ಈದ್‌ ಶಾಂತಿಯುತವಾಗಿ ಆಚರಿಸಿ


Team Udayavani, Dec 1, 2017, 11:59 AM IST

ullal-assembly-constituency.jpg

ಆಳಂದ: ಪ್ರತಿವರ್ಷದ ಪದ್ಧತಿಯಂತೆ ಈ ಬಾರಿಯೂ ಡಿ.1ರಂದು ಆಚರಿಸಲಾಗುವ ಈದ್‌ ಮಿಲಾದ್‌ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು ಎಂದು ಡಿವೈಎಸ್‌ಪಿ ಪಿ.ಕೆ. ಚೌಧರಿ ಹೇಳಿದರು. ಪಟ್ಟಣದ ಡಿವೈಎಸ್‌ಪಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಶಾಂತಿ ಸೌಹಾರ್ದತೆ ಸಂಕೇತವಾಗಿ ಪರಸ್ಪರ ಎಲ್ಲ ಧರ್ಮೀಯರು ಸೇರಿ ಎಲ್ಲ ಹಬ್ಬವನ್ನು ಆಚರಿಸುತ್ತ
ಬರಲಾಗಿದೆ. ಈದ್‌ ಮಿಲಾದ್‌ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಕೈಗೊಂಡು ಪೊಲೀಸ್‌ ಇಲಾಖೆಗೆ ಸಹಕರಿಸಬೇಕು ಎಂದು ಹೇಳಿದರು.

ಸಿಪಿಐ ಹಣಮಂತ ಸಣ್ಣಮನಿ ಮಾತನಾಡಿ, ಕ್ಷುಲ್ಲಕ ಕಾರಣ ಮುಂದೆ ಮಾಡಿ ಕಾದಾಟಕ್ಕೆ ಇಳಿದರೆ ಯಾರೆ ಆಗಿರಲಿ
ಅವರಿಗೆ ತಕ್ಕ ಶಾಸ್ತಿ ಮಾಡಲಾಗುವುದು. ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಶಾಂತಿ ಸೌಹಾರ್ದತೆಗೆ ಹೆಸರಾದ ತಾಲೂಕಿನ ಕೀರ್ತಿಯನ್ನು ಉಳಿಸಬೇಕು ಎಂದರು.

ಪಿಎಸ್‌ಐ ಸುರೇಶ ಬಾಬು ಮಾತನಾಡಿ, ನಿಗದಿತ ಸಮಯಕ್ಕೆ ಈದ್‌ ಮಿಲಾದ ಹಬ್ಬದಂದು ಸಮುದಾದಯವರು
ಮೆರವಣಿಗೆ ಕೈಗೊಳ್ಳಬೇಕು. ಈದ್‌ ಮಿಲಾದ್‌ ಆಗಿರಬಹುದು ಅಥವಾ ಹಿಂದೂ ಹಬ್ಬಗಳಿರಬಹುದು ಪರಸ್ಪರ ಕೂಡಿ ಆಚರಿಸುವ ಒಳ್ಳೆಯ ಪರಂಪರೆಯನ್ನು ಮರಕಳಿಸಬೇಕು. ಹಬ್ಬದ ಮೆರವಣಿಗೆಗೆ ಹೆಚ್ಚಿನ ಬಂದೋಬಸ್ತ್ ಒದಗಿಸಲಾಗುವುದು. ದುಷ್ಕೃತ್ಯದ ಸುಳಿವು ಸಿಕ್ಕರೆ ಶಾಂತಿ ಸಮಿತಿ ಸದಸ್ಯರು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು
ಎಂದರು.

ಶಾಂತಿ ಸಮಿತಿ ಸದಸ್ಯರಾದ ಮೊಹೀಜ್‌ ಕಾರಬಾರಿ, ಸೂರ್ಯಕಾಂತ ತಟ್ಟಿ, ಮಲ್ಲಿಕಾರ್ಜುನ ಬೋಳಣಿ,
ದಿಲೀಪ ಕ್ಷೀರಸಾಗರ, ಅಬ್ದುಲ ಸಲಾಂ ಸಗರಿ, ಅಮ್ಜದ್‌ ಅಲಿ ಖರ್ಜಗಿ, ಸುಲೆಮಾನ ಮುಕುಟ್‌, ಅಬ್ದುಲ ಸತ್ತಾರ
ಮುರುಮಕರ್‌, ಜಹೀರ ಅನ್ಸಾರಿ ಪಾಲ್ಗೊಂಡು ಅಧಿಕಾರಿಗಳ ಸಲಹೆ-ಸೂಚನೆ ಆಲಿಸಿ, ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಪೊಲೀಸ್‌ ಪೇದೆ ಸಿದ್ದರಾಮ ಬಿರಾದಾರ, ಮಲ್ಲಿಕಾರ್ಜುನ ಸೊಸೈಟಿ, ರಾಜು ಬಿರಾದಾರ, ಮಲ್ಲಿನಾತ, ರವಿವರ್ಮಾ,
ರಾಜೇಂದ್ರ ರಾಠೊಡ ಇನ್ನಿತರ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.