ಬೋರ್‌ವೆಲ್ ಕೊರೆಸಲು ಚಾಲನೆ


Team Udayavani, May 21, 2019, 1:41 PM IST

gulbarga-tdy-5..

ವಾಡಿ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪುರಸಭೆ ವತಿಯಿಂದ ಬೋರ್‌ವೆಲ್ ಕೊರೆಸಲಾಯಿತು.

ವಾಡಿ: ಕುಡಿಯುವ ನೀರಿನ ಸಮಸ್ಯೆಯಿಂದ ತೀವ್ರ ಸಂಕಟದಲ್ಲಿರುವ ಪಟ್ಟಣದ ವಿವಿಧ ಬಡಾವಣೆಗಳ ಜನರ ಅನುಕೂಲಕ್ಕಾಗಿ ಕೊಳವೆಬಾವಿ (ಬೋರ್‌ವೆಲ್)ಗಳು ಮಂಜೂರಾಗಿದ್ದು, ಕೊನೆಗೂ ಪುರಸಭೆ ಅಧಿಕಾರಿಗಳು ಎಚ್ಚೆತುಕೊಂಡು ಬೋರ್‌ವೆಲ್ ಕೊರೆಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಪುರಸಭೆಯ ಒಟ್ಟು 23 ವಾರ್ಡ್‌ಗಳ ಜಲಮೂಲಗಳಾದ ಕಾಗಿಣಾ ಮತ್ತು ಭೀಮಾ ನದಿಗಳಲ್ಲಿ ನೀರಿಲ್ಲದೆ ಜನ-ಜಾನುವಾರುಗಳು ತತ್ತರಿಸಿ ಹೋಗಿವೆ. ಕೆಟ್ಟ ಬೋರ್‌ವೆಲ್ಗಳ ದುರಸ್ತಿ ಹಾಗೂ ಹೊಸ ಬೋರ್‌ವೆಲ್ಗಳ ಅಳವಡಿಕೆಗೆ ಬೇಡಿಕೆ ಹೆಚ್ಚಾಗಿತ್ತು. ಎರಡು ಸಲ ಬೆಣ್ಣೆತೋರಾ ಜಲಾಶಯದಿಂದ 0.025 ಟಿಎಂಸಿ ಅಡಿ ನೀರು ಕಾಗಿಣಾ ನದಿಗೆ ಹರಿಬಿಟ್ಟರೂ ಖಾಲಿ ಕೊಡಗಳ ಪ್ರದರ್ಶನ ಮುಂದುವರಿದಿದೆ. ದೂರದ ಪ್ರದೇಶಗಳಿಂದ ಜನರು ನೀರು ತರುತ್ತಿದ್ದಾರೆ. ಕೆಲವರು ನೀರು ಖರೀದಿಸುತ್ತಿದ್ದಾರೆ. ಎರಡು ನದಿಗಳಿದ್ದರೂ ನೀರಿಗಾಗಿ ಪರದಾಟ ತಪ್ಪುತ್ತಿಲ್ಲವಲ್ಲ ಎಂಬ ಕೊರಗು ಸ್ಥಳೀಯರದ್ದಾಗಿದೆ.

ಬೇಸಿಗೆ ಕೊನೆಯಾಗುವ ಗಳಿಗೆಯಲ್ಲಾದರೂ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಕೇರ್‌ಸಿಟಿ ಅನುದಾನದಡಿ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿರುವ ಕುಡಿಯುವ ನೀರಿನ ವಿಶೇಷ ಅನುದಾನ 16 ಲಕ್ಷ ರೂ. ವೆಚ್ಚದಲ್ಲಿ ಮೂರು ಬೋರ್‌ವೆಲ್ ಮಂಜೂರಾಗಿದ್ದು, ಜಲ ತಜ್ಞರ ಸಲಹೆಯಂತೆ ಒಟ್ಟು ಐದು ಬೋರ್‌ವೆಲ್ ಕೊರೆಸಲಾಗುತ್ತಿದೆ. ವಾರ್ಡ್‌ 1ರ ಬಸವನಕಣಿ, ವಾರ್ಡ್‌ 16 ಭೀಮನಗರ-ಮರಾಠಾಗಲ್ಲಿ, ವಾರ್ಡ್‌ 23 ಇಂದ್ರಾನಗರ, ವಾರ್ಡ್‌ 6 ಜಾಂಬವೀರ ಕಾಲೋನಿ, ವಾರ್ಡ್‌ 5ರಲ್ಲಿ ಕೊಳವೆಬಾವಿ ಕೊರೆಸಲು ಸ್ಥಳ ಗುರುತಿಸಲಾಗಿದೆ. ಬಸವನಕಣಿ ಮತ್ತು ಭೀಮನಗರದಲ್ಲಿ ಕೊರೆಸಲಾದ ಮೂರು ಬೋರ್‌ವೆಲ್ಗಳಲ್ಲಿ ಅಂತರ್ಜಲ ಜಿನುಗಿದ್ದು, ಬಡಾವಣೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸದ್ಯ ಆರಂಭದಲ್ಲಿ ಐದು ಬೋರ್‌ವೆಲ್ ಕೊರೆಸಲಾಗುತ್ತಿದೆ. ಕೆಟ್ಟು ನಿಂತಿರುವ ಬೋರ್‌ವೆಲ್ಗಳ ದುರಸ್ತಿ ಜತೆಗೆ ಹೊಸ ಮೋಟರ್‌ ಅಳವಡಿಸಲಾಗುತ್ತಿದೆ. ಅಗತ್ಯವಿರುವ ಇತರ ಬಡಾವಣೆಗಳಿಗೂ ಎರಡನೇ ಹಂತದಲ್ಲಿ ಬೋರ್‌ವೆಲ್ ಕೊರೆಸಲಾಗುವುದು. ಅಲ್ಲದೆ ಈಗಾಗಲೇ ಕೊರೆಸಲಾದ ಹೊಸ ಬೋರ್‌ವೆಲ್ಗಳಿಂದ ಉತ್ತಮ ಪ್ರಮಾಣದಲ್ಲಿ ನೀರಿನ ಸೆಲೆ ಸಿಕ್ಕಿದೆ. ಆ ಕೊಳವೆಬಾವಿಗಳಿಗೆ ಸಣ್ಣ ನೀರು ಸರಬರಾಜು ಘಟಕಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸವಿತಾ ರೇಣುಕಾ ಹಾಗೂ ಕಿರಿಯ ಅಭಿಯಂತರ ಅಶೋಕ ಪುಟ್ಫಾಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.