ಬರಗಾಲಕ್ಕೆ ಬೆದರಿ ಗ್ರಾಮ ಬಿಡಬೇಡಿ


Team Udayavani, Oct 26, 2018, 3:09 PM IST

gul-6.jpg

ಆಳಂದ: ಸಕಾಲದಲ್ಲಿ ಮಳೆ ಬಾರದೆ ಬಿತ್ತಿದ ಬೆಳೆ ಕಳೆದುಕೊಂಡ ರೈತರು ನಿರಾಶರಾಗಿ ಕೂಲಿ ಕೆಲಸಕ್ಕೆ ಗ್ರಾಮ ತೊರೆಯಬಾರದು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಕೂಲಿ ಕೆಲಸದ ಲಾಭ ಪಡೆಯಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಾಬುಗೌಡ ಪಾಟೀಲ ಕಾರ್ಮಿಕರಲ್ಲಿ ಮನವಿ ಮಾಡಿದರು.

ತಾಲೂಕಿನ ಮಾಡಿಯಾಳ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ನಿರ್ವಹಣೆ ಉಸ್ತುವಾರಿ ವಹಿಸಿ ಅವರು ಮಾತನಾಡಿದರು. ಕೂಲಿ ಕೆಲಸಕ್ಕಾಗಿ ಪುಣೆ, ಮುಂಬೈ ಹಾಗೂ ಇನ್ನಿತರ ವಾಣಿಜ್ಯ ನಗರಗಳಿಗೆ ವಲಸೆ ಹೋಗುವುದು ಬೇಡ, ಗ್ರಾಮದಲ್ಲಿ ಇರುವ ಸರ್ಕಾರದ ಕೆಲಸದಲ್ಲಿ ತೊಡಗಿ ಅನುಕೂಲ ಮಾಡಿಕೊಳ್ಳಿ. ಇಟ್ಟಿಗೆ ಕೆಲಸಕ್ಕಾಗಿ ಕುಟುಂಬ ಸಮೇತ ಕೆಲವರು ವಲಸೆ ಹೋಗುತ್ತಾರೆ. 

ಹೀಗಾಗಬಾರದು ಎಂದೇ ರಾಜ್ಯ ಸರ್ಕಾರ ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕಾಲ ಕೂಲಿ ಕೆಲಸ ನೀಡುತ್ತದೆ. ಹೆಣ್ಣು ಗಂಡು ಇಬ್ಬರಿಗೂ ಸಮಾನ ವೇತನ ನೀಡಲಾಗುವುದು. ಕಾಮಗಾರಿ ಮುಗಿದ ವಾರದಲ್ಲಿ ಆಯ ಕಾರ್ಮಿಕರ ಖಾತೆಗೆ ಕೂಲಿ ಹಣ ಜಮಾ ಮಾಡಲಾಗುವುದು. ಆತ್ಮವಿಶ್ವಾಸದೊಂದಿಗೆ ಕಾಮಗಾರಿ ನಿರ್ವಹಿಸಲು ಮುಂದಾಗಿ ಎಂದು ಹೇಳಿದರು.

ಗ್ರಾಮದಲ್ಲಿ 1288 ಜನ ಕೂಲಿ ತಮ್ಮ ಹೆಸರು ನೊಂದಾಯಿಸಿದ್ದಾರೆ. ಸದ್ಯ 300 ಜನರು ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದಾರೆ. ಇದಕ್ಕೆ ಗ್ರಾಪಂ ಸದಸ್ಯರು, ತಾಪಂ ಸದಸ್ಯರು, ಗ್ರಾಮಸ್ಥರ ಸಂಪೂರ್ಣ ಸಹಕಾರ ದೊರೆಯುತ್ತಿದೆ. 5ರಿಂದ 6 ಸಾವಿರ ಮಾನವ ದಿನಗಳನ್ನು ಪೂರೈಸಲು ಚಿಂತನೆ ನಡೆದಿದೆ. ಆದರೆ, ಈಗಾಗಲೇ ಅರ್ಧ ವರ್ಷ ಪೂರ್ಣಗೊಂಡಿದ್ದರಿಂದ ಅವಕಾಶ ಕಡಿಮೆ ಇದೆ. ಇದ್ದ ಅವಧಿ ಯಲ್ಲಿ ಎಲ್ಲ ಬಡ ಕಾರ್ಮಿಕರಿಗೆ ಕೆಲಸ ದೊರಕಿಸಿಕೊಡಲು ಪ್ರಯತ್ನಿಸಲಾಗವುದು ಎಂದರು.

ಗ್ರಾಪಂ ಅಧ್ಯಕ್ಷ ಪ್ರಭಾಕರ ರಾಮಜಿ, ರಾಜ್ಯ ಸರ್ಕಾರ ನೂರು ದಿನಗಳ ಬದಲಿಗೆ ಒಂದು ಕುಟುಂಬಕ್ಕೆ 150 ದಿನಗಳ ಕಾಲ ಕೂಲಿ ಕೆಲಸ ನೀಡಬೇಕು. ಇದರಿಂದ ಗ್ರಾಮಸ್ಥರ ಗುಳೆ ತಡೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
 
ತಾಪಂ ಸದಸ್ಯ ಪ್ರಭು ಸರಸಂಬಿ, ಗ್ರಾಪಂ ಸದಸ್ಯರಾದ ಸೈಫಾನ್‌ ಶೇಖ, ಸಿದ್ದಣ್ಣ ಬಂಡಿ, ರೇವಣಸಿದ್ದ ಖೈನ, ಪ್ರಭು ಮದರಿ ಹಾಗೂ ಪ್ರಮುಖರಾದ ಇಸ್ರು ಚವ್ಹಾಣ, ಪ್ರಭಾಕರ ಬೆಳಮಗಿ, ದತ್ತಾತ್ರೆಯ ಶಿರೂರ, ಬಾಬು ಮಾಶಾಳ ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.