ದರೋಡೆಕೋರರಿಂದ ಪೊಲೀಸರ ಮೇಲೆ ದಾಳಿ;ಇಬ್ಬರ ಕಾಲಿಗೆ ಗುಂಡು
Team Udayavani, Oct 8, 2017, 9:56 AM IST
ಕಲಬುರಗಿ: ನಗರದ ಡಬರಾಬಾದ್ ಬಳಿ ಬಂಧಿಸಲು ಮುಂದಾದ ಪೊಲೀಸರ ಮೇಲೆಯೇ ದರೋಡೆಕೋರರು ಮಾರಕಾಯುಧಗಳಿಂದ ದಾಳಿ ನಡೆಸಿದ್ದು, ಪ್ರತಿದಾಳಿಯಲ್ಲಿ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ.
ದರೋಡೆಕೋರರನ್ನು ವಶಕ್ಕೆ ಪಡೆಯಲು ಎಸ್ಐ ಅಕ್ಕಮಹಾದೇವಿ, ಮತ್ತು ಸಿಬಂದಿಗಳು ಕಾರ್ಯಾಚರಣೆಗಿಳಿದಿದ್ದು, ಈ ವೇಳೆ ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ. ಕೂಡಲೇ ಆತ್ಮರಕ್ಷಣೆಗಾಗಿ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಶಿವಕುಮಾರ್ ಮತ್ತು ಚೇತನ್ ಎಂಬ ದುಷ್ಕರ್ಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡಿರುವ ಎಸ್ಐ ಆಕ್ಕಮಹಾದೇವಿ ಮತ್ತು ಪೇದೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್