ಕರ್ಫ್ಯೂ ಉಲ್ಲಂಘನೆ : 6 ಕಾರು, 36 ಬೈಕ್‌ ಜಪ್ತಿ


Team Udayavani, Apr 30, 2021, 3:57 PM IST

ನಹಕಜ

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿನ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿ ಮಾಡಲಾದ ಕಠಿಣ ಕರ್ಫ್ಯೂ ಮಧ್ಯೆಯೂ ಜನರ ಸಂಚಾರ ನಿರೀಕ್ಷಿತ ಮಟ್ಟದಲ್ಲಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕರ್ಫ್ಯೂ ಉಲ್ಲಂಘಿಸಿ ರಸ್ತೆಗೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ನಗರದಲ್ಲಿ ಗುರುವಾರ ಆರು ಕಾರು ಮತ್ತು 36 ಬೈಕ್‌ ಸೇರಿ 42 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ತಡೆಯಲೇಬೇಕೆಂದು ಬಿಗಿಯಾದ ಕರ್ಫ್ಯೂ ಅನುಷ್ಠಾನ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೂ ಸಮಯ ನಿಗದಿ ಮಾಡಲಾಗಿದೆ. ಸಾರಿಗೆ ಬಸ್‌ ಸಂಚಾರವನ್ನು ರದ್ದು ಮಾಡಲಾಗಿದೆ. ಆದರೂ, ಅನೇಕ ನೆಪ ಮಾಡಿಕೊಂಡು ಹೊರಗೆ ಬರುವವರ ಸಂಖ್ಯೆ ಅಧಿಕವಾಗಿದೆ. ಅದರಲ್ಲೂ ಕಾರು, ಬೈಕ್‌ಗಳಲ್ಲಿ ಸಂಚರಿಸುವರು ವಿಪರೀತವಾಗಿದ್ದಾರೆ.

ಅನಗತ್ಯವಾಗಿ ಓಡಾಟ ಮತ್ತು ಸಂಚಾರ ನಿಯಂತ್ರಿಸಬೇಕೆಂಬ ನಿಟ್ಟಿನಲ್ಲಿ ಗುರುವಾರ ಉಪ ಪೊಲೀಸ್‌ ಆಯುಕ್ತ ಡಿ. ಕಿಶೋರಬಾಬು ಖುದ್ದು ರಸ್ತೆಗಳಿದಿದ್ದರು. ಅವರೊಂದಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳು ನಗರದ ಪ್ರಮಖ ವೃತ್ತ, ಪ್ರದೇಶಗಳಲ್ಲಿ ನಿಂತು ಕಾರು, ಬೈಕ್‌ಗಳನ್ನು ತಡೆದು ವಿಚಾರಿಸಿದರು. ಸೂಕ್ತ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಪರಿಶೀಲಿಸಿದರು. ಅಲ್ಲದೇ, ಕೆಲವರಿಗೆ ಲಾಠಿ ರುಚಿ ತೋರಿಸಿದರು. ಇನ್ನು ಕೆಲವರಿಗೆ ರಸ್ತೆ ಮಧ್ಯದಲ್ಲೇ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದರು. ಈ ನಡುವೆ ಬೆಳಗ್ಗೆ 6ರಿಂದ 10ಗಂಟೆ ವರೆಗೆ ಅಗತ್ಯ ವಸ್ತುಗಳ ಮಾರಾಟ ಇದ್ದರೂ, ಕೆಲವೆಡೆ 10ಗಂಟೆ ನಂತರವೂ ಅಂಗಡಿಗಳು ತೆರೆದಿದ್ದವು.

ಹೀಗಾಗಿ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಅಂಗಡಿಯವರಿಗೆ ಎಚ್ಚರಿಕೆ ಕೊಟ್ಟು ಮುಚ್ಚಿಸಬೇಕಾದ ಪರಿಸ್ಥಿತಿ ಬಂತು. ಜತೆಗೆ ಆಳಂದ ನಾಕಾ ಮತ್ತು ಡಬರಾಬಾದ್‌ ಕ್ರಾಸ್‌ ಸಮೀಪ ವಾಗ್ವಾದವೂ ನಡೆಯಿತು.

 

 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.