ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಅನ್ನದಾತ ಕಂಗಾಲು

ಪ್ರತಿ ಎಕರೆ ಭತ್ತಕ್ಕೆ 30ರಿಂದ 35 ಸಾವಿರ ರೂ. ಖರ್ಚು ,ಪ್ರತಿ ಎಕರೆಗೆ 15ರಿಂದ 20 ಸಾವಿರ ರೂ. ನಷ್ಟ

Team Udayavani, Dec 11, 2020, 5:30 PM IST

ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಅನ್ನದಾತ ಕಂಗಾಲು

ಯಡ್ರಾಮಿ: ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿಗೆ ಹತ್ತಿ, ತೊಗರಿ ಬೆಳೆ ಸಂಪೂರ್ಣ ನಾಶವಾಗಿ ಈ ಭಾಗದ ರೈತರನ್ನು ಕಂಗಾಲಾಗಿಸಿದೆ. ತೊಗರಿಗೆ ನೆಟೆ ರೋಗ ಆವರಿಸಿದರೆ, ಹತ್ತಿ ಬೆಳೆಗೆ ಕೆಂಪು ಕೀಟದ ಅತಿಯಾದ ಕಾಟದಿಂದ ರೈತರಿಗೆ ಶೂನ್ಯ ಇಳುವರಿಯೇ ಗತಿ ಎನ್ನುವಂತಾಗಿದೆ.

ತಾಲೂಕಿನ ಮಳ್ಳಿ, ನಾಗರಹಳ್ಳಿ, ಕುಳಗೇರಿ, ವಡಗೇರಿ, ಬಿರಾಳ,ಮಾಗಣಗೇರಿ, ಪಡದಳ್ಳಿ, ಬಳಬಟ್ಟಿ ಗ್ರಾಮಗಳಲ್ಲಿ ಭತ್ತ ಬೆಳೆದ ರೈತರು ಸೂಕ್ತ ಬೆಲೆ ದೊರಕದೇ ಈ ವರ್ಷ ಆರ್ಥಿಕವಾಗಿ ದುರ್ಬಲ ಆಗುವಂತೆ ಆಗಿದೆ. ಈ ಬಾರಿ ಭತ್ತ ನಾಟಿ ಮಾಡಿದ ರೈತರು ಸದ್ಯರಾಶಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಬಹುತೇಕ ರಾಶಿ ಕಾರ್ಯ ಕೊನೆ ಹಂತದಲ್ಲಿದೆ. ಉತ್ತಮ ಫಸಲು ಬಂದಿದೆ.

ಪ್ರತಿ ಎಕರೆ ಭತ್ತ ಬೆಳೆಯಲು 30ರಿಂದ 35 ಸಾವಿರ ರೂ. ಖರ್ಚು ತಗುಲುವುದು. ಪ್ರಸಕ್ತ ವರ್ಷಕ್ಕೆ ಸರಾಸರಿ 30ರಿಂದ 38ಕ್ವಿಂಟಲ್‌ ಭತ್ತದ ಇಳುವರಿ ಬಂದಿದ್ದು, ಸದ್ಯ ಪ್ರತಿ 75ಕೆ.ಜಿ ಭತ್ತದಚೀಲಕ್ಕೆ 980ರೂ.ದಿಂದ 1050ರೂ. ಮಾತ್ರ ಬೆಲೆ ಸಿಗುತ್ತಿದೆ. ಈಹಿನ್ನೆಲೆಯಲ್ಲಿ ಖರ್ಚು ಮಾಡಿದಷ್ಟೂ ಹಣ ಬಾರದೆ ಲಕ್ಷಾಂತರ ರೂ.ನಷ್ಟ ಅನುಭವಿಸುತ್ತಿದ್ದೇವೆ ಎಂದು ಭತ್ತ ಬೆಳೆಯುವ ರೈತರು ತಮ್ಮಅಳಲು ತೋಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಸರ್ಕಾರ ಪ್ರತಿ ಕ್ವಿಂಟಲ್‌ಗೆ 1870 ರೂ. ಬೆಂಬಲ ಬೆಲೆನಿಗದಿ ಮಾಡಿ, ಪ್ರತಿ ರೈತನಿಂದ ಕೇವಲ 40 ಕ್ವಿಂಟಲ್‌ ಭತ್ತಖರೀದಿಸುವುದರಿಂದ ಆಗುವ ಲಾಭವಾದರೂ ಏನು? ಸಾವಿರಾರು ಕ್ವಿಂಟಲ್‌ ಭತ್ತ ಬೆಳೆದರೂ ಯಾವ ಲಾಭವೂ ದಕ್ಕದಂತಾಗಿದೆ ಎನ್ನುವಅಳಲು ರೈತರದ್ದು.

ಪ್ರಸಕ್ತ ವರ್ಷ ಕೌಳಿ (ಭತ್ತ)ಗೆ ಧಾರಣಿನೆ ಇಲ್ಲ. ಪ್ರತಿ ಎಕರೆಗೆ15ರಿಂದ 20 ಸಾವಿರ ರೂ. ನಷ್ಟ ಆಗಿದೆ. ಭತ್ತ ಕಟಾವು ಮಾಡುವುದಕ್ಕೆ ಪ್ರತಿ ಗಂಟೆಗೆ 2500ರೂ.ಗಳನ್ನು ಮಶೀನ್‌ ಮಾಲೀಕರಿಗೆ ಕೊಟ್ಟಾಗ ನಮಗೆ ಯಾವುದೇ ಲಾಭವೂಆಗುವುದಿಲ್ಲ. ಅದರಲ್ಲೂ ಈ ಬಾರಿ ಭತ್ತ ಖರೀದಿಗೆ ಯಾರೂಮುಂದೆ ಬರುತ್ತಿಲ್ಲ. ನಾವು ಬೆಳೆಯುವ ಸಂಪೂರ್ಣ ಭತ್ತವನ್ನು ಸರ್ಕಾರ ಖರೀದಿಸಿದರೆ ಮಾತ್ರ ರೈತರು ಬದುಕಲು ಸಾಧ್ಯ. ಬಸವರಾಜ ಟಿ. ಕೋಟ್ಯಾಳ, ಮಳ್ಳಿ, ರೈತ

 

-ಸಂತೋಷ ಬಿ. ನವಲಗುಂದ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.