ಫೋಸು ಕೊಡುವ ಲೀಡರ್‌ಗಳಾಗಬೇಡಿ: ಡಾ| ಮಲ್ಲಿಕಾರ್ಜುನ


Team Udayavani, Jan 29, 2018, 11:38 AM IST

gul-7.jpg

‌ಕಲಬುರಗಿ: ದಿ| ವಿಠ್ಠಲ ಹೇರೂರ ನಂತರದಲ್ಲಿ ಕೋಲಿ ಸಮಾಜಕ್ಕೆ ಯಾರೂ ನಾಯಕರಿಲ್ಲ. ಈಗ ಆಗುತ್ತೇನೆ ಎಂದು
ಘೋಷಿಸಿಕೊಂಡವರು ಕೇವಲ ಫೋಸು ನೀಡುವ  ಲೀಡರ್‌ಗಳೇ ಹೆಚ್ಚು. ಆದ್ದರಿಂದ ಫೋಸು ನೀಡುವ ನಾಯಕರಾಗುವ ಬದಲು ಜನ ಮೆಚ್ಚೋ ನಾಯಕರಾಗಿ ಎಂದು ಅಖೀಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಕಾರ್ಯಾಧ್ಯಕ್ಷ ಡಾ| ಮಲ್ಲಿಕಾರ್ಜುನ ಮುಕ್ಕಾ ಹೇಳಿದರು.

ನಗರದ ಕೋರ್ಟ್‌ ರಸ್ತೆಯ ವಿಶ್ವೇಶ್ವರಯ್ಯ ಇಂಜಿನಿಯರ್ ಭವನದಲ್ಲಿ ರವಿವಾರ ಜಿಲ್ಲಾ ಕೋಲಿ (ಕಬ್ಬಲಿಗ) ನೌಕರರ
ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಸಮಾವೇಶ ಹಾಗೂ ಸ್ನೇಹ ಸಂಗಮ ಪರಿಚಯ ಗ್ರಂಥ ಬಿಡುಗಡೆ ಸಮಾರಂಭದಲ್ಲಿ
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ವಿಠ್ಠಲ ಹೇರೂರು ಬಯ್ಯುತ್ತಿದ್ದರು ಎನ್ನುವ ಮಾತು ಇದೆಯಲ್ಲ ಅದು
ಇದಕ್ಕಾಗಿಯೇ.. ಯಾರೂ ಜಾತಿಯಿಂದೇಳುತ್ತ ಸುಳ್ಳುಗಳನ್ನು ಹೇಳಬೇಡಿ. ಮೋಸ ಮಾಡಬೇಡಿ ಎನ್ನುತ್ತಿದ್ದರು. ಅದನ್ನು ಅಗರಿಸಿಕೊಳ್ಳಲಾಗದ ಕೆಲವರು ಅವರಿಗೆ ಮುಳ್ಳುವಾದರು ಎಂದು ಹೇಳಿದರು. ನಾವೇನು ನೌಕರರು ಏನು ಮಾಡಲು ಸಾಧ್ಯ ಎನ್ನುವ ಮನೋಭಾವ ಸರಿಯಲ್ಲ. ನಿರಂತರವಾಗಿ ಸಭೆ ಮಾಡಿ ಒಂದೆಡೆ ಕೂಡುವುದರಿಂದ ಬೆಳೆಯುವ ಆಲೋಚನೆ ಬೆಳೆಯುತ್ತದೆ. ನೌಕರರು ತಮ್ಮ ಕುಟಂಬದ ಸದಸ್ಯರ ಯೋಗಕ್ಷೇಮ ನೋಡಿಕೊಳ್ಳಬೇಕು. ಹೋರಾಟ, ರ್ಯಾಲಿಗಳಿಗೆ ಸಹಕಾರ ನೀಡಿ ಇದರಿಂದ ಸಮಾಜಮುಖೀಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಲೋಕಸೇವಾ ಆಯೋಗ ಸದಸ್ಯೆ ಡಾ| ನಾಗಾಬಾಯಿ ಬಿ. ಬುಳ್ಳಾ ಮಾತನಾಡಿ, ನಮ್ಮ ಸಮಾಜದಲ್ಲಿ ಈಗೀಗ ಸಾಧಕರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾವಂತರೂ ಒಂದುಕಡೆ ಕುಳಿತು ವಿಚಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ ನಗರದಲ್ಲಿ ವಸತಿ ನಿಲಯ ಮಾಡಿ. ನೌಕರರ ಭವನ ನಿರ್ಮಿಸಿ ಕೋಚಿಂಗ್‌
ಅಕಾಡೆಮಿ ಸ್ಥಾಪಿಸಬೇಕು. ಇದೆಲ್ಲವನ್ನು ನೌಕರರ ಸಂಘದಿಂದಲೇ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧ್ಯಕ್ಷ ನೀಲಕಂಠ ಜಮಾದಾರ ಅಧ್ಯಕ್ಷತೆ ವಹಿಸಿದ್ದರು. ಕೋಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ
ಬಾಬುರಾವ ಜಮಾದಾರ, ಆಳಂದ ಡಿವೈಎಸ್‌ಪಿ ಪಿ.ಕೆ. ಚೌಧರಿ, ಎನ್‌ಈಕೆಆರ್‌ಟಿಸಿ ಕೋಲಿ ನೌಕರರ ಸಂಘದ ಅಧ್ಯಕ್ಷ ಸುಭಾಷ ಆಲೂರ, ಶಾಂತಪ್ಪ ಹೇರೂರ, ಸೂರ್ಯಕಾಂತ ಗುಡ್ಡಡಗಿ, ನಾಮದೇವ ಕಡಕೋಳ, ಸಿದ್ದಪ್ಪ ಮಹಾಗಾಂವ, ಭೀಮರಾಯ ಅರಕೇರಿ, ಜಯಾನಂದ ಜಮಾದಾರ, ಈರಣ್ಣ ಡಾಂಗೆ, ಜಯಪ್ಪ ಚಾಪಲ್‌, ಚಂದ್ರಾಮ ಅಮೀನಗಡ, ದೇವಿಂದ್ರ ಆನೆಗುಂದಿ, ಅಮೃತ ಮಾಲಿಪಾಟೀಲ, ಬಿಚ್ಚಪ್ಪ ಬೆಡಕಪಲ್ಲಿ, ಸಂತೋಷ ಬೆಳಗುಂಪಿ ಇದ್ದರು. ಮೌಂಟ್‌ ಎವರೆಸ್ಟ್‌ ಶಿಖರ ಏರಿದ ಶ್ರೀಧರ ಗುಗ್ಗರಿ, ಶ್ರೀಧರ ಗದ್ವಾಲ ಹಾಗೂ ಪಿಎಚ್‌ಡಿ ಪದವಿ  ಮಾಡಿದಮಹೇಶ್ವರಿ ಲಕ್ಷ¾ಣ ಮೈನಾಳ, ಡಾ| ಸ್ವರೂಪರಾಣಿ ಚನ್ನಪ್ಪ ಮುನ್ನೋಳ್ಳಿ, ಹರಿಶ್ಚಂದ್ರ ಎಸ್‌. ಬಿದನೂರಕರ, ಡಾ| ಮರಿಯಮ್ಮ ಶ್ರೀಶೈಲ, ಡಾ| ಪ್ರಿಯದರ್ಶಿನಿ ಚಿಂಚನಸೂರ, ಜಗನ್ನಾಥ ಗುಂಡಪ್ಪ ಕಾವಲೆ, ಭೀಮಾಶಂಕರ ಡಾಂಗೆ, ಕು.ಭಾಗ್ಯಶ್ರೀ ಎಸ್‌. ವಡಗೇರಿ, ಲತಾ ಬಸವರಾಜ ಖೇಳಗಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಕಾರಾಮ ಚಿತ್ತಾಪುರ
ಸ್ವಾಗತಿಸಿದರು. ಧರ್ಮರಾಜ ಜವಳಿ ನಿರೂಪಿಸಿದರು.ಸಿದ್ದಣ್ಣ ಮುಕರಂಬಿ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.