ಸಂಘಟನೆಗೆ ಒತ್ತು ನೀಡಿದಾಗ ಅಭಿವೃದ್ಧಿ
Team Udayavani, Feb 1, 2022, 12:47 PM IST
ಕಲಬುರಗಿ: ಸೇವಾ ಕಾರ್ಯದಲ್ಲಿ ಕೆಲಸ ಮಾಡಬೇಕೆಂಬ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಗೆ ಒತ್ತು ನೀಡುವುದು ಅಗತ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಚೀಫ್ ಎಂಜಿನಿಯರ್ ಜಗನ್ನಾಥ ಹಲಿಂಗೆ ಹೇಳಿದರು.
ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಕರ್ನಾಟಕ ಎಂಜಿನಿಯರಿಂಗ್ ಸೇವಾ ಸಂಘದ ಜಿಲ್ಲಾ ಘಟಕದ ಎಂಜಿನಿಯರ್ ದಿನಚರಿ 2022 (ಡೈರಿ) ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಎಂಜಿನಿಯರ್ ಸೇವಾ ಸಂಘ ಉತ್ತಮವಾಗಿ ಕೆಲಸ ಮಾಡುತ್ತಿದೆ. ನೂತನ ಡೈರಿಯು ಎಂಜಿನಿಯರುಗಳಿಗೆ ದಿನ ನಿತ್ಯದ ಭೇಟಿ ಹಾಗೂ ಇತರೆ ವಿಷಯ ದಾಖಲು ಮಾಡಲು ಅನುಕೂಲವಾಗುತ್ತದೆ ಎಂದರು.
ಚಿಫ್ ಎಂಜಿನಿಯರ್ ಆರ್ .ಎಲ್. ವೆಂಕಟೇಶ ನೆರವೇರಿಸಿದರು. ಸೇವಾ ಸಂಘದ ನೂತನ ಅಧ್ಯಕ್ಷ ಕಾಳಪ್ಪ ಚೇಂಗಟಿ, ಹಿಂದಿನ ಅಧ್ಯಕ್ಷ ನೀಲಕಂಠ ಜಮಾದಾರ, ಅಪ್ಪಾರಾವ ಕುಲಕರ್ಣಿ, ಮಲ್ಲಿಕಾರ್ಜುನ ಮುದ್ದಾ, ಮಾರ್ತಂಡ ಶಾಸ್ತ್ರಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್