ಮೂಲ ಸೌಲಭ್ಯ ಒದಗಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ


Team Udayavani, Feb 23, 2022, 9:09 AM IST

1protest

ಚಿತ್ತಾಪುರ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಡಾ| ಬಿ.ಆರ್‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯದ ಹಾಸ್ಟೆಲ್‌ಗೆ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಗೇಟ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ನಡೆಸಿದರು.

ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಇಲ್ಲ. ಕೋಣೆಗಳಲ್ಲಿ ವಿದ್ಯುತ್‌ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ತೋಂದರೆ ಇದೆ. ಸಿಸಿ ಕ್ಯಾಮೆರಾಗಳಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲಕರವಾಗುವ ಪುಸ್ತಕಗಳನ್ನು ತರಿಸಿ ಎಂದು ಮನವಿ ಮಾಡದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಟ್ಯಾಂಕ್‌ ತೋಳೆದು ಒಂದು ವರ್ಷವೇ ಆಗಿದೆ ಅದೇ ನೀರಿನಲ್ಲಿ ಸ್ನಾನ ಮಾಡುತ್ತಿದ್ದೇವೆ. ಸಮಸ್ಯೆಗಳನ್ನು ಬಗೆಹರಿಸಿ ಎಂದು ಮೇಲಧಿಕಾರಿ ಬಳಿ ಹೋದರೆ ನಿಮ್ಮನ್ನು ವಸತಿ ನಿಲಯದಿಂದ ತೆಗೆದು ಹಾಕುತ್ತೇವೆ ಎಂದು ವಾರ್ಡನ್ ಭೀಮಾಶಂಕರ್‌ ದಂಡೆ ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಕೂಡಲೇ ವಸತಿ ನಿಲಯದ ವಾರ್ಡನ್‌ ಹಾಗೂ ಅಡುಗೆ ಮಾಡುವ ಸಿಬ್ಬಂದಿಯನ್ನು ಬದಲಿಸಬೇಕು. ವಸತಿ ನಿಲಯದಲ್ಲಿ ಬೇಕಾಗುವ ಪ್ರತಿಯೊಂದು ಮೂಲ ಸೌಲಭ್ಯ ಕಲ್ಪಿಸಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ನಿಲಯದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆಯಲ್ಲಿ ಅಯ್ಯಪ್ಪ, ದೇವಸುಂದರ, ರೋಹನ್‌, ಭೀಮರಾಯ, ಮಹಾದೇವ, ಚೇತನ್‌, ಮಲ್ಲಿಕಾರ್ಜುನ, ಶರಣಕುಮಾರ, ನರಸಯ್ನಾ, ಸಚಿನ್‌, ಯೋಗೇಶ, ಅಶೋಕ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.