ವಾಡಿಯಲ್ಲಿ ಈದ್‌ ಮಿಲಾದ್‌ ಹಬ್ಬದ ಸಡಗರ


Team Udayavani, Dec 2, 2017, 10:20 AM IST

gul-3.jpg

ವಾಡಿ: ಇಸ್ಲಾಂ ಧರ್ಮಗುರು ಮಹ್ಮದ್‌ ಪೈಗಂಬರ್‌ ಜನ್ಮದಿನವನ್ನು ಮುಸ್ಲಿಂ ಬಾಂಧವರು ಶುಕ್ರವಾರ ಈದ್‌ ಮಿಲಾದ್‌ ಹಬ್ಬವನ್ನಾಗಿ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಜಾಮೀಯಾ ಮಸೀದಿಯಿಂದ ಆರಂಭಗೊಂಡ ಈದ್‌ ಮೆರವಣಿಗೆಯಲ್ಲಿ ಇಸ್ಲಾಂ ಧರ್ಮದ ಪವಿತ್ರ ಕ್ಷೇತ್ರಗಳ ಸ್ತಬ್ದ ಚಿತ್ರಗಳು ಪ್ರದರ್ಶನಗೊಂಡವು.

ಪವಿತ್ರ ಯಾತ್ರಾ ಸ್ಥಳಗಳಾದ ಮೆಕ್ಕಾ, ಮದೀನಾ ಹಾಗೂ ಮಸೀದಿಗಳ ಎತ್ತರದ ಮಿನಾರ್‌ಗಳು ಮೆರವಣಿಗೆಯ ಆಕರ್ಷಣೆಯಾಗಿದ್ದವು. ಮೆರವಣಿಗೆಯುದ್ದಕ್ಕೂ ಹಸಿರು ಭಾವುಟಗಳು ರಾರಾಜಿಸಿದವು.

ಮಾರುಕಟ್ಟೆ ಪ್ರದೇಶದಿಂದ ಚಾಲನೆ ದೊರೆತ ರ್ಯಾಲಿ ಗಾಂಧಿ ವೃತ್ತ, ಶಿವಾಜಿ ಚೌಕ್‌, ಇಂದಿರಾ ಕಾಲೋನಿ ಹಾಗೂ ಆಜಾದ್‌ ಚೌಕ್‌ ಮಾರ್ಗವಾಗಿ ಪಟ್ಟಣದ ಹಲವು ಪ್ರಮುಖ ರಸ್ತೆಗಳಲ್ಲಿ ಶಾಂತಿಯುತವಾಗಿ ಸಾಗಿತು.

ಮಕ್ಕಳ ಕೈಗಳಲ್ಲಿ ಹಾರಾಡುತ್ತಿದ್ದ ಧರ್ಮ ಸಂಕೇತದ ಧ್ವಜಗಳು ಗಮನ ಸೆಳೆದವು. ಕುದುರೆ ಸವಾರಿ ಹೊರಟ ಮುಸ್ಲಿಂ ಮುಖಂಡರು, ಕುದುರೆ ನೃತ್ಯ ಮೆರವಣಿಗೆ ಭಾಗವಾಗಿತ್ತು. ಧಾರ್ಮಿಕ ಘೋಷಣೆಗಳು ಸಾಮೂಹಿಕವಾಗಿ ಕೇಳಿಬಂದವು. ಜಾಮೀಯಾ ಮಸೀದಿ ರಸ್ತೆಯಲ್ಲಿ ಏರ್ಪಡಿಸಲಾಗಿದ್ದ ಸರಳ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಮಾಜಗಳ ಗಣ್ಯರನ್ನು ಹಾಗೂ ಚುನಾಯಿತ ಸ್ಥಳೀಯ ಜನಪ್ರತಿನಿಧಿಗಳನ್ನು ಮುಸ್ಲಿಂರು ಸನ್ಮಾನಿಸಿದರು.

ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷ ಮುಕುºಲ್‌ ಜಾನಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ,
ಮಾಜಿ ಜಿಪಂ ಸದಸ್ಯ ಅಜೀಜ್‌ ಸೇಠ ರಾವೂರ, ಗೋಪಾಲ ರಾಠೊಡ, ಶಂಕರ ಜಾಧವ, ಸೂರ್ಯಕಾಂತ ರದ್ದೇವಾಡಿ,
ಶರಣು ನಾಟೀಕಾರ, ಮಹ್ಮದ್‌ ಗೌಸ್‌, ಮಕ್ಸೂದ್‌ ಜುನೈದಿ, ರಹೆಮಾನ ಖುರೇಶಿ ಪಾಲ್ಗೊಂಡಿದ್ದರು.

ಪುರಸಭೆ ಮಾಜಿ ಸದಸ್ಯ ಸೂರ್ಯಕಾಂತ ರದ್ದೇವಾಡಿ ನೇತೃತ್ವದಲ್ಲಿ ದಲಿತ ಸಮುದಾಯದ ಗೆಳೆಯರು
ಸಾರ್ವಜನಿಕರಿಗೆ ಸಿಹಿ ಪಾನಕ ಹಂಚಿ ಭಾವೈಕ್ಯತೆ ಮೆರೆದರು. ಈದ್‌-ಮಿಲಾದ್‌ ಹಬ್ಬ ಶಾಂತಿಯುತವಾಗಿ ನೆರವೇರಿತು. 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.