ಹನಿ ನೀರಾವರಿಯಿಂದ ಹೆಚ್ಚು ಲಾಭ


Team Udayavani, Nov 15, 2017, 11:14 AM IST

gul-5.jpg

ಅಫಜಲಪುರ: ಅಂತರ್ಜಲಮಟ್ಟ ಕುಸಿತದಿಂದ ನೀರಿನ ಅಭಾವ ಹೆಚ್ಚಾಗುತ್ತಿದೆ. ಹೀಗಾಗಿ ರೈತರು ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚಿನ ಲಾಭ ಪಡೆದುಕೊಳ್ಳಬೇಕು ಎಂದು ಫರಹತಾಬಾದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಿತೇಶ ಗುತ್ತೇದಾರ ಹೇಳಿದರು.

ತಾಲೂಕಿನ ಮಲ್ಲಾಬಾದ ಗ್ರಾಮದ ಲಕ್ಷ್ಮೀಪುತ್ರ ಜಮಾದಾರ ಅವರ ತೋಟದಲ್ಲಿ ನೆಟಾಮ್‌ ಇರಿಗೇಶನ್‌ ಇಂಡಿಯಾ
ಪ್ರ„.ಲಿ ಹಾಗೂ ಕರ್ನಾಟಕ ಮಶಿನರಿ ಸ್ಟೋರ್ಸ್‌ ಸಂಯುಕ್ತಾಶ್ರಯದಲ್ಲಿ ನಡೆದ ಹನಿ ನೀರಾವರಿಯಿಂದ ರೈತರಿಗಾಗುವ ಉಪಯೋಗಗಳು ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಸರಿಯಾದ ವ್ಯವಸಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದಿಲ್ಲ, ಯಾವ ಜಮೀನಿನಲ್ಲಿ ಯಾವ
ಬೆಳೆ ಬಿತ್ತಬೇಕು. ನೀರಿನ ಲಭ್ಯತೆಗೆ ಅನುಸಾರವಾಗಿ ಯಾವ ನೀರಾವರಿ ಕ್ರಮ ಅನುಸರಿಸಬೇಕು ಎಂಬುದನ್ನು ತಜ್ಞರಿಂದ ಮಾಹಿತಿ ಪಡೆದುಕೊಳ್ಳಬೇಕು. ವೈಜ್ಞಾನಿಕ ಕ್ರಮದಂತೆ ಬೇಸಾಯ ಮಾಡಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ರೈತರಿಗೆ ಇಂತಹ ಯೋಜನೆಗಳ ಕುರಿತು ಮತ್ತು ರೈತರ ಸಮಸ್ಯೆಗಳಿಗೆ ಅಧಿಕಾರಿಗಳು,
ಕಂಪನಿಯವರು ಸ್ಪಂದಿಸಿ ಮಾಹಿತಿ ನೀಡಬೇಕು ಎಂದರು.

ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ರಾಜಕುಮಾರ ಗೋವಿಂದ ಮಾತನಾಡಿ, ಹನಿ ನೀರಾವರಿಯಿಂದ ನೀರಿನ ಉಳಿತಾಯ ಮತ್ತು ಗುಣಮಟ್ಟದ ಬೆಳೆ ಬೆಳೆಯಲು ಅನೂಕುಲವಾಗುತ್ತದೆ. ಪ್ರಧಾನಮಂತ್ರಿ ಕೃಷಿ ಸಂಚಯಿನಿ ಯೋಜನೆ ಅಡಿಯಲ್ಲಿ ತಾಲೂಕಿನ ಎಸ್‌.ಸಿ, ಎಸ್‌.ಟಿ ಪಂಗಡದ ರೈತರಿಗೆ ಒಂದು ಕೋಟಿ ರೂ. ಅನುದಾನ ಬಂದಿದೆ. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಫಲಾನುಭವಿಗಳಿಗೆ ಶೇ. 90ರಷ್ಟು ರಿಯಾಯ್ತಿ ಇದೆ ಎಂದು ತಿಳಿಸಿದರು.

ಅಣ್ಣಪ್ಪ ಗದ್ವಾಲ, ಬಿ.ವಿ ಜತ್ತಿ ಉಪನ್ಯಾಸದಲ್ಲಿ ಹನಿ ನೀರಾವರಿ ಕುರಿತು ರೈತರಿಗೆ ಮಾಹಿತಿ ನೀಡಿದರು. ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಲಚ್ಚಪ್ಪ ಜಮಾದಾರ, ಶರಣು ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
 
ಎಪಿಎಂಸಿ ಸದಸ್ಯ ಸಿದ್ದು ದಿಕ್ಸಂಗಿ, ನಜೀರ್‌ ಅಹ್ಮದ ಪಟೇಲ್‌ ಭೋಗನಳ್ಳಿ, ಪ್ರಗತಿಪರ ರೈತರಾದ ಮಂಜೂರ ಪಟೇಲ್‌, ರಜಾಕ್‌ ಪಟೇಲ್‌, ಸಾವಯವ ಕೃಷಿ ತಜ್ಞ ಅಬ್ದುಲ ಲತೀಪ್‌ ಪಟೇಲ್‌, ನಬಿಲಾಲ ಮಾಶಾಳಕರ, ಸಾಯಬಣ್ಣ ಪೂಜಾರಿ, ದೇವೇಂದ್ರ ಜಮಾದಾರ, ಮಾಲಾಸಾಬ ನದಾಫ್‌, ಭೀಮಶಾ ದೊಡ್ಮನಿ, ಮಹಾಂತೇಶ್‌ ಬಡಿಗೇರ, ಶಂಕು ಮ್ಯಾಕೇರಿ, ಗುರುಶಾಂತಪ್ಪ ಪಾಟೀಲ್‌, ಹಳ್ಳಾಳ ಅಖಂಡೆ, ಬಾಬು ಪಾಟೀಲ್‌, ಲಕ್ಷ್ಮೀಪುತ್ರ ಜಮಾದಾರ, ಬಾಬುರಾವ್‌ ಅತನೂರ ಇದ್ದರು.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.