ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಶೀಘ್ರ


Team Udayavani, Aug 24, 2020, 3:52 PM IST

ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಶೀಘ್ರ

ಆಳಂದ: ಭೀಮಾ ನದಿ ನೀರು ಅಮರ್ಜಾಕ್ಕೆ ತುಂಬಿಸುವಾಗ ಮಧ್ಯದಲ್ಲಿ ಸಿಗುವ ಏಳೆಂಟು ಕೆರೆಗಳನ್ನು ನೀರು ತುಂಬಿಸುವ ಯೋಜನೆ ಚಾಲ್ತಿಯಲ್ಲಿದೆ. ಅದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಕೆಲಸಗಳು ನಡೆಯುತ್ತಿವೆ ಎಂದು ಶಾಸಕ ಸುಭಾಷ್‌ ಗುತ್ತೇದಾರ ಹೇಳಿದರು.

ತಾಲೂಕಿನ ಕೊರಳ್ಳಿ ಸಮೀಪದ ಅಮರ್ಜಾ ಅಣೆಕಟ್ಟೆ ತುಂಬಿದ ಪ್ರಯುಕ್ತ ಬಾಗಿನ ಅರ್ಪಿಸಿ ಮಾತನಾಡಿದರು. ಈ ಯೋಜನೆಯಿಂದ ಸಾವಿರಾರು ಎಕರೆ ಬೆಳೆಗಳಿಗೆ ನೀರು ಮತ್ತು ಆಳಂದ ಮತ್ತು ಕೇಂದ್ರೀಯ ವಿವಿಗೆ ಕುಡಿಯುವ ನೀರಿನ ಸೌಲಭ್ಯ ದೊರೆತಿದೆ. ಹೀಗಾಗಿ ಅಮರ್ಜಾ ಜೀವನಾಡಿಯಾಗಿದೆ. ಅಣೆಕಟ್ಟೆಯ ಆರಂಭಿಕ ವೆಚ್ಚ ಕೇವಲ 5 ಕೋಟಿಯಿತ್ತು. ಆದರೆ ಬರು ಬರುತ್ತಾ ಅದು 500ಕ್ಕೂ ಕೋಟಿಗೂ ಮಿಕ್ಕಿ ಖರ್ಚು ಆಗಿ ಈಗ ಜನ ಸೇವೆಗೆ ಲಭ್ಯವಾಗಿದೆ ಎಂದರು.

ಅಮರ್ಜಾ ಅಣೆಕಟ್ಟಿನ ನಿರ್ಮಾಣದ ಹಿಂದೆ ಮಾಜಿ ಶಾಸಕರಾದ ಅಣ್ಣಾರಾವ ಪಾಟೀಲ ಕೊರಳ್ಳಿ ಹಾಗೂ ಅಣ್ಣಾರಾವ ವೀರಭದ್ರಪ್ಪ ಪಾಟೀಲ ಶ್ರಮ ಅಡಗಿದೆ. ಅದಕ್ಕೆ ನೀರೆರೆದು ಪೋಷಿಸಿದವರು ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು. ಭೀಮಾದಿಂದ ಅಮರ್ಜಾ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಅದು ಈ ಅವಧಿಯಲ್ಲಿಯೇ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತ ಪಾಟೀಲ ನಿಂಬಾಳ, ಮಾಜಿ ಸದಸ್ಯ ವೀರಣ್ಣ ಮಂಗಾಣೆ, ಮಲ್ಲಣ್ಣ ನಾಗೂರೆ, ಅಶೋಕ ಗುತ್ತೇದಾರ, ತಹಶೀಲ್ದಾರ್‌ ದಯಾನಂದ ಪಾಟೀಲ, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಪಿಎಸ್‌ಐ ಮಹಾಂತೇಶ ಪಾಟೀಲ, ಕೆಎನ್‌ಎನ್‌ಎಲ್‌ ನಿಗಮದ ಅಧಿಕಾರಿ,ಪುರಸಭೆ ಮುಖ್ಯಾಧಿಕಾರಿ ಬಾಬುರಾವ ಪಾಟೀಲ, ಆನಂದರಾವ ಪಾಟೀಲ ಕೊರಳ್ಳಿ, ಪುರಸಭೆ ಸದಸ್ಯರಾದ ವೀರಣ್ಣ ಹತ್ತರಕಿ, ಸೋಮು ಹತ್ತರಕಿ, ಸಂತೋಷ ಹೂಗಾರ, ಶ್ರೀಶೈಲ ಪಾಟೀಲ, ಸಿದ್ದು

ಪೂಜಾರಿ, ಮೃತ್ಯುಂಜಯ ಆಲೂರೆ, ಸಂದೀಪ ಪಾತ್ರೆ, ಮೀರು ಶೇಖ, ರಮ್ಮು ಅನ್ಸಾರಿ, ಮಹಿಬೂಬ್‌ ತೇಲಾಕುಣಿ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.