![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಆಹಾರ ಧಾನ್ಯ, ಸೀಮೆಎಣ್ಣೆ ಬಿಡುಗಡೆ
Team Udayavani, Feb 18, 2017, 3:23 PM IST
![gul2.jpg](https://www.udayavani.com/wp-content/uploads/2017/02/18/gul2-361x465.jpg)
ಕಲಬುರಗಿ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್ ತಿಳಿಸಿದ್ದಾರೆ. ಪ್ರತಿ ಕಾರ್ಡಿಗೆ ನಿಗದಿಪಡಿಸಿದ ಆಹಾರಧಾನ್ಯ ಪ್ರಮಾಣದ ವಿವರ ಇಂತಿದೆ.
ಅಂತ್ಯೋದಯ ಅನ್ನ (ಎಎವೈ): ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 35 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿಗೆ 15ರೂ. ದರದಂತೆ, 1ಲೀಟರ್ ತಾಳೆಎಣ್ಣೆಯನ್ನು 25ರೂ.ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು ಕೆ.ಜಿ.ಗೆ ರೂ. 33 ದರದಂತೆ ವಿತರಿಸಲಾಗುತ್ತಿದೆ.
ಬಿಪಿಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿ.ಗೆ 15ರೂ. ದರದಂತೆ, 1ಲೀಟರ್ ತಾಳೆಎಣ್ಣೆಯನ್ನು 25ರೂ. ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು ಕೆ.ಜಿ.ಗೆ 33ರೂ. ದರದಂತೆ ವಿತರಿಸಲಾಗುತ್ತಿದೆ.
ಒಂದನೇ ತಾರೀಖೀನಿಂದ ತಿಂಗಳ ಕೊನೆಯ ದಿನದವರೆಗೆ ಮಂಗಳವಾರ ಮತ್ತು ಸಾರ್ವತ್ರಿಕ ರಜಾದಿನ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ಗಂಟೆ ವರೆಗೆ ಮತ್ತು ಸಂಜೆ 4:00 ರಿಂದ ರಾತ್ರಿ 8:00 ಗಂಟೆವರೆಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೂಪನ್ ವ್ಯವಸ್ಥೆ ಜಾರಿಯಲ್ಲಿರುವ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಕೂಪನ್ ಇರುವ ಪ್ರಮಾಣದಲ್ಲಿ ಆಹಾರಧಾನ್ಯ ಪಡೆಯಬೇಕು. ಒಂದು ವೇಳೆ ಅಂಗಡಿಯವರು ನಿರಾಕರಿಸಿದಲ್ಲಿ ಆಯಾ ತಾಲೂಕಿನ ತಹಶೀಲ್ದಾರರಿಗೆ, ಪಡಿತರ ಪ್ರದೇಶಕ್ಕೆ ಸಂಬಂಧಿಧಿ ಸಿದಂತೆ ಕಲಬುರಗಿ ಪಡಿತರ ಸಹಾಯಕ ನಿರ್ದೇಶಕರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.