ಜಮೀನು ಖರೀದಿಗೆ ನೆರೆ ರೈತರ ಲಗ್ಗೆ


Team Udayavani, Nov 24, 2021, 1:28 PM IST

ಜಮೀನು ಖರೀದಿಗೆ ನೆರೆ ರೈತರ ಲಗ್ಗೆ

ಚಿಂಚೋಳಿ: ತಾಲೂಕಿನಲ್ಲಿ ಉತ್ತಮ ಫಲವತ್ತತೆಯಿಂದ ಕೂಡಿದ ರೈತರ ಜಮೀನುಗಳ ಖರೀದಿಗೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ರೈತರು ಲಗ್ಗೆ ಇಡುತ್ತಿದ್ದು ಅನೇಕ ಗ್ರಾಮಗಳಲ್ಲಿ ರೈತರು ತಮ್ಮ ಜಮೀನುಗಳನ್ನು ಮಧ್ಯವರ್ತಿಗಳ ಮಾತಿಗೆ ಮರುಳಾಗಿ ಅಗ್ಗದ ದರಗಳಲ್ಲಿ ಮಾರುತ್ತಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಒಂದು ಎಕರೆ ಜಮೀನು ಬೆಲೆ 50 ಲಕ್ಷ ರೂ.ಗೆ ಕಡಿಮೆ ಇಲ್ಲ. ಕಾರಣ ಅಲ್ಲಿನ ರೈತರು ತಾಲೂಕಿನಲ್ಲಿ ದಿನನಿತ್ಯ ದಲ್ಲಾಳಿಗಳ ಮೂಲಕ ಪ್ರತಿ ಎಕರೆಗೆ 10ಲಕ್ಷ ರೂ. ಗಳಿಂದ 20ಲಕ್ಷ ರೂ.ವರೆಗೆ ನೀಡಿ ಜಮೀನು ಖರೀದಿಸುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ರೈತರು ಈ ಭಾಗದಲ್ಲಿ ಜಮೀನು ಖರೀದಿಸಿ ಹಣ್ಣು, ಹೂವು, ತರಕಾರಿ, ಮಾವಿನ ತೋಟ, ಪೇರಳೆ ಹಣ್ಣು, ತೆಂಗು, ಸಪೋಟ,ದಾಳಿಂಬೆ, ಮೋಸಂಬಿ, ದ್ರಾಕ್ಷಿ ಹಣ್ಣುಗಳ ಫಾರ್ಮ್ ಹೌಸ್‌ ಮಾಡುವುದಕ್ಕಾಗಿ ಜಮೀನು ಖರೀದಿಸುತ್ತಿದ್ದಾರೆ.

ತಾಲೂಕಿನ ರೈತರು ಇದೇ ರೀತಿ ಜಮೀನು ಮಾರಿದರೆ ಮುಂದೆ ಇಲ್ಲಿನ ರೈತರೇ ಕೂಲಿ ಕಾರ್ಮಿಕರಾಗಿ ದುಡಿಯುವ ಪರಿಸ್ಥಿತಿ ಬರುತ್ತದೆ ಭೀಮಾ ಮಿಶನ್‌ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಕಳವಳ ವ್ಯಕ್ತಪಡಿಸುತ್ತಾರೆ. ತಾಲೂಕಿನ ಸುಲೇಪೇಟ, ಐನೋಳಿ, ಚಿಂಚೋಳಿ, ನಿಡಗುಂದಾ, ಕೋಡ್ಲಿ, ಕನಕಪುರ, ಚಿಮ್ಮನಚೋಡ, ಕುಂಚಾವರಂ, ಐನಾಪುರ, ಗಡಿಕೇಶ್ವಾರ, ರಟಕಲ್‌, ಮಿರಿಯಾಣ, ದೇಗಲಮಡಿ, ನಾಗಾಇದಲಾಯಿ, ಸಾಲೇಬೀರನಳ್ಳಿ, ತುಮಕುಂಟಾ ಗ್ರಾಮಗಳಲ್ಲಿ ಆಂಧ್ರ ಮತ್ತು ತೆಲಂಗಾಣ ರಾಜ್ಯದ ರೈತರು ಜಮೀನು ಖರೀದಿಸಿದ್ದಾರೆಂದು ಹೇಳಲಾಗುತ್ತಿದೆ.

ಉಪನೋಂದಣಿ ಕಚೇರಿಯಲ್ಲಿ ಜನ ಜಂಗುಳಿ : ತಾಲೂಕಿನಲ್ಲಿ ರೈತರ ಜಮೀನುಗಳನ್ನು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ರೈತರು ಖರೀದಿಸುತ್ತಿರುವುದರಿಂದ ಅವುಗಳು ತಮ್ಮ ಹೆಸರಿನಲ್ಲಿ ನೋಂದಾಯಿಸಲು ಉಪ ನೋಂದಣಿ ಕಚೇರಿ ಜನಜಂಗುಳಿಯಿಂದ ಕೂಡಿತ್ತು. ಆಸ್ತಿ ನೋಂದಣಿ ಮಾಡಿಕೊಳ್ಳಲು, ಜಮೀನು ಮಾರಾಟದ ದಾಖಲೆ ಸಿದ್ಧಪಡಿಸಲು ಇಲ್ಲಿನ ಕಂಪ್ಯೂಟರ್‌ ಕೇಂದ್ರಗಳಲ್ಲಿ ವ್ಯವಹಾರ ಜೋರಾಗಿ ನಡೆಯುತ್ತಿದೆ. ಕಂದಾಯ ಇಲಾಖೆ ಅಧಿಕಾರಿಗಳು ಉಪನೋಂದಣಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಎಂಪಳ್ಳಿ, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.