ಸಾವಿರಾರು ಜನ ಸಂಚರಿಸುವ ರಸ್ತೆಯಲ್ಲೆ ಕಳಚಿ ಬಿದ್ದ ವಿದ್ಯುತ್ ತಂತಿ : ತಪ್ಪಿದ ಭಾರಿ ಅನಾಹುತ
Team Udayavani, Mar 26, 2022, 7:52 PM IST
ಸೇಡಂ: ಪಟ್ಟಣದ ಮುಖ್ಯ ರಸ್ತೆಯ ರೈಲ್ವೆ ನಿಲ್ದಾಣ ಹಾಗೂ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ಹಠಾತ್ತನೇ ವಿದ್ಯುತ್ ತಂತಿ ಕಳಚಿ ಬಿದ್ದು ಕೆಲಹೊತ್ತು ಆತಂಕ ಸೃಷ್ಡಿಸಿದ ಘಟನೆ ಜರುಗಿದೆ.
ಸಾವಿರಾರು ಜನ ಸಂಚರಿಸುವ ರಸ್ತೆಯಲ್ಲೇ ವಿದ್ಯುತ್ ತಂತಿ ಕಳಚಿದೆ. ಇದರಿಂದ ಗಂಟೆಕಾಲ ರಸ್ತೆ ಸಂಚಾರಕ್ಕೆ ತೊಡಕುಂಟಾಗಿತ್ತು.
ಸ್ಥಳಕ್ಕೆ ಬಂದ ಜೆಸ್ಕಾಂ ಉಪ ವಿಭಾಗದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸ್ಥಗಿತಗೊಳಿಸಿ, ವೈರ್ ತೆರವುಗೊಳಿಸಿದ್ದಾರೆ.
ಒಟ್ಟಾರೆಯಾಗಿ ಆಘಾತಕಾರಿ ಘಟನೆ ಜರುಗಿದ್ದರೂ ಸಹ ಯಾವುದೇ ರೀತಿಯ ಅನಾಹುತಗಳು ಸಂಭವಿಸದೇ ಇರುವುದು ಜನ ನಿಟ್ಟುಸಿರು ಬಿಡುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ