ಟೋಲ್‌ ನಾಕಾಗಳಲ್ಲಿ ಶೋಷಣೆ: ಕ್ರಮಕ್ಕೆ ಆಗ್ರಹ


Team Udayavani, Jun 11, 2017, 4:25 PM IST

gul5.jpg

ಕಲಬುರಗಿ: ಜಿವಿಆರ್‌ಎಂಪಿ ಟೋಲ್‌ ನಾಕಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡಿಗ ಉದ್ಯೋಗಿಗಳ ಮೇಲೆ ಸಂಸ್ಥೆಯು ಶೋಷಣೆ ಮಾಡುತ್ತಿದ್ದು, ಕೂಡಲೇ ಸಂಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶನಿವಾರ ಜೈ ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ನಿವಾಸದ ಎದುರು ಧರಣಿ ಸತ್ಯಾಗ್ರಹ ನಡೆಸಿದರು. 

ಪ್ರತಿಭಟನೆಕಾರರು ನಂತರ ಮನವಿ ಪತ್ರ ಸಲ್ಲಿಸಿ, ಟೋಲ್‌ ನಾಕಾಗಳಲ್ಲಿ ಕನ್ನಡಿಗ ಉದ್ಯೋಗಿಗಳ ಶೋಷಣೆ ತಡೆಯಬೇಕು. ಜಿಲ್ಲೆಯ ಸರಸಂಬಾ, ಪಟ್ಟಣ್‌, ಮಾಡಬೂಳ ಹಾಗೂ ರಿಬ್ಬನಪಲ್ಲಿ ಟೋಲ್‌ ನಾಕಾಗಳಲ್ಲಿ ಸುಮಾರು 90 ಜನ ಉದ್ಯೋಗಿಗಳು ಕನ್ನಡಿಗರು ಕೆಳದರ್ಜೆಯ ಹುದ್ದೆಗಳಲ್ಲಿ  ಕಾರ್ಯನಿರ್ವಹಿಸುತ್ತಿದ್ದಾರೆ.

ಆಂಧ್ರ ಮೂಲ ಸಂಸ್ಥೆಯಾಗಿರುವುದರಿಂದ ಮೇಲಾಧಿಕಾರಿಗಳೆಲ್ಲ ಆಂಧ್ರದವರೇ. ಹೀಗಾಗಿ ಕನ್ನಡಿಗರ ಮೇಲೆ ಶೋಷಣೆ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಬ್ಬಂದಿಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಯಾವುದೇ ಮೂಲಭೂತ ಸೌಲಭ್ಯ ಒದಗಿಸುತ್ತಿಲ್ಲ. ವೇತನ ತಾರತಮ್ಯ ಮಾಡಲಾಗುತ್ತಿದೆ.

ಹೆಚ್ಚು ಕಡಿಮೆ ಆಕ್ಷೇಪಿಸಿದರೆ ಉದ್ಯೋಗದಿಂದ ತೆಗೆದುಹಾಕುವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು. ಇಲ್ಲಿನ ಉದ್ಯೋಗಿಗಳಿಗೆ ಯಾವುದೇ ಬಡ್ತಿ ಇಲ್ಲ, ಪ್ರತಿ ತಿಂಗಳು ನಿಗದಿತ ದಿನಾಂಕದಂದೂ ಸಂಬಳವಿಲ್ಲ, ಭವಿಷ್ಯನಿಧಿಯ ಸಂಪೂರ್ಣ ಹಣವನ್ನು ಕಾರ್ಮಿಕರಿಂದಲೇ ವಸೂಲಿ ಮಾಡಲಾಗುತ್ತಿದೆ. 

ಅದಲ್ಲದೆ, ಇತರೆ ಯಾವುದೇ ಸೌಲಭ್ಯಗಳು ಇಲ್ಲ. ಚಿಲ್ಲರೆಗಾಗಿ ಗ್ರಾಹಕರಿಗೆ ಬಿಸ್ಕತ್‌, ಚಾಕಲೇಟ್‌ಗಳನ್ನು ನೀಡಲಾಗುತ್ತಿದೆ. ಇದನ್ನು ತಡೆಯಬೇಕು ಎಂದು ಆಗ್ರಹಿಸಿದರು. ಈ ಹಿಂದೆ ತಿಳಿಸಿದಂತೆ ಜೂ.10 ಸಚಿವ ಮನೆ ಮುಂದೆ ಧರಣಿ ಮಾಡಲಾಗಿದೆ.ಏಳು ದಿನಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಓಲ್‌ ಬಂದ್‌ ಮಾಡಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು. 

ಧರಣಿಯಲ್ಲಿ ಸಂಸ್ಥಾಪಕ ಅಧ್ಯಕ್ಷ ಸಚಿನ್‌ ಎಸ್‌. ಫರಹತಾಬಾದ್‌, ಕಾಶಿನಾಥ ಮಾಳಗೆ, ಲಕ್ಷಿಕಾಂತ್‌ ಉದನೂರು, ಸಂದೇಶ ಪವಾರ, ಶಿವು ಮಾಡಬೂಲ್‌, ಅಂಬು ಮಸ್ಕಿ, ಸತೀಶ ಫರತಾಬಾದ್‌, ಮಲ್ಲಿಕಾರ್ಜುನ ಶೆಟ್ಟಿ, ರಾಜು ಹರಸೂರ್‌, ರಾಹುಲ ಫರತಾಬಾದ್‌, ಸುರೇಶ ಹನಗುಂಡಿ, ಎಸ್‌.ಎಸ್‌. ಅಹ್ಮದ್‌, ಲಕ್ಷಿಕಾಂತ ಹೋಲ್ಡ್‌ ಮುಂತಾದವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.