ಭಾರತೀಯ ಸಾಂಸ್ಕೃತಿಕ ಉತ್ಸವದಲ್ಲಿ ರೈತರು ಭಾಗಿ


Team Udayavani, Jan 11, 2019, 6:25 AM IST

gul-10.jpg

ಆಳಂದ: ವಿಜಯಪುರ ಸಮೀಪದ ಕಗ್ಗೋಡ ಶ್ರೀರಾಮನಗೌಡ ಬಾ ಪುಗೌಡ ಪಾಟೀಲ (ಯತ್ನಾಳ), ಗೋರಕ್ಷ ಆವರಣದಲ್ಲಿ ಡಿ. 24ರಿಂದ 31ರ ವರೆಗೆ ಭಾರತ ವಿಕಾಸ ಸಂಗಮ, ವಿಜಯಪುರ ಶ್ರೀ ಸಿದ್ಧೇಶ್ವರ ಸಂಸ್ಥೆ, ಶ್ರೀ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಬಾಗಲಕೋಟ ಆಶ್ರಯದಲ್ಲಿ ನಡೆದ ಭಾರತೀಯ ಸಂಸ್ಕೃತಿ ಉತ್ಸವ-5ರಲ್ಲಿ ತಾಲೂಕಿನ ಅನೇಕ ರೈತರು ಭೇಟಿ ನೀಡಿ ಕೃಷಿ, ತಂತ್ರಜ್ಞಾನ, ವಿಜ್ಞಾನ ಹೀಗೆ ಅನೇಕ ರೀತಿಯ ಮಾಹಿತಿ ಕಲೆಹಾಕಿದರು.

ಕ್ಷೇತ್ರ ಶಾಸಕ ಸುಭಾಷ ಗುತ್ತೇದಾರ ಆಯೋಜಿತ ಆಯ್ದ ರೈತರ ಪ್ರವಾಸಕ್ಕೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರತಿನಿಧಿ ಹಾಗೂ ಕೃಷಿ ಪಂಡಿತ ಆದಿನಾಥ ಹೀರಾ, ಶ್ರೀಮಂತ ನಾಮಣೆ ತಡಕಲ್‌ ನೇತೃತ್ವದಲ್ಲಿ ಸುಮಾರು 30ಕ್ಕೂ ಹೆಚ್ಚು ರೈತರು ಉತ್ಸವದಲ್ಲಿ ಆಯೋಜಿಸಿದ್ದ ಕೃಷಿ ಸಂಗಮದಲ್ಲಿ ಪಾಲ್ಗೊಂಡು ವಿವಿಧ ವಿಷಯಗಳ ಮಾಹಿತಿ ಕಲೆಹಾಕಿದರು.

ಕೃಷಿ ಸಂಗಮವು ರೈತ, ರೈತ ಮಹಿಳೆ, ಗೋವು, ಸಾವಯವ ಕೃಷಿ, ನೀರು ಪ್ರಕೃತಿಗೆ ಮೀಸಲು ಭಾರತೀಯ ಕೃಷಿ ಪದ್ಧತಿ, ಗೋವು ಸಂವರ್ಧನೆ, ಕಡಿಮೆ ಬಂಡವಾಳದಿಂದ ಹೆಚ್ಚಿನ ಸ್ವಾಸ್ಥ್ಯವರ್ಧಕ ಇಳುವರಿ, ಆರ್ಥಿಕ ಸ್ವಾವಲಂಬನೆ ಪಡೆಯುವ ತಂತ್ರಗಳ ಆವಿಷ್ಕಾರ ಮಾಹಿತಿ, ಕೃಷಿಗೆ ಸಂಬಂಧಪಟ್ಟ ಹಲವಾರು ಸಮಸ್ಯೆಗಳ ಕುರಿತು ವ್ಯವಹಾರಿಕ ರೂಪದ ಪ್ರಾತ್ಯಕ್ಷಿಕೆ ಅನುಭವ ಪಡೆದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.