ಕ್ಷುಲ್ಲಕ ಕಾರಣಕ್ಕೆ ಕೋರ್ಟ್‌ ಮೆಟ್ಟಿಲೇರಬೇಡಿ


Team Udayavani, Nov 22, 2018, 11:17 AM IST

gul-7.jpg

ಆಳಂದ: ಕುಟುಂಬ ಅಥವಾ ಸಮಾಜದಲ್ಲಿ ನಡೆಯುವ ಕ್ಷುಲ್ಲಕ ಕಾರಣಗಳಿಗೆ ಪೊಲೀಸ್‌ ಠಾಣೆ, ಕೋರ್ಟ್‌ ಮೆಟ್ಟಿಲೇರುವುದು
ಸರಿಯಲ್ಲ. ನಿಜವಾಗಿಯೂ ಅನ್ಯಾಯವಾಗಿದ್ದರೆ ಕಾನೂನಿನ ಮೊರೆ ಹೋಗಬೇಕು ಎಂದು ಸ್ಥಳೀಯ ನ್ಯಾಯಾಲಯದ ದಿವಾಣಿ ನ್ಯಾಯಾಧೀಶ ಪ್ರಕಾಶ ಸಿ.ಡಿ. ಹೇಳಿದರು.

ಪಟ್ಟಣದ ಮುನ್ನೋಳಿ ರಸ್ತೆಯಲ್ಲಿರುವ ಬಸವೇಶ್ವರ ಪಬ್ಲಿಕ್‌ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ, ವಿಶ್ವ ಕಾನೂನು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸಾರ ಅಂದ ಮೇಲೆ ಗಂಡ, ಹೆಂಡತಿ ನಡುವೆ ಜಗಳ ಆಗುವುದು ಸಹಜ. ಅನಾವಶ್ಯಕ ಕ್ಷುಲಕ ಕಲಹಗಳನ್ನು ದೊಡ್ಡದಾಗಿ ಮಾಡದೇ, ಪರಸ್ಪರ ಅರ್ಥಮಾಡಿಕೊಂಡು ನಡೆದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಾಗುತ್ತದೆ ಎಂದರು. 

ನಿಜವಾಗಿ ಅನ್ಯಾಯವಾಗಿದ್ದರೆ ಹೆಣ್ಣು ಮಕ್ಕಳಿಗಾಗಿ ಸರ್ಕಾರದ ಸೌಲಭ್ಯಗಳಿವೆ. ಅನ್ಯಾಯ, ಅತ್ಯಾಚಾರದ ವಿರುದ್ಧ ಕ್ರಮ
ಕೈಗೊಳ್ಳಲು ಕಾನೂನು ಬೆನ್ನೆಲುಬಾಗಿದೆ. ಇದರ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಕಿರಿಯ ಶ್ರೇಣಿ ನ್ಯಾಯಾಧೀಶ ಗುರುಪ್ರಸಾದ ಸಿ. ಮಾತನಾಡಿ, ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಅನ್ಯಾಯ, ಅತ್ಯಾಚಾರ ನಡೆದರೆ ಕಾನೂನಿಂದ ರಕ್ಷಣೆ ಪಡೆಯಬೇಕು ಎಂದರು.

ಹೆಣ್ಣು ಮಕ್ಕಳ ಕುರಿತು ನ್ಯಾಯವಾದಿ ಎಸ್‌ಒ ಮುನ್ನೋಳ್ಳಿ, ಕಾನೂನು ಅರಿವು ನೆರವು ಕುರಿತು ನ್ಯಾಯವಾದಿ ಡಿ.ಎಸ್‌.ನಾಡಕರ್‌, ಹೆಣ್ಣು ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಇರುವ ಸೌಲಭ್ಯ ಕುರಿತು ಇಲಾಖೆ ಮೇಲ್ವಿಚಾರಕಿ ಮಹಾದೇವಿ ವಚ್ಛೆ ಮಾತನಾಡಿದರು.  ನ್ಯಾಯವಾದಿ ಸಂಘದ ಅಧ್ಯಕ್ಷ ಬಾಬಾಸಾಹೇಬ ವಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಮೇಲ್ವಿಚಾರಕಿ ಮೀನಾಕ್ಷಿ ಹಿರೇಮಠ, ಸರ್ಕಾರಿ ಸಹಾಯಕ ಅಭಿಯೋಜಕ ಮುಕುಂದ ದೇಶಪಾಂಡೆ, ಸಂಘದ ಕಾರ್ಯದರ್ಶಿ ಬಿ.ಎಸ್‌. ನಿಂಬರಗಿ, ಕಾನೂನು ಸೇವಾ ಸಮಿತಿಯ ಬಸವಣ್ಣಪ್ಪ ಗುಡ್ಡೆವಾಡ, ನ್ಯಾಯವಾದಿಗಳಾದ ದೇವಾನಂದ ಹೋದಲೂರಕರ್‌, ಬಾಪುರಾವ್‌ ಪವಾರ, ಎಂ.ವಿ. ಎಕಬೋಟೆ, ಬಿ.ಜಿ.ಬೀಳಗಿ ಇದ್ದರು. ಶ್ರೀಶೈಲ ಮುಲಗೆ ನಿರೂಪಿಸಿದರು, ಬಲಭೀಮ ಶಿಂಧೆ ವಂದಿಸಿದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.