ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಿಪಿಐ ಚಾಲನೆ
Team Udayavani, Aug 11, 2022, 5:04 PM IST
ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಸರಕಾರಿ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಹಾವಿದ್ಯಾಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಎಂ.ಬಿ.ನಗರ ಪೊಲೀಸ್ ಠಾಣೆ ಸಿಪಿಐ ಚಂದ್ರಶೇಖರ ತಿಗಡಿ ಎರಡು ಸುತ್ತು ಕಾಕ್ ಹೊಡೆಯುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದೈಹಿಕ ಕಸರತ್ತು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಶ್ರಮದ ಅವಶ್ಯಕತೆ ತಿಳಿ ಹೇಳುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಯಾಶೀಲತೆಯನ್ನು ಕಲಿಯಬೇಕು ಎಂದರು.
ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ|ಕಲ್ಯಾಣರಾವ ಪಾಟೀಲ, ಪ್ರಾಂಶುಪಾಲ ಡಾ| ಶಂಕ್ರಪ್ಪ ಎಸ್.ಹತ್ತಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ|ವಿಜಯಕುಮಾರ ಹೆಬ್ಟಾಳಕರ್, ನಿರ್ಣಾಯಕ ಎಂ.ಡಿ ಫಿರೋಜ್, ದೈಹಿಕ ಶಿಕ್ಷಣ ವಿಭಾಗದ ಸದಸ್ಯರಾದ ಡಾ|ಸಬಿತಾ ತಿವಾರಿ, ಡಾ|ಭಾಗಪ್ಪ ಛಲವಾದಿ, ಡಾ|ವಿಜಯಕುಮಾರ ಸಾಲಿಮನಿ, ಭುವನೇಶ್ವರಿ, ಡಾ|ಸುರೇಶ್ ಮಾಳೆಗಾಂವ, ಪ್ರೊ|ರೆಹಮನ್ ಮಹ್ಮದ ಸಾಬ್, ಡಾ| ಮಹಾಂತೇಶ ನಂದೆಪ್ಪನವರ್, ಪ್ರೊ|ಚಂದ್ರಶೇಖರ ಅನಾದಿ, ಡಾ|ಶಿವಲಿಂಗಪ್ಪ ಪಾಟೀಲ, ಡಾ|ಅನುಸೂಯಾ ಗಾಯಕವಾಡ್, ಚಂದ್ರಕಾಂತ ಶಿರೋಳ್ಳಿ, ಡಾ|ಉತ್ತಮ ಕಾಂಬಳೆ, ಡಾ|ಶ್ರೀನಿವಾಸ ಆಚಾರ್ಯ, ಡಾ|ವಿಜಯಕುಮಾರ ವಿಠuಲರಾವ್, ರಾಜೇಶ್ ಅಜಯಸಿಂಗ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ