ಶಿಥಿಲ ಶಾಲೆ ಕೊಠಡಿ; ಆತಂಕದಲ್ಲಿ ಪಾಲಕರು


Team Udayavani, Sep 9, 2022, 5:03 PM IST

10-school

ಮಾದನಹಿಪ್ಪರಗಿ: ಕಳೆದ ತಿಂಗಳು ಆ.5ರಂದು ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಮೇಲ್ಛಾವಣಿಯ ಪದರು ಬಿದ್ದು ವಿದ್ಯಾರ್ಥಿಗಳಿಗೆ ಗಾಯವಾದ ಬೆನ್ನಲ್ಲೇ ಗ್ರಾಮಸ್ಥರು ಹಾಗೂ ಪಾಲಕರು ಶಾಲೆಗಳಿಗೆ ಬೇಟಿ ಕೊಟ್ಟು ಶಿಥಿಲಗೊಂಡ ಕೋಣೆಗಳನ್ನು ನೋಡಿ ತಮ್ಮ ಮಕ್ಕಳಿಗೆ ಶಾಲಾ ಕಾಲೇಜಿಗೆ ಕಳಿಸಬೇಕೋ ಬೇಡವೋ ಎನ್ನುವ ಆತಂಕದಲ್ಲಿದ್ದಾರೆ.

ಗ್ರಾಮಗಳಲ್ಲಿರುವ ಸರಕಾರಿ ಕನ್ಯಾ ಪ್ರಾಥಮಿಕ ಶಾಲೆ ಮತ್ತು ಕರ್ನಾಟಕ ಪಬ್ಲಿಕ್‌ ಹಿರಿಯ ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜಿನ ಹೊಸ ಕಟ್ಟಡದ ಎಲ್ಲ ಕೋಣೆಗಳು ಸೋರುತ್ತಿವೆ. ಹಿರಿಯ ಪ್ರಾಥಮಿಕ ಶಾಲೆಯೊಂದು ಹಳೆಯ ಕಟ್ಟಡವಾದರೆ ಉಳಿದ ಕಟ್ಟಡಗಳು ಹೊಸದಾಗಿ ನಿರ್ಮಿಸಲಾಗಿದೆ. ಅವೆಲ್ಲವೂ ಅತ್ಯಂತ ಕಳಪೆಮಟ್ಟದ ಕಟ್ಟಡಗಳಾಗಿವೆ. ಹಳೆಯ ಕಟ್ಟಡಗಳು ಮೇಲ್ಚಾವಣಿಗಳ ಮೇಲೆ ಸಾಕಷ್ಟು ಮಳೆ ನೀರು ನಿಂತು ಸೋರುತ್ತಿವೆ.

ಮಳೆ ನೀರು ಹೋಗಲು ಸರಿಯಾದ ರೀತಿಯಲ್ಲಿ ಮೇಲ್ಚಾವಣಿ ನಿರ್ಮಿಸಿಲ್ಲ. ಕಾಲೇಜಿನ ಕಟ್ಟಡಗಳು 2014ರಿಂದ 2000ದ ವರೆಗೆ ನಿರ್ಮಿಸಲಾಗಿದೆ ಆರೇಳು ವರ್ಷಗಳಲ್ಲಿಯೇ ಅವುಗಳ ಗುಣಮಟ್ಟ ಹೊರಹೊಮ್ಮಿದೆ. ಕೋಣೆಗಳು ಸೋರುತ್ತಿದ್ದು, ಶಿಕ್ಷಕರು ಮಕ್ಕಳಿಗೆ ಹೊರಗಿನ ವರಾಂಡದೊಳಗೆ ಪಾಠ ಹೇಳಿಕೊಡುತ್ತಿದ್ದಾರೆ.

ಸರಕಾರಿ ಕನ್ಯಾ ಪ್ರಾಥಮಿಕ ಶಾಲೆಯಲ್ಲಿ ಶಿಥಿಲಗೊಂಡ ಕೋಣೆಗಳಲ್ಲಿ ಕೆಟ್ಟ ಗಬ್ಬು ವಾಸನೆ ಬರುತ್ತಿದೆ. ಮಕ್ಕಳು ಮಳೆ ಬಂದರೆ ಪಾಲಕರು ಮಕ್ಕಳಿಗೆ ಶಾಲೆಗಳಿಗೆ ಕಳಿಸುತ್ತಿಲ್ಲ. ಕೆಪಿಎಸ್‌ ಕಾಲೇಜಿನಲ್ಲಿ ಮೇಲ್ಛಾವಣಿ ಪದರು ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿಯರ ಮನೆಗೆ ಮತ್ತು ಕಾಲೇಜಿಗೆ ಬೇಟಿ ನೀಡಿದ ಕಲಬುರಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶಿವಶರಣಪ್ಪ ಮುಳೆಗಾಂವ್‌ ಅವರು ಕಟ್ಟಡಗಳ ಅವ್ಯವಸ್ಥೆ ನೋಡಿ ಕಳಪೆ ಕಾಮಗಾರಿ ಮಾಡಲಾಗಿದೆ ಎಂದಿದ್ದಾರೆ.

-ಪರಮೇಶ್ವರ ಭೂಸನೂರ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.