ಕಲಬುರಗಿಯಲ್ಲಿ ವಿರಾಟ ಹಿಂದುಳಿದ ಸಮಾವೇಶಕ್ಕೆ ಕ್ಷಣಗಣನೆ
Team Udayavani, Oct 30, 2022, 11:30 AM IST
ಕಲಬುರಗಿ: ರಾಜ್ಯದ ಒಬಿಸಿ ಸಮುದಾಯಗಳ ಇತಿಹಾಸದಲ್ಲಿ ಸುವರ್ಣ ದಿನವೆಂದೇ ಕರೆಯುತ್ತಿರುವ ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದೆ.
ನಾಡಿನ ಎಲ್ಲ ಜಿಲ್ಲೆಗಳಿಂದ ಜನ ಹರಿದು ಬರುತ್ತಿದ್ದಾರೆ. ಮೈಸೂರು, ಮಂಡ್ಯ , ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯ ಒಬಿಸಿ ಸಮುದಾಯದ ಬಂಧುಗಳು ರಾತ್ರಿಯೇ ಬಂದಿದ್ದಾರೆ.
ಮುಖ್ಯ ವೇದಿಕೆಯಲ್ಲಿ 11 ಗಂಟೆಯ ಹೊತ್ತಿಗೆ ತುಸು ಜನರು ಕಾಣಿಸುತ್ತಿದ್ದು, ಊಟದ ಮಾತೇ ಮಾಣಿಕೇಶ್ವರಿ ದಾಸೋಹ ಮಂಟಪದಲ್ಲಿ ಜನರು ತುಂಬಿದ್ದಾರೆ. ಜಿಲ್ಲೆಯ ನಾನಾ ಕಡೆಗಳಿಂದ ಬಂದಿರುವ ಜನರು ತುಂಬಾ ಹುರುಪಿನಿಂದ ಓಡಾಡುತ್ತಿದ್ದಾರೆ.
5 ಲಕ್ಷಕ್ಜಿಂತ ಹೆಚ್ಚಿನ ಜನ ಬರುವ ನಿರೀಕ್ಷೆಗೆ ತುಸು ಹಿನ್ನಡೆಯಾಗುವ ಸಾಧ್ಯತೆಗಳು ಕಂಡು ಬರುತ್ತಿವೆ. ಊಟದ ಮನೆಯಲ್ಲಿ ಕುಡಿವ ನೀರು, ನೆರಳಿನ ವ್ಯವಸ್ಥೆ ಇದೆ.
ಪೊಲೀಸ್ ಬಂದೋ ಬಸ್ತ್
ಇಡೀ ಸಮಾವೇಶದ ಭದ್ರತೆಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡು ಡಿಸಿಪಿ, 31 ಸಿಪಿಐ, 70 ಪಿಎಸ್ ಐ, 80 ಪೇದೆಗಳು, ನಾಲ್ಕು ಕೆಎಸ್ಆರ್ ಪಿ ತುಕಡಿ ಕೆಲಸಕ್ಕೆ ನಿಯೋಜಿಸಲಾಗಿದೆ ಎಂದು ಕಮಿಷನರ್ ಡಾ. ರವಿಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ