ಮಹಾನಗರ ಪಾಲಿಕೆ ಮಹಿಳಾ ಅಭಿಯಂತರರಿಗೆ ಕೋವಿಡ್


Team Udayavani, Jun 30, 2020, 8:45 AM IST

ಮಹಾನಗರ ಪಾಲಿಕೆ ಮಹಿಳಾ ಅಭಿಯಂತರರಿಗೆ ಕೋವಿಡ್

ಕಲಬುರಗಿ: ಕೋವಿಡ್ ಆರ್ಭಟ ಮುಂದುವರೆದಿದ್ದು, ಪೊಲೀಸರು, ಆಶಾ ಕಾರ್ಯಕರ್ತೆಯರ ನಂತರ ಮಹಾನಗರ ಪಾಲಿಕೆ ಮಹಿಳಾ ಅಭಿಯಂತರರೊಬ್ಬರಿಗೆ ಮಹಾಮಾರಿ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.

ಕಳೆದ ಕೆಲ ದಿನಗಳ ಹಿಂದೆ ತಮ್ಮ ಸ್ವಂತ ಜಿಲ್ಲೆ ಬೀದರ್‌ಗೆ ಹೋಗಿ ಬಂದ ನಂತರ ಕೆಮ್ಮು, ಜ್ವರದ ಲಕ್ಷಣ ಕಾಣಿಸಿಕೊಂಡಿದ್ದವು. ಹೀಗಾಗಿ ಅವರೇ ಕೋವಿಡ್ ಪರೀಕ್ಷೆಗಾಗಿ ಗಂಟಲು ದ್ರಾವಣ ಮಾದರಿ ನೀಡಿ ತಪಾಸಣೆಗೆ ಒಳಪಟ್ಟಿದ್ದರು. ಇದೀಗ ಅವರಿಗೆ ಸೋಂಕು ದೃಢಪಟ್ಟಿದ್ದು, ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಯಂತರರಿಗೆ ಸೋಂಕು ಖಚಿತವಾದ ಕಾರಣ ಅವರ ಸಂಕರ್ಪಕ್ಕೆ ಬಂದವರ ಗಂಟಲು ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲು ಪಾಲಿಕೆ ಆಯುಕ್ತರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತ, ಪೊಲೀಸರಿಗೆ ಕೋವಿಡ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.  ಗುಲಬರ್ಗಾ ವಿವಿ ಠಾಣೆ, ಗ್ರಾಮೀಣ ಠಾಣೆ, ಫರಹತಾಬಾದ ಠಾಣೆ ಬಳಿಕ ರೋಜಾ ಪೊಲೀಸ್‌ ಠಾಣೆ ಸಿಬ್ಬಂದಿಗೂ ಕೋವಿಡ್ ವಕ್ಕರಿಸಿದೆ. ರೋಜಾ ಠಾಣೆಯ ಮೂವರು ಪೊಲೀಸ್‌ ಸಿಬ್ಬಂದಿಗೆ ದೃಢಪಟ್ಟಿದೆ. ಅಲ್ಲದೇ, ಕೆಎಸ್‌ಆರ್‌ಪಿಯ ಓರ್ವ ಪೇದೆಗೂ ಸೋಂಕು ಕಾಣಿಸಿಕೊಂಡಿದೆ ಎಂದು ಗೊತ್ತಾಗಿದ್ದು, ಒಟ್ಟು ಎಂಟು ಜನರು ಪೊಲೀಸರು ಸೋಂಕಿನಿಂದ ಬಳಲುವಂತೆ ಆಗಿದೆ. ಸೋಮವಾರ 23 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,421ಕ್ಕೆ ಏರಿಕೆಯಾಗಿದೆ. ಇದೇ ವೇಳೆ 39 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇಲ್ಲಿವರೆಗೆ 1,048 ಸೋಂಕಿತರು ಆಸತ್ರೆಯಿಂದ ಮನೆಗೆ ತೆರಳಿದಂತೆ ಆಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 18 ಜನ ಸೋಂಕಿತರು ಕೋವಿಡ್ ಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.