್ವ ಜನಪರ ಶಾಸಕ ಪ್ರಿಯಾಂಕ್‌ ಖರ್ಗೆ ಎಂಬುದು ಪ್ರತಿಯೊಬ್ಬರು ಮಾತಾಡುತ್ತಿದ್ದಾರೆ. ಬಿಜೆಪಿ ಮುಖಂಡರಿಗೆ ಸಹಿಸಲಾಗುತ್ತಿಲ್ಲ. ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

ಬಂಜಾರಾ ಸಮುದಾಯದ ಜನರನ್ನು ಕಾಂಗ್ರೆಸ್‌ ವಿರುದ್ಧ ಎತ್ತಿಕಟ್ಟುವ ಕೆಲಸ ಬಿಜೆಪಿ ಕೆಲ ಮುಖಂಡರು ಮಾಡುತ್ತಿದ್ದಾರೆ. ಶಾಸಕ ಪ್ರಿಯಾಂಕ್‌ ಖರ್ಗೆಯಿಂದ ಬಂಜಾರಾ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ದ್ವೇಶ ರಾಜಕಾರಣ ಮಾಡದೆ ಎಲ್ಲ ತಳಸಮುದಾಯಗಳನ್ನು ಪ್ರೀತಿಸುತ್ತಿದ್ದಾರೆ. ಯಾರ ಅಪಪ್ರಚಾರಕ್ಕೂ ಬಲಿಯಾಗದೇ ಜನಪರ ಚಿಂತಕ ಪ್ರಿಯಾಂಕ್‌ ಖರ್ಗೆ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.

ಮುಖಂಡರಾದ ರವಿ ಆರ್‌.ಬಿ. ಚವ್ಹಾಣ, ಚಂದು ಪವಾರ, ಹರೀಶ್ಚಂದ್ರ, ನಾಮದೇವ ರಾಠೊಡ, ಗೋಪಾಲ ಜಾಧವ, ಬಾಬು ನಾಯಕ, ಬಾಳು ಚವ್ಹಾಣ, ರವಿ ರಾಠೊಡ, ಅಶೋಕ ಪವಾರ, ಹಣಮಂತ ಚವ್ಹಾಣ, ಸಂಜಯ ರಾಠೊಡ, ಲಖನ್‌ ರಾಠೊಡ, ಶಂಕರ ಚವ್ಹಾಣ, ರಾಜು ರಾಠೊಡ, ಧನರಾಜ ರಾಠೊಡ, ವಿಕಾಸ ಚವ್ಹಾಣ, ಕುಮಾರ ಚವ್ಹಾಣ ಇದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.