Crime Inicident: ಎರಡು ಪ್ರತ್ಯೇಕ ಘಟನೆ; ಇಬ್ಬರ ಬರ್ಬರ ಕೊಲೆ


Team Udayavani, Feb 7, 2024, 4:06 PM IST

Crime Inicident: ಎರಡು ಪ್ರತ್ಯೇಕ ಘಟನೆ; ಇಬ್ಬರ ಬರ್ಬರ ಕೊಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಾಗೂ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಕೊಲೆ ನಡೆದಿದೆ.  ನಗರದ ಹೊರ ‌ವಲಯದಲ್ಲೇ

ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈಲಾಗಿದೆ.‌

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಕಳೆದ ತಡರಾತ್ರಿ ರೋಹನ್ ವಾಕಡೆ (22) ಎಂಬಾತನನ್ನ ಬರ್ಬರವಾಗಿ ಹತ್ಯೆಗೈಯ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.‌

ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್‌ನನ್ನು ಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನ ಜಿಲ್ಲಾಸ್ಪತ್ರೆಯ ಶವಗಾರದಲ್ಲಿಡಲಾಗಿದೆ.‌ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.  ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲಕ ಕಾರಣಕ್ಕೆ  ಕೊಲೆ: ಯುವಕರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಭೀಮಳ್ಳಿಯಲ್ಲಿ ನಡೆದಿದೆ.

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಕೊಲೆ ನಡೆದಿದೆ.‌

ಮಶಾಖ ಮಕ್ಕಸವಾಲೆ(40) ಕೊಲೆಗೀಡಾದ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೋಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆ ಆರೋಪಿಗಳು ಪರಾರಿಯಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಈ ಕುರಿತು ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.