ದತ್ತಾ ಮುಂದುವರಿಕೆ ಇಲ್ಲ: ಗೃಹ ಸಚಿವ
Team Udayavani, Oct 23, 2017, 7:55 AM IST
ಕಲಬುರಗಿ: “ರಾಜ್ಯದ ಪೊಲೀಸ್ ಮಹಾನಿರ್ದೇಶಕ ರೂಪಕ್ಕುಮಾರ ಕೆ. ದತ್ತಾ ಅವರನ್ನು ನಿವೃತ್ತಿ ನಂತರವೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಂದುವರಿಸುವುದಿಲ್ಲ.ಅರ್ಹರಿರುವ ಐವರೊಳಗೆ ಒಬ್ಬರನ್ನು ನಿಯೋಜಿಸಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಇಲ್ಲಿನ ಪೊಲೀಸ್ ಭವನದಲ್ಲಿ ಈಶಾನ್ಯ ವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಮುಖ್ಯ ಕಾರ್ಯದರ್ಶಿಗಳನ್ನು ಈ ಹಿಂದೆ ವಿಶೇಷ ಸಂದರ್ಭದಲ್ಲಿ ಕೆಲ ತಿಂಗಳು ಮುಂದುವರಿಸಲಾಗಿತ್ತು. ಆದರೆ ಡಿಜಿಪಿ ನೇಮಕದಲ್ಲಿ ಹಾಗೆ ಮಾಡಲಿಕ್ಕಾಗದು’ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ಕಾರಾಗೃಹದ ಮೇಲೆ ಬಂಧಿಖಾನೆ ಡಿಐಜಿ ಆಗಿದ್ದ ಡಿ. ರೂಪಾ ದಾಳಿ ನಡೆಸಿದ ಕುರಿತ ವರದಿ ಪರಿಶೀಲಿಸಲಾಗುವುದು.ಅಲ್ಲದೆ ನೀಡಲಾಗಿರುವ ಶಿಫಾರಸುಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರಲ್ಲದೇ ವರದಿ ಸಂಪೂರ್ಣವಾಗಿ ನೋಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ