ರೈತರ ಧರಣಿಗೆ ಮಠಾಧಿಧೀಶರ ಬೆಂಬಲ


Team Udayavani, Dec 28, 2020, 4:06 PM IST

ರೈತರ ಧರಣಿಗೆ ಮಠಾಧಿಧೀಶರ ಬೆಂಬಲ

ಕಲಬುರಗಿ: ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದುಆಗ್ರಹಿಸಿ ಮತ್ತು ದಿಲ್ಲಿ ಚಲೋ ರೈತ ಹೋರಾಟ ಬೆಂಬಲಿಸಿ ನಗರದಲ್ಲಿ ನಡೆಯುತ್ತಿರುವರೈತರ ಹಕ್ಕೊತ್ತಾಯಗಳಿಗಾಗಿ ಧರಣಿಗೆ ವಿವಿಧ ಮಠಾಧಿಧೀಶರು ರವಿವಾರ ಬೆಂಬಲ ಸೂಚಿಸಿ, ಧರಣಿಯಲ್ಲಿ ಪಾಲ್ಗೊಂಡರು.

ಇಲ್ಲಿನ ಜಗತ್‌ ವೃತ್ತದಲ್ಲಿ ಕರ್ನಾಟಕಪ್ರಾಂತ ಕೃಷಿ ಕಾರ್ಮಿಕರು ಸಂಘಟನೆ, ಜನವಾದಿ ಮಹಿಳಾ ಸಂಘಟನೆಗಳನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು,ರವಿವಾರ 14 ದಿನಗಳನ್ನು ಪೂರೈಸಿದೆ. ರೈತಪರವಾದ ಈ ಧರಣಿಯಲ್ಲಿ ಸುಲಫಲಮಠದ ಡಾ| ಸಾರಂಗಧರ ದೇಶಿಕೇಂದ್ರ ಮಹಾ ಸ್ವಾಮೀಜಿ, ಸೊನ್ನದ ಶಿವಾನಂದ ಮಹಾಸ್ವಾಮಿ, ಉಸ್ತರಗಿ ಕೋರಣೇಶ್ವರ ಮಹಾಸ್ವಾಮಿ, ಪ್ರಭುಶ್ರೀ ಅಮ್ಮನವರು,ಗುರುಮಠಕಲ್‌ ಖಾಸಾ ಮಠದ ಶ್ರೀಗಳುಭಾಗವಹಿಸಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಡಾ| ಸಾರಂಗಧರ ಮಹಾ ಸ್ವಾಮೀಜಿ ಮಾತನಾಡಿ, ಜಗತ್ತು ನಿಂತಿರುವುದು ನೇಗಿಲಮೇಲೆ. ರೈತರು ನಮ್ಮೆಲ್ಲರ ಹೊಟ್ಟೆಗೆ ಅನ್ನ ಕೊಟ್ಟವರು. ಅನ್ನ ಕೊಟ್ಟವರ ವಿರುದ್ಧ ಕಾನೂನು ತರುವುದು ತಪ್ಪು. ಪ್ರಧಾನಿ,ರಾಷ್ಟ್ರಪತಿಯೂ ಹೊಟ್ಟೆಗೆ ಉಣ್ಣುವುದು ರೈತರು ಬೆಳೆದ ಅನ್ನವನ್ನೇ. ಹೀಗಿದ್ದಾಗ ರೈತವಿರೋಧಿ ಕಾಯ್ದೆಗಳನ್ನು ತರುವುದೆಂದರೆ ಅದು ದೇಶದ ವಿರುದ್ಧವೇ ಆಗುವುದು. ಆದ್ದರಿಂದ ಸರ್ಕಾರ ರೈತರ ಮಾತು ಕೇಳಬೇಕು ಎಂದರು.

ಮಠಾಧಿಧೀಶರು ಈ ಹೊತ್ತಿನಲ್ಲಿ ರೈತರ ಜೊತೆಗೆ ನಿಲ್ಲಬೇಕಾದದ್ದು ಧರ್ಮ. ಶರಣ ಸಂಸ್ಕೃತಿ ಎಂದರೆ ಕಾಯಕ ಸಂಸ್ಕೃತಿ. ಅದುವೇ ಕೃಷಿ ಸಂಸ್ಕೃತಿ. ಈಗ ಕೃಷಿಸಂಸ್ಕೃತಿಯನ್ನೇ ನಾಶ ಮಾಡುವಂತಹ ಕಾನೂನು ಬರುವುದಾದರೆ ನಾವೆಲ್ಲರೂ ಅದನ್ನು  ಧಿಕ್ಕರಿಸಬೇಕೆಂದು ಕೋರಣೇಶ್ವರ ಮಹಾಸ್ವಾಮೀಜಿ ಹೇಳಿದರು.

ಕೃಷಿಕರೊಂದಿಗೆ ನಿಲ್ಲುವುದು ಲಿಂಗಾಯತ ಮಠಗಳ ಪರಂಪರೆಯೂ ಆಗಿದೆ. ಕ್ರಿ.ಶ. 16ನೇ ಶತಮಾನದಲ್ಲಿ ಮೈಸೂರು ಸಂಸ್ಥಾನರೈತರ ಮೇಲೆ ತೆರಿಗೆ ಹೊರೆ ಹಾಕಿದ್ದನ್ನುಮೊದಲಿಗೆ ವಿರೋಧಿಸಿದವರು ಲಿಂಗಾಯತ ಸ್ವಾಮಿಗಳು. ಅಂದು ಅನೇಕ ಸ್ವಾಮಿಗಳ ಬಲಿದಾನವೂ ಆಯಿತು. ಹೀಗೆ ಜೀವದ ಹಂಗು ತೊರೆದು ರೈತರೊಂದಿಗೆ ನಿಂತಜೀವಪರ ನ್ಯಾಯದ ಪರಂಪರೆಯು ನಮ್ಮದಾಗಿದೆ. ಆದ್ದರಿಂದಲೇ ನಾವು ರೈತರ ಪರವಾಗಿ ಈ ಧರಣಿಗೆ ಬೆಂಬಲಿಸಿದ್ದೇವೆ ಎಂದರು.

ಧರಣಿಯಲ್ಲಿ ಮುಖಂಡರಾದ ಭೀಮ ಶೆಟ್ಟಿ ಯಂಪಳ್ಳಿ, ಶರಣಬಸವ ಮಮಶೆಟ್ಟಿ,ಕೆ.ನೀಲಾ, ಆರ್‌.ಕೆ. ಹುಡುಗಿ, ಅಲ್ತಾಫ್‌ಇನಾಮದಾರ, ಶ್ರೀಮಂತ ಬಿರಾದಾರ, ಜಾವೇದ್‌ ಹುಸೇನ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.