ಲಂಚ ಪಡೆಯುವಾಗ ಎಫ್ಡಿಎ ಎಸಿಬಿ ಬಲೆಗ
Team Udayavani, Jun 3, 2018, 2:05 PM IST
ಸೇಡಂ: ಕಚೇರಿ ಬಿಲ್ ಪಾವತಿಸಲು ಲಂಚ ಪಡೆಯುವ ವೇಳೆ ಇಲ್ಲಿನ ಪತ್ರಾಂಕಿತ ಉಪ ಖಜಾನೆ ಪ್ರಥಮ ದರ್ಜೆ ಗುಮಾಸ್ತ ಲಾಲಪ್ಪ ಪೂಜಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಶನಿವಾರ ಮಧ್ಯಾಹ್ನ ಮುಧೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ದ್ವಿತೀಯ ದರ್ಜೆ ಗುಮಾಸ್ತ ವಿನಯಕುಮಾರ ಸಿಂಪಿ ಎನ್ನುವರ ಬಳಿ 11 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಜೇಮ್ಸ್ ಮಿನೆಜಸ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಪತ್ರಾಂಕಿತ ಉಪ ಖಜಾನೆ ಎಫ್ಡಿಎ ಲಾಲಪ್ಪ ಪೂಜಾರಿ, ಮುಧೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಬಿಲ್ ಪಾವತಿ ಮಾಡಲು 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಮೊದಲು 29 ಸಾವಿರ ರೂ. ಪಡೆದಿದ್ದ ಲಾಲಪ್ಪ ಉಳಿದ 11 ಸಾವಿರ ರೂ. ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.
ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಜೇಮ್ಸ್ ಮಿನೇಜಸ್, ಅಧಿಕಾರಿ ಕಪಿಲದೇವ, ಸಿಬ್ಬಂದಿ ಮರೆಪ್ಪ, ಅರ್ಜುನಸಿಂಗ್, ಶರಣಬಸಪ್ಪ, ಶ್ರೀಮಂತ, ಪ್ರಕಾಶ, ಬಸಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!