ಬಾಲಕಿಯ ಪ್ರಾಣ ಬಲಿ ಪಡೆಯಿತು ದಸರಾ ಘಟ ವಿಸರ್ಜನೆ ಘಟನೆ!
Team Udayavani, Oct 16, 2021, 3:33 PM IST
ವಾಡಿ (ಚಿತ್ತಾಪುರ): ದೇವಿಯ ಹೆಸರಿನಲ್ಲಿ ಒಂಬತ್ತು ದಿನಗಳ ವರೆಗೆ ಮನೆಯಲ್ಲಿ ಹಾಕಲಾಗುವ ಭಕ್ತಿಯ ಘಟ ವಿಸರ್ಜನೆಯ ಮೆರವಣಿಗೆ ಬಾಲಕಿಯೊಬ್ಬಳ ಬಲಿ ಪಡೆದ ಘಟನೆ ಶನಿವಾರ ಬೆಳಗ್ಗೆ ಸಿಮೆಂಟ್ ನಗರಿ ವಾಡಿ ಪಟ್ಟಣದಲ್ಲಿ ಸಂಭವಿಸಿದೆ.
ಮನೆಯಲ್ಲಿ ಸ್ಥಾಪಿಸಲಾಗಿದ್ದ ಘಟ ಹೊತ್ತು ಕುಟುಂಬವೊಂದು ಟಾಟಾ ಎಸ್ ವಾಹನದಲ್ಲಿ ಕೊಂಚೂರು ಶ್ರೀ ಹನುಮಾನ ದೇವಸ್ಥಾನ ಸಮೀಪದ ಹಳ್ಳದಲ್ಲಿ ವಿಸರ್ಜಿಸುವ ಉದ್ದೇಶದಿಂದ ಹೊರಟಾಗ ಅಪಘಾತ ಸಂಭವಿಸಿದ್ದು, ಪಟ್ಟಣದ ಬಿಯ್ಯಾಬಾನಿ ಪ್ರದೇಶದ ಅಶ್ವಿನಿ ರಾಮಚಂದ್ರ ಕಟ್ಟಿಮನಿ (9) ಎಂಬ ಬಾಲಕಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ಇದನ್ನೂ ಓದಿ: ನುಸ್ರತ್ ಜಹಾನ್ ಗೆ ಮದುವೆ ಆಗಿದೆಯೇ? ಪ್ರಶ್ನೆ ಹುಟ್ಟು ಹಾಕಿದ ಫೋಟೋ
ಒಂದೇ ಕುಟುಂಬದ ಐವರು ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಎದುರಿಗೆ ಬರುತ್ತಿದ್ದ ಟ್ರಾಕ್ಟರ್ ಗೆ ದಾರಿ ಬಿಡಲು ಹೋಗಿ ಟಾಟಾ ಎಸ್ ವಾಹನ ಕಂದಕಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಒರ್ವ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಾಲಕಿ ವೈಷ್ಣವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು