ಎನ್ಇಕೆಆರ್ಟಿಸಿ ಕಾರ್ಯಾಗಾರಕ್ಕೆ ಬೆಂಕಿ: 11 ಬಸ್ ಭಸ್ಮ
Team Udayavani, Mar 1, 2018, 6:10 AM IST
ಕಲಬುರಗಿ: ನಗರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಾರ್ಯಾಗಾರದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 11 ಬಸ್, ಸಾವಿರಾರು ಟೈರ್ ಹಾಗೂ ಸಲಕರಣೆಗಳು ಸುಟ್ಟು ಕರಕಲಾಗಿದೆ.
ಇಲ್ಲಿನ ಇಂದಿರಾ ನಗರ-ವಸಂತ ನಗರಕ್ಕೆ ಹೊಂದಿಕೊಂಡಂತೆ ಇರುವ ಈಶಾನ್ಯ ಸಾರಿಗೆ ಸಂಸ್ಥೆ ವಿಭಾಗೀಯ ಕಾರ್ಯಾಗಾರ-2 ಮತ್ತು ಬಸ್ ಘಟಕ -3ಕ್ಕೆ ಹೊಂದಿಕೊಂಡಿರುವ ಡಿವಿಷನಲ್ ವರ್ಕ್ಶಾಪ್ನಲ್ಲಿ ಸಣ್ಣದಾಗಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಟ್ಟಿತು. ಪಕ್ಕದಲ್ಲಿಯೇ ಸೆಂಟ್ ಜೋಸೆಫ್ ಶಾಲೆ ಇದೆ. ವಿದ್ಯಾನಗರ, ಇಂದಿರಾನಗರ, ರಾಮನಗರ, ವಸಂತ ನಗರಗಳಲ್ಲಿನ ಮನೆಗಳಿಗೂ ಹೊಗೆ ಆವರಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್