ಎಂಎಸ್‌ಪಿ ಕಾನೂನು ಬದ್ದಕ್ಕೆ ಆಗ್ರಹ


Team Udayavani, Sep 21, 2022, 3:00 PM IST

6MPS

ಕಲಬುರಗಿ: ಎಂಎಸ್‌ಪಿ ಕಾನೂನು ಬದ್ಧಗೊಳಿಸಬೇಕು ಮತ್ತು ರೈತರಿಂದ ನೇರವಾಗಿ ಕೃಷ್ಟಿ ಉತ್ಪನ್ನಗಳನ್ನು ಖರೀದಿಸಲು ಸಗಟು, ಚಿಲ್ಲರೆ ವ್ಯಾಪಾರವನ್ನು ಸರಕಾರವೇ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಅಖೀಲ ಭಾರತ ರೈತ, ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಏರುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಬಡ ಜನತೆಯ ಜೀವನದ ಮೇಲೆ ನಿಮ್ಮ ಸರ್ಕಾರವು ಬರೆ ಎಳೆಯುತ್ತಿದೆ. ಒಂದೆಡೆ ಬೀಜ, ರಸಗೊಬ್ಬರಗಳ ಬೆಲೆ ದುಬಾರಿ ಮಾಡಿ ಮತ್ತು ಅದರ ಮೇಲೆ ಇರುವ ಸಬ್ಸಿಡಿ ಹಿಂದಕ್ಕೆ ತೆಗೆದುಕೊಳ್ಳಲಾಗಿದೆ. ಇದರಿಂದ ಬಡ ರೈತನ ನಿರ್ವಹಣೆಯಿಂದ ಕೃಷಿ ಕಳಚಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರವೇ ಬೆಳೆಗಳನ್ನು ಕೊಂಡುಕೊಂಡು ರೈತರಿಗೆ ಪ್ರತಿ ಎಕರೆಗೆ ತಗಲುವ ವೆಚ್ಚ ಒಳಗೊಂಡು ಒಂದೂವರೆ ಪಟ್ಟು ಬೆಂಬಲ ಬೆಲೆ ಸೇರಿಸಿ ಬೆಲೆ ನಿಗದಿ ಮಾಡಲು ಎಂಎಸ್‌ಪಿ ಕಾನೂನು ಬದ್ಧಗೊಳಿಸುವುದು ಅತ್ಯವಶ್ಯಕವಾಗಿದೆ ಎಂದು ಆಗ್ರಹಿಸಿದರು.

ಇದರೊಂದಿಗೆ ಕೃಷಿ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಸಗಟು ಹಾಗೂ ಚಿಲ್ಲರೆ ವ್ಯಾಪಾರವನ್ನು ಸಂಪೂರ್ಣವಾಗಿ ಸರ್ಕಾರವೇ ವಹಿಸಿಕೊಳ್ಳಬೇಕು (ಆಲ್‌ಔಟ್‌ ಸ್ಟೇಟ್‌ ಟ್ರೇಡಿಂಗ್‌) ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಗಣಪತರಾವ್‌ ಕೆ. ಮಾನೆ, ಉಪಾಧ್ಯಕ್ಷ ರಾಜೇಂದ್ರ ಅತನೂರು, ವಿಶ್ವನಾಥ ಸಿಂಗೆ, ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್‌.ಬಿ, ಸದಸ್ಯರಾದ ನೀಲಕಂಠ ಎಂ. ಹುಲಿ, ವಿಠ್ಠಲ ರಾಠೊಡ, ಮಲ್ಲಯ್ಯ ಗುತ್ತೇದಾರ, ಶರಣಯ್ಯ ಗುತ್ತೇದಾರ, ಶಂಭುಲಿಂಗ ಸರಡಗಿ, ಮಲ್ಲಿಕಾರ್ಜುನ ಜಾನೆ, ವಾಹೀದ್‌ ರವರನ್ನೊಳಗೊಂಡು ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.