ಬಿಜೆಪಿ ಶಾಸಕನಿಂದಲೇ ಹಣ, ಹೆಂಡ ಹಂಚಿಕೆ: ಅಲ್ಲಮಪ್ರಭು ಪಾಟೀಲ ಅರೋಪ


Team Udayavani, May 9, 2023, 12:21 PM IST

allamprabhu patil congress

ಕಲಬುರಗಿ: ನಗರ ದಕ್ಷಿಣ ಮತಕ್ಷೇತ್ರದಲ್ಲಿ ಸೋಮವಾರ ರಾತ್ರಿ ಸಂಗಮೇಶ ಕಾಲೊನಿ ಮತ್ತು ವಿದ್ಯಾನಗರದಲ್ಲಿ ಮತದಾರರಿಗೆ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್ ಹಾಗೂ ಸಂಗಡಿಗರು ಹಣ, ಹೆಂಡ ಹಂಚಿಕೆ ಮಾಡುತ್ತಿರುವಾಗಲೇ ಜಿಲ್ಲಾ ಚುನಾವಣಾಧಿಕಾರಿ ಕೈಯಲ್ಲಿಯೇ ಸಿಕ್ಕಿ ಬಿದ್ದಿರುವ ಘಟನೆ ನಡೆದಿದ್ದು, ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಲ್ಲಂಪ್ರಭು ಪಾಟೀಲ ನೆಲೋಗಿ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾತ್ರಿ ಹಣ, ಹೆಂಡ ಮತ್ತು ಕರಪತ್ರಗಳನ್ನು ಮನೆಯಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಸ್ವತಃ ಶಾಸಕ ದತ್ತಾತ್ರೇಯ ಪಾಟೀಲ್ ಹಣದ ಚೀಲವನ್ನು ಹೆಗಲಿಗೆ ಹಾಕಿಕೊಂಡು ಹಣ ಹಂಚುತ್ತಿದ್ದರು. ಇದನ್ನು ನಮ್ಮ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಆಗ ಅವರ ಮೇಲೆ ದಾಳಿ ಕೂಡ ಆಗಿದೆ. ಈ ಹಂತದಲ್ಲಿ ತಳ್ಳಾಟ ಜಗ್ಗಾಟದ ನಡುವೆ ಶಾಸಕರು ಪಾರಾಗಿದ್ದಾರೆ. ಈ ವೇಳೆಯಲ್ಲಿ ಶಿವಾನಂದ ಹುಲಿ ಎನ್ನುವ ಮುಖಂಡನನ್ನು ಖುದ್ದು ಜಿಲ್ಲಾ ಚುನಾವಣಾ ಅಧಿಕಾರಿ ಯಶವಂತ್ ಗುರುಕರ್ ಸ್ಥಳಕ್ಕೆ ಆಗಮಿಸಿ ಬಂಧಿಸಿದ್ದಾರೆ. ಈ ವೇಳೆಯಲ್ಲಿ ಹಣದ ಚೀಲಗಳು ಮತ್ತು ಕರ ಪತ್ರ ಹಾಗೂ ಹೆಂಡವನ್ನು ಸೀಜ್ ಮಾಡಲಾಗಿದೆ. ಈ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದೂರು ಕೂಡ ನೀಡಲಾಗಿದೆ ಎಂದರು.

ಇದನ್ನೂ ಓದಿ:ರಾಜಕೀಯ ನಾಯಕರ ವಾಗ್ಯುದ್ಧವನ್ನೂ ಮೀರಿಸುವಂತಿತ್ತು ಗೂಳಿಗಳ ಕಾದಾಟ!

ಈ ಇಡೀ ಘಟನೆ ನಡೆಯುವಾಗ ನಾನು ಕೂಡ ಸ್ಥಳದಲ್ಲಿಯೇ ಇದ್ದೆ. ಶಾಸಕರು ನಮ್ಮನ್ನು ನೋಡಿ ಓಡಿ ಹೋದರು. ಖುದ್ದು ಶಾಸಕರೇ ಹಣ ಹಂಚಿಕೆಯಲ್ಲಿ ಭಾಗಿಯಾಗಿರುವುದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಚುನಾವಣಾಧಿಕಾರಿ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದ್ದಲ್ಲದೆ ಆರೋಪಿತರನ್ನು ಸಿನೀಮಿಯ ರೀತಿಯಲ್ಲಿ ಅಟ್ಟಿಸಿಕೊಂಡು ಹೋಗಿದ್ದಾರೆ. ಆದ್ದರಿಂದ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯರಾದ ರಾಜಗೋಪಾಲರೆಡ್ಡಿ ಮುದಿರಾಜ್, ಡಾ.ಕಿರಣ ಪಾಟೀಲ, ಶ್ಯಾಮ್ ನಾಟೀಕಾರ್, ಪ್ರವೀಣ ಹರವಾಳ್, ಲಿಂಗರಾಜ್ ತಾರಫೈಲ್ ಇದ್ದರು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.