ಹಣಕ್ಕಾಗಿ ಮತದಾರರನ್ನೇ ಮಾರಾಟ ಮಾಡ್ತೀರಾ: ಜಾಧವ್ ಮನೆಗೆ ಮುತ್ತಿಗೆ
Team Udayavani, Jan 16, 2019, 12:50 PM IST
ಕಲಬುರಗಿ: ಹಣಕ್ಕಾಗಿ ಮತದಾರರನ್ನೇ ಮಾರಾಟ ಮಾಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಘಟನೆ ನಡೆಯಿತು.
ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಆಪರೇಷನ್ ಕಮಲದ ಹಗ್ಗಾಜಗ್ಗಾಟ ಮುಂದುವರಿದ ನಡುವೆ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆನ್ನಲಾದ ಕೆಲ ಶಾಸಕರನ್ನು ವಾಪಸ್ ಕರೆ ತರಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಜಾಧವ್ ಅವರು ಕೂಡಾ ಹಣದಾಸೆಗೆ ಬಿಜೆಪಿ ಜತೆ ಕೈಜೋಡಿಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಕುದುರೆಯನ್ನು ತಂದು ವಿನೂತನವಾಗಿ ಪ್ರತಿಭಟಿಸಿದ್ದರು.
ಮತದಾರರು ಕೊಟ್ಟ ಗೌರವವನ್ನು ಕಳೆದುಕೊಂಡಿದ್ದೀರಿ. ಮತದಾರರನ್ನೇ ಹಣಕ್ಕಾಗಿ ಮಾರಾಟ ಮಾಡುವ ಪಕ್ಷ ದ್ರೋಹಿ ಶಾಸಕರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ