90ರ ಅಜ್ಜಿ ಸೋಂಕಿನಿಂದ ಪಾರು
Team Udayavani, May 31, 2021, 7:22 PM IST
ಆಳಂದ: ಕೊರೊನಾ ಸೋಂಕಿತ 13 ಹೊಸ ಪ್ರಕರಣಗಳು ರವಿವಾರ ಪತ್ತೆ ಯಾಗಿವೆ. ಈ ನಡುವೆ ಚಿಕಿತ್ಸೆಗೆ ಒಳಗಾಗಿ 16 ಮಂದಿ ಗುಣಮುಖ ಆಗಿದ್ದಾರೆ. ನಿಂಬಾಳ ಗ್ರಾಮದಲ್ಲಿ ಸೋಂಕು ತಗುಲಿದ್ದ 66 ವರ್ಷದ ಮಹಿಳೆ ಕಲಬುರಗಿಯ ಬಾಬಾಹೌಸ್ ಆಸ್ಪತ್ರೆಯಲ್ಲಿ ರವಿವಾರ ಮೃತಪಟ್ಟಿದ್ದಾಳೆ.
154 ಜನರು ಐಸೋಲೇಷನ್ಗೆ: ಕಳೆದ ಸಾಲಿನ ಏಪ್ರಿಲ್ 20ರಿಂದ ಇದುವರೆಗೂ 4130 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 3803 ಮಂದಿ ಗುಣಮುಖರಾಗಿದ್ದಾರೆ. 121 ಮಂದಿ ಮೃತಪಟ್ಟಿದ್ದಾರೆ. ಬಾಕಿ 207 ಸಕ್ರಿಯ ಸೋಂಕಿತರಿದ್ದು, ಇವರಲ್ಲಿ 50 ಮಂದಿ ಜಿಲ್ಲಾಸ್ಪತ್ರೆಯಲ್ಲಿ, ಮೂವರು ಆಳಂದ ಕೋವಿಡ್ ಆರೈಕೆ ಕೇಂದ್ರದಲ್ಲಿ, 154 ಮಂದಿ ಹೋಂ ಐಸೋಲೇಷನ್ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
90 ವರ್ಷದ ಅಜ್ಜಿ ಗೆಲುವು: ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ 90 ವರ್ಷದ ಜೈಸುನ್ಬಿ ಯಾದಗಿರಿ ಎನ್ನುವರು ಕೊರೊನಾ ಸೋಂಕಿನ ವಿರುದ್ಧ ಹೋರಾಡಿ, ಕಲಬುರಗಿ ಖಾಸಗಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈಗ ಆರೋಗ್ಯವಾಗಿದ್ದಾರೆ ಎಂದು ಮೊಮ್ಮಗ ಅಬ್ದುಲ್ ರಬ್ಟಾನಿ ಸಿದ್ಧಿಕಿ ತಿಳಿಸಿದ್ದಾರೆ. ಕೋವಿಡ್ ಆರೈಕೆ: ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ ವಸತಿ ನಿಲಯದಲ್ಲಿ, ಮಾದನಹಿಪ್ಪರಗಾ ಮತ್ತು ನಿಂಬರಗಾ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ