ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ


Team Udayavani, Oct 26, 2021, 10:36 AM IST

5protest

ಆಳಂದ: ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭಿಸುವ ಮೊದಲು ದರ ನಿಗದಿಪಡಿಸಬೇಕು ಹಾಗೂ ಕಳೆದ ಸಾಲಿನ ಬಾಕಿ ಪ್ರತಿಟನ್‌ ಕಬ್ಬಿಗೆ 200 ರೂಪಾಯಿ ಬಿಲ್‌ ಪಾವತಿಸಬೇಕು ಎಂದು ತಾಲೂಕಿನ ಭೂಸನೂರ ಹತ್ತಿರದ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಸಾಮೂಹಿಕವಾಗಿ ಪ್ರತಿಭಟನಾ ಧರಣಿ ಪ್ರಾರಂಭಿಸಿ ಸೋಮವಾರ ಒತ್ತಾಯಿಸಿದರು.

ಕಾರ್ಖಾನೆಯ ಆಡಳಿತ ಮಂಡಳಿಗೆ ಹಲವು ಬಾರಿ ಲಿಖಿತ ಹಾಗೂ ಮೌಖಿಕವಾಗಿ ಕೇಳಿಕೊಂಡರು ಸ್ಪಂದಿಸುತ್ತಿಲ್ಲ. ಮತ್ತು ಹಳೆಯ ಪ್ರತಿಟನ್‌ ಕಬ್ಬಿನ 200 ರೂಪಾಯಿ ಬಿಲ್‌ ಪಾವತಿಯೂ ಮಾಡುತ್ತಿಲ್ಲ. ದರ ನಿಗದಿ ಪಡಿಸದೆ ಹಂಗಾಮಿನಲ್ಲಿ ಕಾರ್ಖಾನೆ ಆರಂಭಕ್ಕೆ ಬಿಡುವುದಿಲ್ಲ ಎಂದು ರೈತ ಮುಖಂಡ ಕಲ್ಯಾಣಿ ಜಮಾದಾರ ಹೇಳಿದರು.

ಬಿಲ್‌ ಕೇಳಲು ಹೋದ ರೈತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ದರ ನಿಗದಿಪಡಿಸಿದಂತೆ ಬಿಲ್‌ ಪಾವತಿಸಲಾಗಿದೆ. ಆದರೆ ಎನ್‌ ಎಸ್‌ಎಲ್‌ನಲ್ಲಿ ಮಾತ್ರ ದರ ನಿಗದಿ ಪಡಿಸುತ್ತಿಲ್ಲ ಹಾಗೂ ನೆರೆಯ ಸಕ್ಕರೆ ಕಾರ್ಖಾನೆಗಳು ನೀಡುವ ದರವು ಸಕಾಲಕ್ಕೆ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಪ್ರಸಕ್ತ ಹಂಗಾಮಿನಲ್ಲಿನ ನುರಿಸುವ ಪ್ರತಿಟನ್‌ ಕಬ್ಬಿನ ದರ ಘೋಷಣೆ ಮಾಡಬೇಕು ಹಾಗೂ ಬಾಕಿ ಪ್ರತಿಟನ್‌ ಕಬ್ಬಿನ 200 ರೂಪಾಯಿ ರೈತರ ಖಾತೆಗೆ ತಕ್ಷವೇ ಜಮಾಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾರ್ಖಾನೆ ಮುಂದೆ ಆರಂಭಿಸಿದ ಪ್ರತಿಭಟನಾ ಧರಣಿ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಅವರು ಪ್ರಕಟಿಸಿದರು.

ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ದೇವರಾಜಲು ಅವರು ಬೆಲೆ ನಂತರ ಘೋಷಣೆ ಮಾಡಲಾಗುವುದು ಮತ್ತು ಪ್ರತಿಟನ್‌ ಕಬ್ಬಿಗೆ 100 ರೂಪಾಯಿ ಡಿಸೆಂಬರ್‌ ತಿಂಗಳಲ್ಲಿ ನೀಡಲಾಗುವುದು ಎಂದು ಹೇಳಿದರು.

ಇದಕ್ಕೆ ತೃಪ್ತರಾಗದ ಧರಣಿ ನಿರತ ಮುಖಂಡರು, 100 ರೂಪಾಯಿ ಆದರು ನಾಳೆಯಿಂದಲೇ ಪಾವತಿಸಬೇಕು. ಇನ್ನೂಳಿದ ನೂರು ನಂತರ ಕೊಡಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಮಧ್ಯಾಮಾವಧಿ ಸಾಲ ವಿತರಣೆಗೆ

ಉಪಾಧ್ಯಕ್ಷರು 100 ಮಾತ್ರ ಡಿಸೆಂಬರ್‌ನಲ್ಲಿ ಪಾವತಿಸಲಾಗುವುದು ಇನ್ನೂ 100 ರೂ. ನೀಡಲಾಗದು ಎಂದು ಹೇಳಿದ್ದರಿಂದ ಕುಪಿತಗೊಂಡ ಮುಖಂಡಿದ್ದಾರೆ. ಇದರಿಂದಾಗಿ ಕಾರ್ಖಾನೆ ಮತ್ತು ಧರಣಿ ನಿರತರ ನಡುವೆ ನಡೆದ ಸಂಧಾನ ವಿಫಲವಾಗಿ ಧರಣಿ ಮುಂದುವರೆದಿದೆ. ಈ ನಡುವೆ ತಹಶೀಲ್ದಾರರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೇಡಿಕೆ ಆಲಿಸಿದ ಅವರು, ಕಾರ್ಖಾನೆ ಮತ್ತು ರೈತರ ನಡುವೆ ನಡೆಸಿದ ಸಂದಾನ ವಿಫಲವಾಯಿತು.

ಕನಸೇ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಮತ್ತು ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಅವರು ಧರಣಿಗೆ ಬೆಂಬಲಿಸಿ ಮಾತನಾಡಿದರು.ಕಬ್ಬು ಬೆಳೆಗಾರ ಸಂತೋಷ ಕಲಶೆಟ್ಟಿ, ಕಲ್ಯಾಣರಾವ್‌ ವಿ. ಪಾಟೀಲ, ಹಣಮಂತರಾಯ ಮೈನಾಳ, ಶ್ರೀಶೈಲ ಯಂಕಂಚಿ, ರಾಜಶೇಖರ ಜೇವರ್ಗಿ, ಶಾಂತಮಲ್ಲಪ್ಪ ನೆಲ್ಲೂರ, ಜಲಾಲಿ ಶೇಖ, ಮಹಾಂತಪ್ಪ ಗೊಬ್ಬರ, ಕಾಂತಪ್ಪ ಕೊತಲಿ, ಮೈನೋದ್ದೀನ್‌ ಜವಳಿ, ಸೀತಾರಾಮ ರಾಠೊಡ ಸೇರಿ ಭೂಸನೂರ, ಕೊರಳ್ಳಿ, ಧಂಗಾಪೂರ ಜವಳಿ ಡಿ, ಗ್ರಾಮಗಳ ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.