ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ.

Team Udayavani, Jun 29, 2022, 5:58 PM IST

ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಶಹಾಬಾದ: ಜನ್ಮದಿನವನ್ನು ಕೇಕ್‌ ಕತ್ತರಿಸಿ, ದೀಪ ಆರಿಸಿ, ಕುಣಿದು ಕುಪ್ಪಳಿಸುವ ಬದಲಿಗೆ ಪ್ರತಿಭಾವಂತ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು ನುಡಿದರು.

ಭಂಕೂರ ಗ್ರಾಮದ ಗಾಯಕವಾಡ್‌ ಫಂಕ್ಷನ ಸಭಾಂಗಣದಲ್ಲಿ ಭೀಮಯ್ಯ ಗುತ್ತೆದಾರ ಅವರ 50ನೇ ಜನ್ಮದಿನದ ನಿಮಿತ್ತ ಗ್ರಾಮೀಣ ಭಾಗದ ಪ್ರತಿಭಾವಂತ ಎಂಬಿಬಿಎಸ್‌, ಎಸ್‌ಎಸ್‌ ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಾಧನೆ ಮಾಡಿದವರನ್ನು ಎಲ್ಲೆಲ್ಲೋ ಹುಡುಕಬೇಕಾಗಿಲ್ಲ. ನಮ್ಮ ಸುತ್ತಮುತ್ತಲಿನಲ್ಲೇ ಹಲವಾರು ಜನರಿದ್ದಾರೆ. ಅವರು ಸತತ ಓದು, ಪರಿಶ್ರಮ, ಶಿಕ್ಷಕರ ಹಾಗೂ ಪಾಲಕರ ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ. ಇಂತಹ ಕಾರ್ಯಕ್ರಮದಲ್ಲಿ ಸನ್ಮಾನಿಸುವುದರಿಂದ ಪ್ರತಿಭಾವಂತ ಮಕ್ಕಳಿಗೆ ಸ್ಫೂರ್ತಿ ನೀಡಿದಂತಾಗುತ್ತದೆ ಎಂದರು.

ಎಂಸಿಸಿ ಶಾಲೆ ಮುಖ್ಯಸ್ಥ ಸಿಸ್ಟರ್‌ ಲಿನೆಟ್‌ ಸಿಕ್ವೇರಿಯಾ ಮಾತನಾಡಿ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜನ್ಮದಿನವನ್ನು ಪಟಾಕಿ ಹಚ್ಚಿ, ಕುಣಿದು, ಕುಪ್ಪಳಿಸಿ ಆಚರಿಸುತ್ತಾರೆ. ಆದರೆ ಜನ್ಮದಿನದ ನೆಪದಲ್ಲಿ ಗ್ರಾಮೀಣ ಮಟ್ಟದ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ, ಸನ್ಮಾನಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಕೋಲಿ ಸಮಾಜದ ಅಧ್ಯಕ್ಷ ಈರಣ್ಣ ಗುಡೂರ್‌, ಬಸವ ಸಮಿತಿ ಮಾಜಿ ಅಧ್ಯಕ್ಷ ಅಮೃತ ಮಾನಕರ್‌, ಗ್ರಾಪಂ ಸದಸ್ಯರಾದ ಶರಣಬಸಪ್ಪ ಧನ್ನಾ, ಲಕ್ಷಿ¾àಕಾಂತ ಕಂದಗೂಳ,ಮುಜಾಹಿದ್‌ ಹುಸೇನ್‌, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶಿ ಸಜ್ಜನ್‌, ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ್‌ ಠಾಕೂರ, ನಿವೃತ್ತ ಉಪನೋಂದಣಾಧಿಕಾರಿ ಯಶ್ವಂತ ಸಿಂಧೆ, ಕಾಶಿರಾಯ ಕಲಾಲ, ಮುನ್ನಾ ಪಟೇಲ್‌, ಶಂಕರ ಜಾನಾ ವೇದಿಕೆ ಮೇಲಿದ್ದರು. ದಸಂಸ ಜಿಲ್ಲಾ ಸಂಚಾಲಕ ಸುರೇಶ ಮೆಂಗನ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಿದ್ಧಾರ್ಥ ಚಿಮ್ಮಇದಲಾಯಿ ಸಂಗಡಿಗರು ಗೀತಗಾಯನ ನಡೆಸಿಕೊಟ್ಟರು.

ಭರತ್‌ ಧನ್ನಾ ನಿರೂಪಿಸಿದರು,ಮರಲಿಂಗ ಯಾದಗಿರಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಸಿರಗೊಂಡ ವಂದಿಸಿದರು. ಪ್ರಮುಖರಾದ ಭೀಮರಾಯ ಸಿರಗೊಂಡ, ಶಂಕರ ಜಾನಾ, ಅನೀಲ ಮೈನಾಳಕರ್‌, ಮಲ್ಲಿಕಾರ್ಜುನ ಘಾಲಿ, ಸಿದ್ರಾಮ ಉದಯಕರ್‌, ರಾಜೇಶ ಯನಗುಂಟಿಕರ್‌, ಭರತ್‌ ರಾಠೊಡ, ಗಣೇಶ ಜಾಯಿ, ಕಿರಣ ಜಡಗಿಕರ್‌, ನಾನಾಸಾಹೇಬ ಮಾನಕರ್‌, ರಾಜು, ವಿಜಯಕುಮಾರ ಗುತ್ತೇದಾರ, ಉಮೇಶ ಗುತ್ತೇದಾರ, ಅಶೋಕ ಗುತ್ತೇದಾರ, ಸಾಬಯ್ಯ ಗುತ್ತೇದಾರ, ನಾಗಯ್ಯ ಗುತ್ತೇದಾರ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.