ವಿದ್ಯಾರ್ಥಿಗಳಿಗೆ ಅನುಗುಣವಾಗಿ ಸೌಕರ್ಯ ಕಲ್ಪಿಸಿ


Team Udayavani, Jun 16, 2022, 2:52 PM IST

13-student

ಅಫಜಲಪುರ: ಕಳೆದ ನಾಲ್ಕೈದು ವರ್ಷಗಳ ದಾಖಲಾತಿ ಪರಿಶೀಲಿಸಿದಾಗ ಸರ್ಕಾರಿ ಕಾಲೇಜಿನ ಬೆಳವಣಿಗೆ ಬಹಳಷ್ಟು ಖುಷಿ ತಂದಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಶೌಚಾಲಯ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಿ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅದ್ಯಕ್ಷ ಟಿ.ಎಂ ವಿಜಯಭಾಸ್ಕರ್‌ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪರಿಸರ ಉತ್ತಮವಾಗಿದೆ, ದಾಖಲಾತಿಯಲ್ಲಿ ಗಣನೀಯ ಏರಿಕೆಯಾಗಿದೆ, ಅದರಂತೆ ಫಲಿತಾಂಶವು ಚೆನ್ನಾಗಿ ಬಂದಿದೆ. ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಿ, ಗುಣಮಟ್ಟದ ಶಿಕ್ಷಣ ನೀಡಿ ಎಂದು ಸಲಹೆ ನೀಡಿದರು.

ಪ್ರಭಾರಿ ಪ್ರಾಚಾರ್ಯ ಡಾ| ಸಂತೋಷ ಹುಗ್ಗಿ ಮಾತನಾಡಿ, ಕಾಲೇಜು ಪಟ್ಟಣದಿಂದ 1.5ಕಿ. ಮೀ ದೂರವಿದ್ದು, ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಬಸ್ಸಿನ ಸೌಕರ್ಯ ಕಲ್ಪಿಸಬೇಕು. ಕಾಲೇಜಿನ ಆವರಣದಲ್ಲಿ ಕ್ಯಾಂಟಿನ್‌ ವ್ಯವಸ್ಥೆ ಮಾಡಬೇಕು. ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರದಿಂದ ಮಂಜೂರಾದ ಲ್ಯಾಬ್‌ಗಳ ನಿರ್ವಹಣೆಗಾಗಿ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಿದರೆ ಸರ್ಕಾರದಿಂದ ಬಂದ ಕಂಪ್ಯೂಟರ್‌ ಗಳು ವಿದ್ಯಾರ್ಥಿಗಳ ಕಲಿಕೆಗೆ ಉಪಯುಕ್ತವಾಗಲಿವೆ ಎಂದರು.

ಕರ್ಜಗಿ ಪದವಿ ಕಾಲೇಜಿನ ಪ್ರಾಚಾರ್ಯ ಶರಣಬಸಪ್ಪ ಅವಟೆ ಮಾತನಾಡಿ, ತಾವು ಅಫಜಲಪುರ ಪದವಿ ಕಾಲೇಜಿನ ಪ್ರಾಚಾರ್ಯರಾಗಿದ್ದ ಅವ ಧಿಯಲ್ಲಿ ಸಾಕಷ್ಟು ಗಮನಾರ್ಹ ಬದಲಾವಣೆ ಮಾಡಿದ್ದೆವು. ಲ್ಯಾಬ್‌, ಸಭಾ ಭವನ ಮಂಜೂರು ಮಾಡಿಸಲಾಗಿತ್ತು. ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ಪರಿಣಾಮ ಈಗ ಅತಿ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಾಗಿದೆ. ಕೆಲ ತಿಂಗಳ ಹಿಂದಷ್ಟೆ ಕರ್ಜಗಿ ಪದವಿ ಕಾಲೇಜಿಗೆ ನನ್ನ ವರ್ಗಾವಣೆಯಾಗಿದೆ. ಅಲ್ಲಿನ ಕಾಲೇಜಿನಲ್ಲೂ ಇಂಥದ್ದೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದ್ದೇನೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ಒಕ್ಕೂಟದ ತಾಲೂಕು ಅದ್ಯಕ್ಷ ಹೀರು ರಾಠೊಡ ಮಾತನಾಡಿ, ಅತಿಥಿ ಉಪನ್ಯಾಸಕರಿಗೆ ಅನಾರೋಗ್ಯ ಹಾಗೂ ತುರ್ತು ಸಂದರ್ಭದಲ್ಲಿ ರಜೆ ನೀಡಬೇಕು. ಅಲ್ಲದೇ ತಿಂಗಳಿಗೊಂದು ವೇತನ ಸಹಿತ ರಜೆ ನೀಡಬೇಕು. 2009ರೊಳಗಾಗಿ ಎಂಫೀಲ್‌ ಪದವಿ ಪಡೆದವರನ್ನು ಪಿಎಚ್‌ಡಿ ಎಂದು ಪರಿಗಣಿಸಬೇಕೆಂದು ಮನವಿ ಮಾಡಿದರು.

ಹಿರಿಯ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿದರು. ಕರ್ಜಗಿ ಕಾಲೇಜಿನ ಪ್ರಾಚಾರ್ಯ ಶರಣಬಸಪ್ಪ ಅವಟೆ, ಡಾ| ಶಾಕೀರಾ ತನ್ವೀರ, ಡಾ| ಸಾವಿತ್ರಿ ಕೃಷ್ಣ, ಡಾ| ದತ್ತಾತ್ರೇಯ ಎಚ್‌, ಡಾ| ಸಂಗಣ್ಣ ಸಿಂಗೆ ಆನೂರ, ಭಗವಾನಸಿಂಗ್‌ ರಜಪೂತ್‌, ಡಾ| ಶಾಂತಪ್ಪ ಮೇಲಕೇರಿ, ಡಾ| ಸುರೇಖಾ ಕರೂಟಿ, ಡಾ| ಸುಗೂರೇಶ್ವರ, ಶ್ರೀದೇವಿ ರಾಠೊಡ, ಖುತೇಜಾ ನಸ್ರೀನ್‌, ವೈಜನಾಥ ಭಾವಿ, ಪವನಕುಮಾರ ನಾಯ್ಕೋಡಿ, ಮಡಿವಾಳಪ್ಪ ಮುಗಳಿ, ಗೌರಿಶಂಕರ ಗುರೆ, ಸುರೇಶ ಮುಗಳಿ, ಮಮತಾ ಪಾಟೀಲ, ಸಿಬ್ಬಂದಿಗಳಾದ ಚಿದಾನಂದ, ಖಾಜಾಲಾಲ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.