ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ: ವೆಂಕಟಾಪುರ ಗ್ರಾಪಂಗೆ ರೇಣುಕಾ 4ನೇ ಬಾರಿ ಅಧ್ಯಕ್ಷೆ
Team Udayavani, Aug 2, 2023, 8:25 PM IST
ಚಿಂಚೋಳಿ: ತಾಲೂಕಿನ ವೆಂಕಟಾಪುರ ಗ್ರಾಪಂನ ಎರಡನೇ ಅವಧಿ ಬುಧವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಪೆದ್ದಾತಾಂಡಾದ ರೇಣುಕಾ ರಾಜು ರಾಠೊಡ ಸತತವಾಗಿ ನಾಲ್ಕನೇ ಸಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗೋಪಾಲ ರಾಮಚಂದ್ರ ಜಾಧವ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಭರ್ಜರಿ ಗೆಲುವು ಸಾಧಿಸಿ ತಮ್ಮ ಬೆಂಬಲಿಗರೊಂದಿಗೆ ವಿಜಯದ ನಗೆ ಬೀರಿದರು.
ವೆಂಕಟಾಪುರ ಗ್ರಾಪಂ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಸಿದರು. ಚುನಾವಣೆಯಲ್ಲಿ ಹೆಚ್ಚು ನಾಮ ಪತ್ರ ಸಲ್ಲಿಕೆ ಆಗದಿರುವ ಕಾರಣ ಇಬ್ಬರಿಗೂ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಸುಧಾರಾಣಿ ನಾಯಕ ಫಲಿತಾಂಶ ಘೋಷಿಸಿದರು.
ಪಿಡಿಓ ರಾಮಕೃಷ್ಣ ಕೊರಡಂಪಳ್ಳಿ, ಸಂಗಮೇಶ,ಕಾರ್ಯದರ್ಶಿ ಭಾಗವಹಿಸಿದರು. ಚುನಾವಣೆಯಲ್ಲಿ ಸತತವಾಗಿ ನಾಲ್ಕು ಸಲ ಅವಿರೋಧವಾಗಿ ಆಯ್ಕೆಯಾದ ರೇಣುಕಾ ರಾಜು ರಾಠೋಡ ಅವರನ್ನು ಬಿಜೆಪಿ ಮುಖಂಡರು ಹೂಮಾಲೆ ಹಾಕಿ ಅಭಿನಂದಿಸಿದರು.
ರಾಜು ರಾಠೋಡ, ದಿವಾಕರ,ಗೋಪಾಲ ಭಜಂತ್ರಿ, ಚಂದ್ರಶೆಟ್ಟಿ,ಕೆಎಮ ಬಾರಿ,ಶ್ರೀಮಂತ ಕಟ್ಟಿಮನಿ,ಭೀಮಶೆಟ್ಟಿ ಮುರುಡಾ,ರವಿಕುಮಾರ್ ರಾಠೋಡ ಇತರರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ