ಕಲೆ ನಾಡಿನ ಸಂಸ್ಕೃತಿ ಪ್ರತೀಕ: ಪದ್ಮಾಕರ


Team Udayavani, Feb 21, 2018, 10:16 AM IST

gul-1.jpg

ಕಲಬುರಗಿ: ಕಲೆಗಳು ಈ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಪದ್ಮಾಕರ ಕುಲಕರ್ಣಿ ಹೇಳಿದರು. ಇಲ್ಲಿನ ಪ್ರತಿಷ್ಠಿತ ಭರತ ನಾಟ್ಯ ತರಬೇತಿ ಕೇಂದ್ರವಾಗಿರುವ ವರ್ಣಸಿಂಧು ನೃತ್ಯ ಕಲಾ ಕೇಂದ್ರದ 22ನೇ ವಾರ್ಷಿಕೋತ್ಸವ ನಿಮಿತ್ತ ನಗರದ ಎಸ್‌.ಎಂ. ಪಂಡಿತ ರಂಗ ಮಂದಿರದಲ್ಲಿ ನಡೆದ ನರ್ಮದಾ ನೃತ್ಯೋತ್ಸವ -2018 ಹಾಗೂ ಭಾರತ ನೃತ್ಯಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ ರಕ್ಷಣೆ ಹಾಗೂ ಬೆಳವಣಿಗೆಗೆ ಇಚ್ಛಾಶಕ್ತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನೃತ್ಯಕಲೆ, ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ಜತೆಗೆ ಅನೇಕ ನೃತ್ಯಪಟುಗಳನ್ನು ರೂಪಿಸಿರುವ ನೃತ್ಯಗುರು ಅನಂತ ಚಿಂಚನಸೂರ ಅವರು, ಸಂಸ್ಕೃತಿ ರಕ್ಷಣೆಗೂ ಅಮೋಘ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೋರಂಟಿ ಹನುಮಾನ ದೇವಾಲಯದ ಧರ್ಮದರ್ಶಿ ರಾಜು ಕಮಲಾಪುರ ಮಾತನಾಡಿ, ಹಳೆ ಮೈಸೂರು, ಬೆಂಗಳೂರ ಭಾಗದಲ್ಲಿ ಈ ಕಲೆಗೆ ಪ್ರೋತ್ಸಾಹ ಇದೆ. ಅದನ್ನು ಹಿಂದುಳಿದ ಹೈ.ಕ ಪ್ರದೇಶದ ಮಕ್ಕಳಿಗೆ ಕಲಿಸಿಕೊಡಲು ಕಲಬುರಗಿಯಲ್ಲಿ ವರ್ಣಸಿಂಧು ನೃತ್ಯ ಕಲಾ ಕೇಂದ್ರ ಹುಟ್ಟು ಹಾಕಿ ಭರತ ನಾಟ್ಯ ಕಲಿಸುವ ಜತೆಗೆ ಚಿತ್ರಕಲೆ, ಪೆಂಟಿಂಗ್‌,
ಕರಕುಶಲ ವಸ್ತು ಸಿದ್ಧತೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. 

ಸಂಗೀತ ಅಕಾಡೆಮಿ ಸದಸ್ಯ ಶಿವಣ್ಣ ಹೂಗಾರ ದೇಸಾಯಿಕಲ್ಲೂರ, ಹಿರಿಯ ಕಲಾವಿದ ಡಾ| ಸುಬ್ಬಯ್ಯ ಎಂ.ನೀಲಾ, ಗಂಗೋತ್ರಿ ವೇದಪಾಠ ಶಾಲೆಯ ವೇದಬ್ರಹ್ಮಶ್ರೀ ಮೋಹನ ಭಟ್‌ ಮತ್ತು ಅಣ್ಣಮ್ಮ ಭಟ್‌ ಜೋಶಿ, ಸಿದ್ದಿಮಾರುತಿ ದೇವಾಲಯ ಅರ್ಚಕ ನಾರಾಯಣ ಆಚಾರ್ಯ, ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಕಲಾವಿದ ಡಾ| ಎಸ್‌.ಎ.ಪಾಟೀಲ್‌, ಮಾಣಿಕರಾವ ಪೋದ್ದಾರ, ಶಾಂತಾ ಪೋದ್ದಾರ, ಡಾ| ಸ್ವಾಮಿರಾವ ಕುಲಕರ್ಣಿ, ಸರೋಜಾ ಅನಗಕರ್‌, ಸುಷ್ಮಾ ಕುಲಕರ್ಣಿ, ಅಶ್ವಿ‌ನಿ ಕುಲಕರ್ಣಿ, ಮಮತಾ ಬಿ.ವೈ, ದೇವಯಾನಿ ಉಪ್ಪಿನ,
ದೀಪಾಂಜಲಿ, ವೈಷ್ಣವಿ, ಮಾನಸ, ಬನಶಂಕರಿ ಬಿ.ಎಚ್‌ ಇದ್ದರು. ನಂತರ ವರ್ಣಸಿಂಧು ನೃತ್ಯಕಲಾ ಕೇಂದ್ರದ ವಿದ್ಯಾರ್ಥಿಗಳಾದ ಪದ್ಮಿನಿ, ಪ್ರತೀಕ್ಷಾ ಬಾಬುರಾವ ಸೇರಿದಂತೆ ಇನ್ನೂರಕ್ಕೂ ಹೆಚ್ಚಿನ ಮಕ್ಕಳಿಂದ ನಡೆದ ನೃತ್ಯ ಗೀತ ಕಾರ್ಯಕ್ರಮ ಜನಮನ ಸೆಳೆದವು. 

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.