ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ


Team Udayavani, Dec 7, 2022, 11:45 AM IST

ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ

ಕಲಬುರಗಿ: ಎಪ್ಪತ್ತು- ಎಂಭತ್ತು ವಯಸ್ಸಿನ ಹಿರಿಯ ಜೀವಿಗಳು ತಮ್ಮ ಮೊಮ್ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬ ವೀಕ್ಷಿಸಿದರಲ್ಲದೇ ಮೊಮ್ಮಕ್ಕಳ ಕ್ರಿಯಾಶೀಲತೆ ಕಂಡು ಪುಳಕಿತಗೊಂಡರು.

ಇದು ನಗರದ ಕೇಂದ್ರೀಯ ವಿದ್ಯಾಲಯದಲ್ಲಿಂದು ನಡೆದ ಅಜ್ಜ- ಅಜ್ಜಿಯರ (ಗ್ರ್ಯಾಂಡ್ ಪೇರಂಟ್) ದಿನಾಚರಣೆ ಯಲ್ಲಿ ಕಂಡು ಬಂದ ನೋಟವಿದು.

ಶಾಲಾ-ಕಾಲೇಜುಗಳಲ್ಲಿ ಪಾಲಕರ ದಿನಾಚರಣೆ ಅಥವಾ ಸಭೆ ನಡೆಯುವುದನ್ನು ಕೇಳಿದ್ದೇವೆ. ಆದರೆ ಅಜ್ಜಿ- ಅಜ್ಜಿಯರ ದಿನಾಚರಣೆ ಆಚರಿಸಿರುವುದು ವಿಶೇಷವಾಗಿತ್ತು.ಶಾಲಾ ಮಕ್ಕಳೆಲ್ಲರೂ ಅಜ್ಜ – ಅಜ್ಜಿಯರಿಗೆ ಹೂವು ನೀಡಿ ನಮಸ್ಕರಿಸಿ ಸ್ವಾಗತಿಸಿರುವುದು ಮನ ಮುಟ್ಟುವಂತಿತ್ತು.

ಪರಿಸರ ಕಾಳಜಿ, ದೇಶಭಕ್ತಿ ಅದರಲ್ಲೂ ಮನತಟ್ಟುವ ಪ್ರಸಂಗಗಳು ಅದರಲ್ಲೂ ದುಡ್ಡು ಕೊಟ್ಟರೆ ಬೇಕಾದು ಸಿಗುವುದು… ಹಡೆದ ತಾಯಿಯನ್ನು ಕಳಕೊಂಡ ಮೇಲೆ ಮತ್ತೇ ಸಿಗುವಳೇನು? ಎಂಬ ಗೀತೆ ರೂಪಕವಂತು ಎಲ್ಲರ ಕಣ್ಣಲ್ಲೂ ಧಾರಾಕಾರವಾಗಿ ಹರಿದು ಬಂತು. ಸಮಾರಂಭದ ಇಡೀ ಸಭಿಕರೆಲ್ಲರೂ  ಭಾವನಾತ್ಮಕದಲ್ಲಿ ಮುಳುಗಿದರು.

ಕೆಲವರು ಹಿರಿಯರಂತು ಮನೆಯಲ್ಲಿಂದು ಹಿರಿಯರು ನಾಮಕವಾಸ್ತೆ ಎನ್ನುವಂತಾಗಿದೆಯಲ್ಲದೇ ಗೌರವ ಅಪರೂಪ ಎನ್ನುವಂತಾಗಿದೆ.  ಶಿಕ್ಷಣ ಎಂಬುದು ಪ್ರತಿಷ್ಠೆಗೆ ಎನ್ನುವಂತಾಗಿದೆ. ಆದರೆ ಕೇಂದ್ರೀಯ ವಿದ್ಯಾಲಯದವರು  ಹಿರಿಯರನ್ನು ಗೌರವದಿಂದ ಕಾಣುವ ಹಾಗೂ ಮೊಮ್ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ ಆಯೋಜಿಸಿರುವುದು ಹೆಚ್ಚು ಖುಷಿ ತಂದಿದೆಯಲ್ಲದೇ ಮನ ಮುಟ್ಟಿದೆ ಎಂದು ಸಂತಸ ಪಟ್ಟರು.

ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯರಾದ ಪ್ರಲ್ಹಾದ ಎಸ್, ಮುಖ್ಯ ಗುರುಗಳಾದ ಕೆ.ಕೆ.‌ಕಲಕೇರಿ, ಅಜ್ಜ- ಅಜ್ಜಿಯರ ಪರವಾಗಿ ನಿವೃತ್ತ ಪೊಲೀಸ್ ಅಧಿಕಾರಿ ಶರಣಪ್ಪ, ಹಿರಿಯ ಪತ್ರಕರ್ತ ಶಂಕರ ಕೊಡ್ಲಾ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.