ಚಿಂಚೋಳಿ ತಾಲೂಕಿನಲ್ಲಿ ಭೂಕಂಪನ
Team Udayavani, Aug 20, 2021, 8:29 PM IST
ಕಲಬುರಗಿ:ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ,ರಾಯಕೊಡ, ಹೊಸಳ್ಳಿ, ಬೆನಕನಹಳ್ಳಿ, ಕೆರೋಳ್ಳಿ ಭಂಟನಳ್ಳಿ ರುದನೂರ ಚಿಂತಪಳ್ಳಿ ಭೂತಪುರ ಭಂಟನಳ್ಳಿ ಗ್ರಾಮಗಳಲ್ಲಿ ಇಂದು ಸಂಜೆ ಭೂಮಿ ಕಂಪಿಸಿದ್ದು ಜನರು ಭಯಗೊಂಡು ಮನೆ ಬಿಟ್ಟು ಹೊರಗೆ ಓಡಿ ಬಂದು ನಿಂತಿರುವ ಬಗ್ಗೆ ವರದಿಯಾಗಿದೆ.
ಮೊಹರಂ ಸಂಭ್ರಮದಲ್ಲಿದ್ದ ಗ್ರಾಮಸ್ಥರಿಗೆ ಭೂಮಿಯಿಂದ ಭಾರಿ ಶಬ್ದ ಉಂಟಾಗಿ ಭೂಮಿ ಕಂಪಿಸಿದ್ದರಿಂದ ಮನೆಯಲ್ಲಿದ್ದ ಸಾಮಾನುಗಳು ಟಿವಿ ಅಲೆಮಾರಿ ಫ್ಯಾನ್ ಫ್ರಿಜ್ ಅಡುಗೆ ಸಾಮಾನುಗಳು ಪಾತ್ರೆಗಳು ಅಲುಗಾಡಿರುವ ಅನುಭವವಾಗಿದೆ.
ಇದರಿಂದ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ ಮಹಿಳೆಯರು ಚಿಕ್ಕಮಕ್ಕಳು ಜೀವದ ಭಯದಿಂದ ಹೊರಗೋಡಿ ಬಂದು ನಿಂತಿದ್ದಾರೆ ಎಂದು ಗ್ರಾಮಸ್ಥರಾದ ಬಸವರಾಜ್ ಕೆರಳ್ಳಿ ವಿಜಯಕುಮಾರ್ ಮಲ್ಲಿಕಾರ್ಜುನ್ ಗಿರೀಶ್ ಗಡಿಕೇಶ್ವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್