ಪುಷ್ಕರಣಿಯಲ್ಲಿ ಖರೇಜ್‌ ಮಾದರಿ ಪತ್ತೆ


Team Udayavani, Apr 2, 2019, 2:52 PM IST

gul-2
ಬಸವಕಲ್ಯಾಣ: ಶಿವಪುರ ಗ್ರಾಮದ ಕೊಂಡಲೇಶ್ವರ (ಸಿದ್ದೇಶ್ವರ) ದೇವಸ್ಥಾನ ಎದುದಿನ ಪುಷ್ಕರಣಿಯ ಹೂಳೆತ್ತುವ ವೇಳೆ ಬೀದರ್‌ನ ಖರೇಜ್‌ ಮಾದರಿಯ ಖರೇಜ್‌ ಪತ್ತೆಯಾಗಿದ್ದು ಎಲ್ಲರಲ್ಲಿ ಕೂತುಹಲ ಹುಟ್ಟಿಸಿದೆ.
ಐತಿಹಾಸಿಹಕ ಹಿನ್ನೆಲೆ ಹೊಂದಿದ ಈ ಪುಷ್ಕರಣಿ ಒಂದು ಕಾಲದಲ್ಲಿ ಬಸವಕಲ್ಯಾಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಸಭೆ-ಸಮಾರಂಭಗಳಿಗೆ ಕುಡಿಯಲು ಹಾಗೂ ಬಳಕೆಗೆ ಬೇಕಾಗುವಷ್ಟು ನೀರು ಪೂರೈಸುವ ಕೇಂದ್ರವಾಗಿತ್ತು. ಆದರೆ
ಕೆಲವು ವರ್ಷಗಳಿಂದ ನಿರ್ವಹಣೆ ಕೊರತೆ ಮತ್ತು ಜನಪ್ರತಿನಿಧಿ ಗಳ ನಿರ್ಲಕ್ಷéದಿಂದ ಪುಷ್ಕರಣಿ ತ್ಯಾಜ್ಯ ಹಾಕುವ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಸಂಬಂಧ ಪಟ್ಟವರ ಗಮನಕ್ಕೆ ತಂದರೂ ಸಂರಕ್ಷಣೆಗೆ ಮುಂದಾಗಲಿಲ್ಲ. ಹೀಗಾಗಿ ಗ್ರಾಮಸ್ಥರು ಮತ್ತು ಭಕ್ತರು ಸ್ವತಃ ಹಣ ಖರ್ಚು ಮಾಡಿ ಕ್ರೇನ್‌ ಮೂಲಕ ಹೂಳೆತ್ತುವ ಕಾಮಗಾರಿ ಮಾಡುವಾಗ ಖರೇಜ್‌ ಮಾದರಿ ಪತ್ತೆಯಾಗಿದೆ.
ಮೇಲಿಂದ ನೋಡಿದರೆ ಬಾವಿ ಆಕಾರದಂತೆ ಕಾಣುತ್ತದೆ. ಒಳಗಡೆ ಇಳಿದು ನೋಡಿದಾಗ ಯಾವುದೋ ಕೆರೆ ಅಥವಾ ನೀರಿನ ಮೂಲಕ್ಕೆ ಸಂಪರ್ಕ ಕಲ್ಪಿಸಿರಬಹುದು ಎಂಬಂತೆ ಕಾಣುತ್ತಿದೆ ಎಂದು ಕಾರ್ಮಿಕರು ಮಾಹಿತಿ ನೀಡಿದ್ದಾರೆ.
ಪುಷ್ಕರಣಿ ಒಳಭಾಗದ ವರೆಗೆ ಮೆಟ್ಟಿಲು ನಿರ್ಮಾಣ ಮಾಡಿರುವುದನ್ನು ನೋಡಿದರೆ, ಖರೇಜ್‌ನಿಂದ ಬಂದ ಶುದ್ಧ ಕುಡಿಯುವ ನೀರು ತುಂಬಿಕೊಂಡು ಹೋಗುತ್ತಿರಬಹುದು ಎಂದು ಸ್ಥಳದಲ್ಲಿದ್ದ ಗ್ರಾಮಸ್ಥರು ಮತ್ತು ಸಂಶೋಧಕರ ಅಭಿಪ್ರಾಯವಾಗಿದೆ.
ಖರೇಜ್‌ ಭಾಗದಲ್ಲಿ ಅಗೆದಷ್ಟು ತೋಟದಲ್ಲಿರುವ ಫಲವತ್ತಾದ ಮಣ್ಣು ಮತ್ತು ಮರಳು ಬರುತ್ತಿದೆ. ಈಗಾಗಲೇ ಪುಷ್ಕರಣಿಯಲ್ಲಿ ನೀರು ಚಿಮ್ಮುತ್ತಿದೆ. ಅದನ್ನು ಸಂಪೂರ್ಣವಾಗಿ ಅಗೆದರೆ ಶಾಶ್ವತ ನೀರಿನ ಮೂಲಗಳು ಸಿಗಬಹುದು.
ಏಕೆಂದರೆ ದಿ| ಅನುರಾಗ ತಿವಾರಿ ಅವರು ಬೀದರ್‌ನ ಜಿಲ್ಲಾ ಧಿಕಾರಿಯಾಗಿದ್ದ ಸಂದರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಕೋಟ್ಯಂತ ರೂ. ಖರ್ಚು ಮಾಡಿ ಅವುಗಳಿಗೆ ಮರು ಜೀವ ನೀಡಿ ನೀರಿನ ಮೂಲಗಳನ್ನು ಹೆಚ್ಚಿಸಿರುವುದನ್ನು ನಾವು
ಇಲ್ಲಿ ಸ್ಮರಿಸಬಹುದು.
ಐತಿಹಾಸಿಕ ಹಿನ್ನೆಲೆ ಹೊಂದಿದ ಪುಷ್ಕರಣಿ ಒಳಗೆ ಖರೇಜ್‌ ಮಾದರಿಯಲ್ಲಿ ಕಾಣುತ್ತಿದ್ದು, ಇದರ ಸಂಪೂರ್ಣ ಹೂಳೆತ್ತುವ ಕೆಲಸವಾಗಬೇಕು ಎಂಬುದು ಗ್ರಾಮಸ್ಥರ ಮತ್ತು ಭಕ್ತರ ಅಭಿಪ್ರಾಯವಾಗಿದೆ.
ವೀರಾರೆಡ್ಡಿ.ಆರ್‌.ಎಸ್‌.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.