ಸಮಗ್ರ ಕೃಷಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ


Team Udayavani, Jun 5, 2018, 9:48 AM IST

gul-2.jpg

‌ಕಲಬುರಗಿ: ಜಿಲ್ಲೆಯಾದ್ಯಂತ ಪ್ರಥಮ ಹಂತವಾಗಿ ಜೂ. 4ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಚಾಲನೆ ನೀಡಿದರು. ಜೂ. 4, 5 ಮತ್ತು 6ರಂದು ಪ್ರಥಮ
ಹಂತವಾಗಿ 17 ಹೋಬಳಿಗಳಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಜರುಗುವುದು.

ಅಫಜಲಪುರ ತಾಲೂಕಿನ ಅಫಜಲಪುರ, ಆತನೂರ ರೈತ ಸಂಪರ್ಕ ಕೇಂದ್ರ, ಆಳಂದ ತಾಲೂಕಿನ ಆಳಂದ, ನಿಂಬರಗಾ ರೈತ ಸಂಪರ್ಕ ಕೇಂದ್ರ, ಚಿಂಚೋಳಿ ತಾಲೂಕಿನ ಚಿಂಚೋಳಿ, ಚಿಮ್ಮನಚೋಡ ರೈತ ಸಂಪರ್ಕ ಕೇಂದ್ರ, ಚಿತ್ತಾಪುರ ತಾಲೂಕಿನ ಚಿತ್ತಾಪುರ, ನಾಲವಾರ, ಶಹಾಬಾದ ರೈತ ಸಂಪರ್ಕ ಕೇಂದ್ರ, ಕಲಬುರಗಿ ತಾಲೂಕಿನ ಕಲಬುರಗಿ, ಪಟ್ಟಣ, ಮಹಾಗಾಂವ ರೈತ ಸಂಪರ್ಕ ಕೇಂದ್ರ, ಜೇವರ್ಗಿ ತಾಲೂಕಿನ ಜೇವರ್ಗಿ, ಅಂದೋಲಾ, ಇಜೇರಿ ರೈತ ಸಂಪರ್ಕ ಕೇಂದ್ರ ಹಾಗೂ ಸೇಡಂ ತಾಲೂಕಿನ ಸೇಡಂ ಮತ್ತು ಮುಧೋಳ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಕೈಗೊಳ್ಳಲಾಗುವುದು. ದ್ವಿತೀಯ ಹಂತವಾಗಿ ಜೂ. 7 ರಿಂದ 9ರ ವರೆಗೆ 15 ಹೋಬಳಿಗಳಲ್ಲಿ ಸಮಗ್ರ ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.

ಅಫಜಲಪುರ ತಾಲೂಕಿನ ಕರಜಗಿ, ಆಳಂದ ತಾಲೂಕಿನ ಮಾದನಹಿಪ್ಪರಗಾ, ಖಜೂರಿ, ನರೋಣಾ, ಚಿಂಚೋಳಿ ತಾಲೂಕಿನ ಸುಲೇಪೇಟ, ಕೋಡ್ಲಿ, ಚಿತ್ತಾಪುರ ತಾಲೂಕಿನ ಕಾಳಗಿ, ಮಾಡಬೂಳ, ಕಲಬುರಗಿ ತಾಲೂಕಿನ ಔರಾದ, ಕಮಲಾಪುರ, ಫರಹತಾಬಾದ, ಜೇವರ್ಗಿ ತಾಲೂಕಿನ ಯಡ್ರಾಮಿ, ನೆಲೋಗಿ, ಸೇಡಂ ತಾಲೂಕಿನ ಕೋಡ್ಲಾ ಹಾಗೂ ಅಡಕಿ ರೈತ ಸಂಪರ್ಕ ಕೇಂದ್ರಗಳಲ್ಲಿ ಜರುಗುವುದು.
ಮೂರನೇ ದಿನ ಹೋಬಳಿ ಕೇಂದ್ರ ಸ್ಥಾನದಲ್ಲಿ ಕೃಷಿ ವಸ್ತು ಪ್ರದರ್ಶನ ಮತ್ತು ವಿಜ್ಞಾನಿಗಳೊಂದಿಗೆ ರೈತರ ಸಂವಾದ ನಡೆಸಲಾಗುವುದು.

ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ, ಕೃಷಿ ಇಲಾಖೆ ಉಪ ನಿರ್ದೇಶಕ ಸಮದ್‌ ಪಟೇಲ್‌, ಉಪನಿರ್ದೇಶಕ ಬಾಲರಾಜ, ರೇಷ್ಮೆ ಇಲಾಖೆ ಉಪನಿರ್ದೇಶಕ ಉಪ್ಪಾರ, ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೇವಣಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣಾ ಬಿ. ಯದ್ಲಾಪುರ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.