ಅರೆಹಳ್ಳ ಅಣೆಕಟ್ಟು ಕಾಮಗಾರಿ ಮುಕ್ತಾಯ ಹಂತಕ್ಕೆ : ಕೇಶ್ವಾರ


Team Udayavani, Jun 10, 2022, 12:56 PM IST

8dam

ಚಿಂಚೋಳಿ: ಪಟ್ಟಣದ ಹೊರ ವಲಯದಲ್ಲಿ ಜಮೀನುಗಳಿಗೆ ಅನುಕೂಲ ವಾಗಲು ಅರೆಹಳ್ಳ ನಾಲೆಗೆ ನಿರ್ಮಿಸುತ್ತಿರುವ ಸಣ್ಣ ಅಣೆಕಟ್ಟು ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಶರಣಪ್ಪ ಕೇಶ್ವಾರ ತಿಳಿಸಿದ್ದಾರೆ.

ಮುಲ್ಲಾಮಾರಿ ನದಿಗೆ ಜೋಡಿಸುವ ಅರೆಹಳ್ಳ ನಾಲೆಗೆ 2019-20ನೇ ಸಾಲಿನ ಡಿಎಂಎಫ್‌ ಯೋಜನೆ ಅಡಿಯಲ್ಲಿ 75.85ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಅಣೆಕಟ್ಟಿನಿಂದ ಒಳಬೇಸಾಯ ಜಮೀನು ಹೊಂದಿದ ರೈತರಿಗೆ ನೀರಾವರಿ ಪ್ರಯೋಜನವಾಗಲಿದೆ. ಅಣೆಕಟ್ಟು 44ಮೀಟರ್‌ ಉದ್ದ, 1.5ಮೀಟರ್‌ ಎತ್ತರವಿದ್ದು 1105 ಎಂ.ಎಂ. ಕ್ಯೂಬಿಕ್‌ ನೀರು ಸಂಗ್ರಹವಾಗಲಿದೆ. ಚಿಂಚೋಳಿ ಮತ್ತು ಐನೋಳಿ ಗ್ರಾಮಗಳ ಒಟ್ಟು 40 ಹೆಕ್ಟೇರ್‌ ಜಮೀನು ಪ್ರದೇಶಗಳಿಗೆ ನೀರಾವರಿ ಉಪಯೋಗವಾಗಲಿದೆ ಎಂದು ತಿಳಿಸಿದರು.

ಕಳಪೆ ಕಾಮಗಾರಿ ಆರೋಪ: ಅರೆಹಳ್ಳಕ್ಕೆ ಇನ್ನೊಂದು ಕಡೆ 95ಲಕ್ಷ ರೂ. ವೆಚ್ಚದಲ್ಲಿ ಅಣೆಕಟ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಒಂದೇ ಹಳ್ಳಕ್ಕೆ ಎರಡು ಕಡೆಗಳಲ್ಲಿ ಕೇವಲ 200 ಮೀಟರ್‌ ಅಂತರದಲ್ಲಿ ಒಟ್ಟು 1.70ಕೋಟಿ ರೂ. ಅನುದಾನ ಖರ್ಚು ಮಾಡಿ ಅಣೆಕಟ್ಟು ನಿರ್ಮಿಸಲಾಗಿದೆ. ಇದರ ಅಗತ್ಯವಿರಲಿಲ್ಲ. ಕಡಿಮೆ ಖರ್ಚು ಮಾಡಿ ಉಳಿದ ಹಣ ಎತ್ತಿ ಹಾಕುವ ಹುನ್ನಾರ ಇದರಲ್ಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆರೋಪಿಸಿದ್ದಾರೆ.

ಅಣೆಕಟ್ಟು ನಿರ್ಮಾಣ ಕಾಮಗಾರಿ ಯೋಜನೆಯಂತೆ ನಡೆಯುತ್ತಿಲ್ಲ. ಎರಡು ಬದಿಗಳಲ್ಲಿ ಚಿಪ್ಪು ಕಲ್ಲಿನಿಂದ ಮಾಡಿದ ಪಿಚ್ಚಿಂಗ್‌ ಕೆಲಸ ಸಂಪೂರ್ಣ ಕಳಪೆಯಾಗಿದೆ. ಅರೆಹಳ್ಳ ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.