ಕಣ್ಣುಗಳ ಕಾಳಜಿ ಅತ್ಯಗತ್ಯ
Team Udayavani, Jan 14, 2019, 6:54 AM IST
ಕಲಬುರಗಿ: ಪ್ರತಿಯೊಬ್ಬರು ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸೆ ಅಗತ್ಯವಾಗಿ ಮಾಡಿಸಿಕೊಳ್ಳಬೇಕೆಂದು ಕಮಲಾಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ| ನಿವೇದಿತಾ ಸ್ವಾಮಿ ಹೇಳಿದರು.
ನಗರದ ಬಿದ್ದಾಪೂರ ಕಾಲೋನಿಯ ಅಕ್ಕಮಹಾದೇವಿ ಆಶ್ರಮದಲ್ಲಿ ಭರುಖಾ ನೇತ್ರಾಲಯ, ಅನುಗ್ರಹ ಕಣ್ಣಿನ ಅಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಜಯಶ್ರೀ ಬಸವರಾಜ ಮತ್ತಿಮಡು ತೆಂಗಿನ ಸಸಿಗೆ ನೀರುಣಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಆಶ್ರಮದ ಪೂಜ್ಯ ಪ್ರಭುಶ್ರೀ ತಾಯಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. 75ಕ್ಕೂ ಹೆಚ್ಚು ವಯೋವೃದ್ಧರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದರು. ಬಿದನೂರು ಗ್ರಾಪಂ ಸದಸ್ಯ ಬಸವರಾಜ ವಿ. ಪಾಟೀಲ, ಅಂಬಾರಾಯ ಎನ್.ಕೆ. ಚಲಗೇರಾ, ಬಿ.ಎಂ.ರಾವೂರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ