ಸಾಲಬಾಧೆ: ಇಲಿ ಪಾಷಾಣ ಸೇವಿಸಿ ರೈತ ಆತ್ಮಹತ್ಯೆ
Team Udayavani, Dec 25, 2020, 9:24 PM IST
ಕಲಬುರಗಿ: ಪ್ರವಾಹದಿಂದ ಬೆಳೆ ನಾಶ ಮತ್ತು ಸಾಲಬಾಧೆ ತಾಳದೆ ರೈತನೋರ್ವ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಕುಂದನೂರ ಗ್ರಾಮದಲ್ಲಿ ನಡೆದಿದೆ.
ಮಹೆಬೂಬ ಪಟೇಲ್ ಮೂಲಿಮನಿ (48) ಆತ್ಮಹತ್ಯೆಗೆ ಶರಣಾದ ರೈತ. ಇತ್ತೀಚೆಗೆ ಉಂಟಾದ ಭೀಕರ ಭೀಮಾ ಪ್ರವಾಹಕ್ಕೆ ಎಂಟು ಎಕರೆ ಹತ್ತಿ ಬೆಳೆ ಸಂಪೂರ್ಣ ನಾಶವಾಗಿದೆ ಎನ್ನಲಾಗಿದೆ.
ಹತ್ತಿ ಬೆಳೆಯನ್ನೆ ನಂಬಿಕೊಂಡು ಮಹೆಬೂಬ ಪಟೇಲ್ ಎರಡು ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿದ್ದ. ಆದರೆ, ಬೆಳೆ ನಾಶದಿಂದ ಸಾಲ ತೀರಿಸಲಾಗದೆ ದನದ ಕೊಟ್ಟಿಗೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ.
ಈ ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ