ಬೆಂಬೆಲೆ ಕಾನೂನು ಬದ್ದಕ್ಕೆ ಆಗ್ರಹ


Team Udayavani, Sep 21, 2022, 3:34 PM IST

7-price

ವಾಡಿ: ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ಧಕ್ಕೆ ಆಗ್ರಹಿಸಿ ವಿವಿಧ ಗ್ರಾಮಗಳ ರೈತರು, ಅಖೀಲ ಭಾರತ ರೈತ-ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್‌) ನೇತೃತ್ವದಲ್ಲಿ ಸಂಘಟಿತರಾಗುವ ಮೂಲಕ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಯಿತು.

ಈ ಕುರಿತು ಮಂಗಳವಾರ ಚಿತ್ತಾಪುರ ತಾಲೂಕಿನ ಹಳಕರ್ಟಿ, ಲಾಡ್ಲಾಪುರ, ಕಮರವಾಡಿ ಸೇರಿದಂತೆ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಏಕಕಾಲದಲ್ಲಿ ಮನವಿಪತ್ರ ಸಲ್ಲಿಸಿ, ಅಖೀಲ ಭಾರತ ಪ್ರತಿಭಟನಾ ದಿನವನ್ನಾಗಿ ಆಚರಿಸಲಾಯಿತು.

ಈ ವೇಳೆ ರೈತರನ್ನು ಉದ್ದೇಶಿಸಿ ಮಾತನಾಡಿದ ಎಐಕೆಕೆಎಂಎಸ್‌ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಗ್ರಾಮೀಣ ಬಡ ಜನತೆ ಬದುಕಿನ ಮೇಲೆ ಸರ್ಕಾರವೇ ಬರೆ ಎಳೆದಿದೆ. ಬೀಜ, ರಸಗೊಬ್ಬರ ಬೆಲೆ ದುಬಾರಿಗೊಳಿಸಿ ಸಬ್ಸಿಡಿ ಹಿಂದಕ್ಕೆ ಪಡೆದು ಕೃಷಿಯನ್ನೇ ಕಡೆಗಣಿಸಲಾಗಿದೆ. ಆದ್ದರಿಂದ ಸರ್ಕಾರವೇ ಬೆಳೆ ಖರೀದಿಸಬೇಕು. ಎಂಎಸ್‌ಪಿ ಕಾನೂನು ಬದ್ಧ ಮಾಡಬೇಕು ಎಂದು ಆಗ್ರಹಿಸಿದರು.

ರೈತರಾದ ಮಲ್ಲಣ್ಣ ಗಂಜಿ, ನಾಗಪ್ಪ ದಂಡಬಾ, ಈರಣ್ಣ ನರಿಬೋಳ, ಶರಣು ಗಂಜಿ, ಸಾಬಣ್ಣ ಚಿನ್‌, ಬಸಣ್ಣ ಗಜ್ಜ, ಮಾಶಪ್ಪ ಆನೇಮಿ, ಮರೆಪ್ಪ ಆನೇಮಿ, ಅಯ್ಯಪ್ಪ ಆನೇಮಿ, ಮಲ್ಲಪ್ಪ ಹಡಪದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಮರವಾಡಿ ಗ್ರಾಪಂ: ಎಐಕೆಕೆಎಂಎಸ್‌ ಕರೆ ನೀಡಿದ ಅಖೀಲ ಭಾರತ ಪ್ರತಿಭಟನಾ ದಿನದ ನಿಮಿತ್ತ ಮರವಾಡಿ ರೈತರು ಗ್ರಾಪಂ ಪಿಡಿಒ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸಿದರು. ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ರೈತರು ಬೆಳೆದ ಬೆಳೆಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಬದ್ಧಗೊಳಿಸುವಂತೆ ಆಗ್ರಹಿಸಿದರು.

ರೈತ-ಕೃಷಿ ಕಾರ್ಮಿಕ ಸಂಘಟನೆ ತಾಲೂಕು ಕಾರ್ಯದರ್ಶಿ ಶಿವುಕುಮಾರ ಅಂದೋಲಾ, ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಕರದಳ್ಳಿ, ಕಾರ್ಯದರ್ಶಿ ಸೂರ್ಯಕಾಂತ ಶಿರವಾಳ, ರೈತ ಮುಖಂಡರಾದ ಹಣಮಂತ ತಳವಾರ, ರಾಯಪ್ಪ ಕೊಟಗಾರ, ಮರೆಪ್ಪ ಮಾಂಗ್‌, ಬಸವರಾಜ ಸ್ವಾಮಿ, ಮರೆಪ್ಪ ಕರಕನೋರ, ಮಹಾಂತೇಶ ಹುಳಗೋಳ, ಶರಣಪ್ಪ ಪೂೂಜಾರಿ, ಮಹೆಮೂದ್‌ ಗುಡುಸಾಬ, ಗುರುಪ್ರಸಾದ ಕರಕನೋರ ಇದ್ದರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.