ವೈದ್ಯರ ದಿನಾಚರಣೆ: ಕೊರೊನಾ ವಾರಿಯರ್ಸ್‌ ಗೆ ಸನ್ಮಾನ


Team Udayavani, Jul 6, 2021, 6:51 PM IST

ಷ್ಗಹಗ್ದ್ಗಹಗ

ಆಳಂದ: ವಿವಿಧ ಕಾಯಿಲೆಗಳಿಂದ ನರಳುತ್ತಿರುವರಿಗೆ ಉಪಚಾರ ನೀಡಿ ಗುಣಮುಖರಾಗಿಸುವ ವೈದ್ಯರೇ ನಿಜವಾದ ದೇವರು. ಅವರನ್ನು ಸಮಾಜ ಗೌರವದಿಂದ ಕಾಣುವಂತಾಗಬೇಕು ಎಂದು ಕಲಬುರಗಿ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಶಿವಾನಂದ ಸಾಲಿಮಠ ಹೇಳಿದರು.

ಪಟ್ಟಣದ ನಗರೇಶ್ವರರಾಮ ಮಂದಿರದಲ್ಲಿ ಕನ್ನಡ ಜಾನಪದ ಪರಿಷತ್‌ ಹಾಗೂ ಶಾಂಭವಿ ಮಹಿಳಾ ಮಂಡಳ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ, ಕೊರೊನಾ ವಾರಿಯರ್ಸ್‌ಗೆ ಸನ್ಮಾನ, 10 ದಿನಗಳ ಯೋಗ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ಯೋಗಾಸನ ಅಭ್ಯಾಸ ಮಾಡಬೇಕು. ಕೊರೊನಾ ಸಂಕಷ್ಟ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು ಭಯ ಭೀತರಾಗದೆ ಸೋಂಕಿತ ಮತ್ತು ಶಂಕಿತರಿಗೂ ಚಿಕಿತ್ಸೆ ನೀಡುವ ಮೂಲಕ ಜೀವದ ಹಂಗು ತೊರೆದು ಸೇವೆ ಮಾಡಿದ್ದು, ಜನರು ಮರೆಯದಂತಾಗಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಆರೋಗ್ಯ ಶಿಕ್ಷಣಾಧಿ ಕಾರಿ ವಿಜಯಲಕ್ಷ್ಮೀ ನಂದಿಕೋಲಮಠ, ಖಾಸಗಿ ವೈದ್ಯ ಡಾ.ಪಿ.ಎನ್‌.ಶಾಹ, ಡಾ| ಅಭಿನಂದನ ಬೇಡಗೆ, ಡಾ| ಯೋಗೇಶ ಬಂಡಗಾರ, ಶಾಂಭವಿ ಮಹಿಳಾ ಮಂಡಳ ಅಧ್ಯಕ್ಷೆ ಅಸ್ಮಿತಾ ಚಿಟಗುಪ್ಪಕರ್‌, ಪವನಕುಮಾರ ಕುಲಕರ್ಣಿ, ಕಜಾಪ ಅಧ್ಯಕ್ಷ ಅಪ್ಪಾಸಾಹೇಬ ತೀಥೆì, ಯೋಗ ಉಪನ್ಯಾಸಕ ದತ್ತಾತ್ರೇಯ ಬಿರಾದಾರ ಮಾತನಾಡಿದರು.

ಪ್ರಮುಖರಾದ ರುಕ್ಮಿಣಿ ಸಂಗಾ, ಚಂದ್ರಕಲಾ ಬಂಡೆ, ಮೇಘನಾ ಕೋಥಳಿಕರ, ಬಲಭೀಮ ಕುಲಕರ್ಣಿ, ರಾಜಶೇಖರ ಹರಿಹರ, ವಿಜಯಕುಮಾರ ಕೋಥಳಿಕರ, ದಿಗಂಬರಾವ ಕುಲಕರ್ಣಿ, ರಾಘವೇಂದ್ರ ಕುಲಕರ್ಣಿ, ರತ್ನಾಕರ ಗುರುಜರ, ಅವಧೂತ ಕುಲಕರ್ಣಿ, ಮಂಜುನಾಥ ಕಂದಗೂಳೆ, ಮೋಹನರಾವ ಕುಲಕರ್ಣಿ, ಗೋವರ್ಧನ ಚಿಟ್ಟಗೂಪಕರ, ಅಶೋಕ ಪಾಟೀಲ್‌, ವಿನಾಯಕ ದೀಕ್ಷಿತ, ಪದ್ಮಾ ಜೋಶಿ, ವಸುಧಾ ಕುಲಕರ್ಣಿ, ಭಾಗ್ಯಶ್ರೀ ಚಿಟ್ಟಗೂಪಕರ, ವೀಣಾ ಪೋತ್ನಿಸ್‌, ರಾಧಾ ದೇಶಪಾಂಡೆ, ಸುಜಾತಾ ಕುಲಕರ್ಣಿ, ಗೀತಾ ಮುಜಮದಾರ ಇತರರು ಇದ್ದರು. ವೈದ್ಯರಾದ ಡಾ| ಪೃಥ್ವಿರಾಜ ಚವ್ಹಾಣ, ರಾಜಶೇಖರ ಹರಿಹರ, ಡಾ| ಮೋಹನ ಜಿಡ್ಡಿಮನಿ, ರಾಮ ಪವಾರ, ಶಂಕರ ಸುರವಸೆ, ಡಾ| ಎಂ.ಎಸ್‌.ಅಡವಾನಿ, ಡಾ| ಸಂತೋಷ ಶಾಹ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.